• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜೆಜೆಎಂ ಕಾಮಗಾರಿ ಕಳಪೆ :  ಶಾಸಕ‌ ನಾಡಗೌಡ ಗರಂ

      Voiceofjanata.in

      March 1, 2025
      0
      ಜೆಜೆಎಂ ಕಾಮಗಾರಿ ಕಳಪೆ :  ಶಾಸಕ‌ ನಾಡಗೌಡ ಗರಂ
      0
      SHARES
      184
      VIEWS
      Share on FacebookShare on TwitterShare on whatsappShare on telegramShare on Mail

      ಜಕ್ಕೆರಾಳ ಗ್ರಾಮದಲ್ಲಿ ತಮ್ಮ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ, ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗ್ರಾಮಸ್ಥರು ಶಾಸಕರ ಮುಂದೆ ಅಳಲನ್ನು ತೊಡಿಕೊಂಡರು..!

      ವಿವಿಧ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿ  ಶಾಸಕರು ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಿದರು.

       

       ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ತಾಲ್ಲೂಕಿನ ಕುಂಟೋಜಿ ಗ್ರಾಪಂ‌ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳು ಹೊಕ್ರಾಣಿ,ಜಕ್ಕೆರಾಳ ,ಇಣಚಲ್ ಗ್ರಾಮದಲ್ಲಿ ಶುಕ್ರವಾರ ಶಾಸಕರು ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್ ನಾಡಗೌಡ (ಅಪ್ಪಾಜಿ) ಅವರು ಜನ ಸಂಪರ್ಕ ಸಭೆ ನಡೆಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು.  ಜಕ್ಕೆರಾಳ ಗ್ರಾಮದ ಗ್ರಾಮಸ್ಥರು ತಮ್ಮ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ  ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ  ತಗ್ಗುಪ್ರದೇಶದಲ್ಲಿ ಟ್ಯಾಂಕರ್ ನಿರ್ಮಾಣ ಮಾಡಿದ್ದು ಆ  ಟ್ಯಾಕಂರ್ ಗೆ ನೀರು ಏರುವುದಿಲ್ಲ ಟ್ಯಾಂಕ್ ರ ನಿರ್ಮಾಣ ಮಾಡುವಾಗ ಈ ಬಗ್ಗೆ ಗಮನಕ್ಕೆ ತಂದರು ಗುತ್ತಿಗೆದಾರರು ಬರುತ್ತವೆ ಎಂದು ನಿರ್ಮಾಣ ಮಾಡಿದ್ದಾರೆ ಮತ್ತು ನಮ್ಮ ಊರಿನಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಶಾಸಕರ ಗಮನಕ್ಕೆ ತಂದರು ಶಾಸಕರು ಕುಡಿಯುವ ನೀರು ಸರಬರಾಜು ಎಇಇ ಆರ್ ಎಸ್ ಹಿರೇಗೌಡರ ಅವರಿಗೆ ಕಾಮಗಾರಿ ಮಾಡಿದ ಗುತ್ತಿಗೆದಾರ ಯಾರು ಕರೆಯಿಸಿ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ ತಗ್ಗು