• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .

      Voiceofjanata.in

      February 21, 2025
      0
      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .
      0
      SHARES
      167
      VIEWS
      Share on FacebookShare on TwitterShare on whatsappShare on telegramShare on Mail

       

      ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .

       

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

       

      ಹನೂರು : ತಾಲೂಕಿನ ಮಣಗಳ್ಳಿಯಲ್ಲಿನ ಗುರುದೊಡ್ಡಿ ಗ್ರಾಮದಲ್ಲಿ ಹಲವಾರು ವರ್ಷಗಳ ಹಿಂದಿನ ಹಳೆಯ ಮಠವಿದ್ದು ಅದರ ಜೀರ್ಣೋದ್ಧಾರ ಕಾರ್ಯವನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಭೂಮಿ ಪೂಜೆ ನೆರವೇರಿಸಿದರು.

       

      ಗುರುಗಳ ದೊಡ್ಡಿ ಗ್ರಾಮದಲ್ಲಿ ಉರಿಲಿಂಗ ಪೆದ್ದಿ ಶಾಖಾ ಮಠದ ದಾಸೋಹ ಭವನ ಕರ್ತು ಗದ್ದಿಗೆ ,ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು ನಂತರ ಮಾತನಾಡಿದ ಶಾಸಕರು ಮಠದ ಕಾಮಗಾರಿಗೆ ಈಗಾಗಲೇ ಸ್ವಲ್ಪ ಮಟ್ಟಿಗೆ ಹಣ ಬಂದಿದ್ದರು ಸಹ ಯಾವುದೇ ದೊಡ್ಡ ಕಾಮಗಾರಿ ಮಾಡಲು ಆಗುವುದಿಲ್ಲ ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು . ಇದೇ ಸಮಯದಲ್ಲಿ ಸ್ಥಳಿಯರನ್ನು ಕರೆದು ಮಠಕ್ಕೆ ಮತ್ತು ಅದರ ಮುಂದಿನ ಜಮೀನುಗಳಿಗೆ ಸಂಚಾರ ಮಾಡಲು ರಸ್ತೆಗಳ ಅಗಲಿಕರಣ ಮಾಡಬೇಕಾಗಿದೆ ಎಂದು ತಿಳಿಸಿದರು.
      ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ ಜ್ಞಾನ ಪ್ರಕಾಶ್ ಸ್ವಾಮೀಜಿ ಮಾತನಾಡಿ ಈ ಸ್ಥಳವನ್ನು ಮಾದರಿ ಪುಣ್ಯ ಸ್ಥಾನವನ್ನಾಗಿ ಮಾಡಬೇಕಾಗಿದೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿನ ಗ್ರಾಮಸ್ಥರ ಹಿತದೃಷ್ಟಿಯಿಂದ ಶಾಲಾ ಕಾಲೇಜು ಸೇರಿದಂತೆ ಹತ್ತು ಹಲವು ಕಾಮಗಾರಿ ಗಳನ್ನು ಮಾಡಬೇಕಿದೆ , ಸ್ಥಳಿಯ ಶಾಸಕರು ಬಹಳ ಕ್ರಿಯಾಶೀಲ ರಾಗಿದ್ದು ಅವರಿಗೆ ನಮ್ಮೇಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

      ಇದೇ ಸಂದರ್ಭದಲ್ಲಿ,ಸಿದ್ಧರಾಮ ಶಿವಯೋಗಿಸ್ವಾಮಿ ವಿಧಾನ ಪರಿಷತ್ ಸದಸ್ಯರಾದ  ಹೆಚ್.ಪಿಸೂಡಾಮ್ ದಾಸ್,ರವೀಂದ್ರ ಅರಳಿ,ಮಣಗಳ್ಳಿ ಶಿವಪ್ಪ ,ಮಲ್ಲಣ್ಣ, ಸಂದನಪಾಳ್ಯ ತಲೈವರ್ ಸಂತಿಯಾಗ್,ರಾಜು, ರಕೀಪ್, ಮಹಾದೇವ , ತಮ್ಮೇಗೌಡ,
      ಲೋಕೇಶ್ ರಾವಣ,ವೆಂಕಟಾಚಲ,ಡೈರಿ ಬಾಬು,ಹಾಗೂ ಇನ್ನಿತರರು ಹಾಜರಿದ್ದರು .

       

      Tags: #Chamarajanager#Publi news#Today News#Urilinga Peddi Math Branch Math#Voice Of Janata#Voiceofjanata.in#ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಂ ಆರ್ ಮಂಜುನಾಥ್ .
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.