ಪ್ರದೇಶಗಳಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದ್ದಾರೆ ಲೆವಲ್ ತೆಗೆಯುವುದು ಮರೆತಿದ್ದಾರ? ಕುಡಿಯುವ ನೀರಿನ ಸಮಸ್ಯೆ ಹೇಗೆ ಬಗೆಹರಿಸುತ್ತಿರ? ಎಂದು ಪ್ರಶ್ನಿಸಿದರು ಈ ವೇಳೆ ನಿರ್ಮಾಣ ಮಾಡಿದ ಟ್ಯಾಂಕ್ ರಗೆ ನೀರಿನ ಕನೆಕ್ಷನ್ ನೀಡಿಲ್ಲ ಬಿಲ್ ಮಾಡಲಾಗಿದೆ ಎಂಬ ವಿಷಯ ತಿಳಿದು ಕೆಂಡಾಮಂಡಲರಾದ ಶಾಸಕರು ಈ ಕಾಮಗಾರಿ ಮಾಡುವಾಗ ಯಾರು ಪಿಡಿಒ ಇದ್ದರು ಅವರ ಮೇಲೆ ಕ್ರಮಕೈಗೂಳ್ಳಿ ಅಂದಿನ ಗ್ರಾಪಂ‌ ಅದ್ಯಕ್ಷ ಕಾಮಗಾರಿ ಪೂರ್ಣವಾಗದೆ ಇದ್ದರು ಬಿಲ್ ಡ್ರಾಗೆ ಎನ್ಓಸಿ ಹ್ಯಾಗೆ ನೀಡಿದರು ಇಲ್ಲಿನ ಗ್ರಾಪಂ‌ ಸದಸ್ಯರು ವಿರೋಧಿಸಲಿಲ್ಲವೇಕೆ?  ಎಂದು ಗರಂ ಆದರು ಅಂದು ಜೆಪಿ ಶೆಟ್ಟಿ ಅಧಿಕಾರಿಯಾಗಿದ್ದರು ಸದ್ಯ ಜಕ್ಕೆರಾಳ ಗ್ರಾಮಸ್ಥರಿಗೆ ಪಂಚಾಯತಿ ಇಂದು ಕುಂಟೋಜಿಯಿಂದ ಟ್ಯಾಂಕರ ಮೂಲಕ ಪಿಲ್ಟರ್ ನೀರು ಪ್ರತಿ ನಿತ್ಯ 3 ಟ್ಯಾಂಕ್ ನೀರು ಪೂರೈಕೆ ಮಾಡಲು ಸೂಚಿದರು ಜೆಜೆಎಂ 10ಕೆಜಿ ಪೈಪ್ ಒಡೆದವರ ಮೇಲೆ ಶಿಸ್ತು ಕ್ರಮಕ್ಕೆ ಸೂಚಿಸಿದರು.
      ಈ ವೇಳೆ ಗ್ರಾಮದಲ್ಲಿ ರೇಷನ್ ವಿತರಣೆಯಲ್ಲಿ 2 ಕೆಜಿ ಅಕ್ಕಿ ಕಡಿಮೆ ನೀಡುತ್ತಾರೆ ಮತ್ತು ಚೀಟಿಗೆ 10 ರೂ ಇಸಿದುಕೂಳ್ಳುತ್ತಾರೆಂದು ಗಂಭೀರ ಆರೋಪವನ್ನು ಮಾಡಿದಾಗ ಅಕ್ಕಿ ಹಂಚಿಕೆ ಮಾಡುವ ವ್ಯಕ್ತಿಗೆ ನೋಟಿಸ್ ನೀಡಬೇಕು ಎಂದು ಆಹಾರ ಶಿರಸ್ತೆದಾರ ಶಶಿಧರಗೆ ಶಾಸಕರು ಸೂಚಿಸಿದಾಗ ರೇಷನ ವಿತರಿಸುವ ವ್ಯಕ್ತಿಯ ಮೊಮ್ಮಗ ಮುದ್ದೇಬಿಹಾಳ ಗೌಡಾನ್ ನಿಂದಲೇ ಐದಾರೂ ಚೀಲ  ಅಕ್ಕಿ ಕಡಿಮೆ ನೀಡುತ್ತಾರೆ ಅದಕ್ಕೆ ನಾವು 2 ಕೆಜಿ ಕಡಿಮೆ ನೀಡುತ್ತೇವೆ ಎಂದರು ಶಾಸಕರು ಆಹಾರ ಇಲಾಖೆ ಜಿಲ್ಲಾಧಿಕಾರಿ ಗೆ ವಿನಯ್ ಪಾಟೀಲ ಗೆ ಪೂನ್ ಮಾಡಿ ಗೋದಾಮಿನಿಂದ ಐದಾರೂ ಚೀಲ ಅಕ್ಕಿ ಕಡಿಮೆ ನೀಡುತ್ತಿರುವ ಬಗ್ಗೆ ಗಮನಕ್ಕೆ ತಂದು ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮಕ್ಕೆ ಸೂಚಿಸಿದರು.
      ಎನ್ ಆರ್ ಜಿ ಯೋಜನೆಯಲ್ಲಿ ಮಾಡಿದ ಕಾಮಗಾರಿಯ ಬಿಲ್ ಇಲ್ಲಿಯವರೆಗೆ ನೀಡಿಲ್ಲ ನಾವು ಬಡ್ಡಿ ಕಟ್ಟಿ ಹಣ ತಂದಿದ್ದೇವೆ ಈ ಕುರಿತು ತಾಪಂ‌ಇಒ, ಎಡಿ ಅವರಿಗೆ ಪಿಡಿಒ ಅವರ ಗಮನಕ್ಕೆ ತಂದರು ಮಾಡಿಲ್ಲ ನಾವು ಗ್ರಾಪಂ‌ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದರು ನಮಗೆ ಬಿಲ್ ಮಾಡುತ್ತಿಲ್ಲವೆಂದು ಜನ ಸಂಪರ್ಕ ಸಭೆಯಲ್ಲಿ ಕುಂಟೋಜಿ ಗ್ರಾಪಂ‌ ಅಧ್ಯಕ್ಷ ಜಗದೀಶ್ ನಾಯಕ ಅಸಮಾಧಾನ ವ್ಯಕ್ತಪಡಿಸಿದರು.
      ಹೊಕ್ರಾಣಿ ಗ್ರಾಮದಲ್ಲಿ ಪಶುವೈದ್ಯರು ಕರೆ ಮಾಡಿದರೆ ಬರುವುದಿಲ್ಲ ಮತ್ತು ಚಿಕಿತ್ಸೆ ಗೆ ಹಣವನ್ನು ಸ್ವಿಕರಿಸುತ್ತಾರೆ ಎಂದರು ತಾಲೂಕಿನಲ್ಲಿ ಪಶು ಚಿಕಿತ್ಸೆಯ ಅಂಬ್ಯುಲೆನ್ಸ ಒಂದೇ ಇರುವುದನ್ನು ಅಧಿಕಾರಿಗಳಿಂದ ಅರಿತು ಇನ್ನೂಂದು ಅಂಬ್ಯುಲೆನ್ಸ ಒದಗಿಸುವ ಭರವಸೆ ನೀಡಿದರು ಜಕ್ಕೆರಾಳ ಗ್ರಾಮದಲ್ಲಿ ಕರೆಂಟ್ ಲೈನ್ ಸಮಸ್ಯೆ ಗೆ ಲೈನ್ ಮನ್ ಗಳು ಬೇರೆಯವರನ್ನು ಕರೆತಂದು ಕೆಲಸ ಮಾಡಿಸಿ ಅವರಿಗೆ ಜನರಿಂದ ಐದನೂರು ಸಾವಿರ ರೂ ಕೂಡಿಸುತ್ತಾರೆಂದು ಗಮನಕ್ಕೆ ತಂದರು
      ಹೋಕ್ರಾಣಿ, ಇಣಚಗಲ್ ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ರೇಷನ್ ವಿತರಣೆ, ಗ್ರಂಥಾಲಯ ಬೇಡಿಕೆ,
      ಮನೆ ಹಂಚಿಕೆ ತಾರತಮ್ಯ,ಸಶ್ಮಾನಕ್ಕೆ ಜಾಗೆ , ಅಂಗನವಾಡಿ ಶಾಲಾ‌ ಕೊಠಡಿ ನಿರ್ಮಾಣ , ಮಹಿಳೆಯರ ಶೌಚಾಲಾಯ, ಸೇರಿದಂತೆ ಅನೇಕ ಮೂಲಭೂತ ಸೌಕರ್ಯಗಳ ಒದಗಿಸುವ ಕುರಿತು ಶಾಸಕರ ಗಮನಕ್ಕೆ ತಂದರು.
      ಶಾಸಕರ ಜನ ಸಂಪರ್ಕ ಸಭೆಯಲ್ಲಿ ತಹಶಿಲ್ದಾರ ಬಲರಾಮ ಕಟ್ಟಮನಿ, ತಾಪಂ ಇಒ ನಿಂಗಪ್ಪ ಮಸಳಿ, ಕುಂಟೋಜಿ ಗ್ರಾಪಂ‌ ಅಧ್ಯಕ್ಷ ಜಗದೀಶ್ ನಾಯಕ, ಪಿಡಿಒ ಪರಶುರಾಮ ನಾಯ್ಕೂಡಿ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಡಾ ಸತೀಶ್ ತಿವಾರಿ,ಎಸ್ ಡಿ ಬಾವಿಕಟ್ಟಿ,ಶಿವಮೂರ್ತಿ ಕುಂಬಾರ, ಎಂ ಎಂ ಬೆಲಗಲ್ಲ್,ಬಸಂತಿ ಮಠ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು,ಗ್ರಾಪಂ ಸದಸ್ಯರು, ಗ್ರಾಮಸ್ಥರು. ಭಾಗವಹಿಸಿದ್ದರು.
      ತಾಲ್ಲೂಕಿನ ಕುಂಟೋಜಿ ಗ್ರಾಪಂ‌ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳು ಹೊಕ್ರಾಣಿ,ಜಕ್ಕೆರಾಳ ,ಇಣಚಲ್ ಗ್ರಾಮದಲ್ಲಿ ಶುಕ್ರವಾರ ಶಾಸಕರು ಕೆಎಸ್ ಡಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್ ನಾಡಗೌಡ (ಅಪ್ಪಾಜಿ) ಅವರು ಜನ ಸಂಪರ್ಕ ಸಭೆ ನಡೆಸಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು.  
      Tags: #indi / vijayapur#JJM Works Poor: MLA Nadagowda Garam#muddebhihal#Public News#State News#Today News#Voice Of Janata#Voiceofjanata.in#ಜೆಜೆಎಂ ಕಾಮಗಾರಿ ಕಳಪೆ :  ಶಾಸಕ‌ ನಾಡಗೌಡ ಗರಂ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      April 23, 2026
      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.