• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕರ್ನಾಟಕವು ಆಧ್ಯಾತ್ಮಿಕ ಪುಣ್ಯಕ್ಷೇತ್ರ : ಕೊಯಮತ್ತೂರಿನ ರಾಮಾನಂದ ಕುಮಾರಗುರುಪರ ಸ್ವಾಮೀಜಿ

      Voiceofjanata.in

      March 6, 2025
      0
      ಕರ್ನಾಟಕವು ಆಧ್ಯಾತ್ಮಿಕ ಪುಣ್ಯಕ್ಷೇತ್ರ : ಕೊಯಮತ್ತೂರಿನ ರಾಮಾನಂದ ಕುಮಾರಗುರುಪರ ಸ್ವಾಮೀಜಿ
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕವು ಆಧ್ಯಾತ್ಮಿಕ ಪುಣ್ಯಕ್ಷೇತ್ರ : ಕೊಯಮತ್ತೂರಿನ ರಾಮಾನಂದ ಕುಮಾರಗುರುಪರ ಸ್ವಾಮೀಜಿ

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು :ಕರ್ನಾಟಕದಲ್ಲಿ ಮಠ ಮಾನ್ಯಗಳು ಧಾರ್ಮಿಕ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕಾರಣವಾಗಿವೆ ಎಂದು ಕೊಯಮುತ್ತೂರಿನ ಆದೀನ ಪೀಠದ ಅಧ್ಯಕ್ಷರಾದ‌ ರಾಮಾನಂದ ಕುಮಾರಗುರುಪರ ಸ್ವಾಮೀಜಿಗಳು ತಿಳಿಸಿದರು.
      ಹನೂರು ತಾಲ್ಲೂಕಿನ ಲೊಕ್ಕನಳ್ಳಿಯ ದೊಡ್ಡ ಸಂಪಿಗೆ ದೇವಾಲಯದ ಸಮೀಪವಿರುವ ಕೊಂಗು ವೆಲ್ಲಾಳ ಗೌಂಡರ್ ಸಮುದಾಯದ ಜಾಗದಲ್ಲಿ ಆಯೋಜಿಸಿದ ಕೊಂಗು ವೆಲ್ಲಾಳ ಗೌಂಡರ್ ಸಮುದಾಯ ಭವನ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮಿಗಳು ಕೊಳ್ಳೆಗಾಲದ ಭಾಗದಲ್ಲಿರುವವರು ಬಹಳ ಪುಣ್ಯವಂತರು ಇಲ್ಲಿ ಆಧ್ಯಾತ್ಮಿಕ ಸ್ಥಳಗಳಿವೆ. ವಿದ್ಯಾಭ್ಯಾಸ ಮಾಡಿದವರು ಉನ್ನತ ಮಟ್ಟದಲ್ಲಿ ಹಲವಾರು ಜನರಿದ್ದಾರೆ, ಕರುನಾಡು ಒಳ್ಳೆಯ ಸ್ಥಳ ಪಟ್ಟಧಾರಿಗಳೆಲ್ಲ ತಮ್ಮ ತಮ್ಮ ಕುಟುಂಬದ ಜೊತೆಯಲ್ಲಿ ಸಮಾಜದ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.ಪಾಶ್ಚಿಮಾತ್ಯ ದೇಶಗಳಲ್ಲಿನ ಸಂಸ್ಕೃತಿಗಳ ಮೊರೆ ಹೋಗದೆ ನಮ್ಮ ಸನಾತನ ಧರ್ಮದ ಕಡೆಗೆ ಗಮನ ಹರಿಸವಂತಾಗಬೇಕು ನಾವು ಎಲ್ಲಾರಿಗೂ ಮಾದರಿಯಾಗುವಂತೆ ಬೆಳೆಯಬೇಕು.ಆದಿಚುಂಚನಗಿರಿ ಮಠದ ವತಿಯಿಂದ ನಡೆಯುವ ಹಲವಾರು ಸಾಮಾಜಿಕ ಕೆಲಸಕ್ಕೆ ನಮ್ಮವರು ಸಹ ಭಾಗಿಯಾಗಿದ್ದಾರೆ , ಇಂತಹ ಕಾಲಘಟ್ಟದಲ್ಲಿ ಎಲ್ಲಾರಲ್ಲು ಒಂದಾಗಿ ಬಾಳಬೇಕು ಎಂಬ ಭಾವನೆಮೂಡಿಸಬೇಕು. ಮುಂದಿನ‌ದಿನಗಳಲ್ಲಿ ಈ ಭವನದ ಉದ್ಘಾಟನೆಗೆ ನಮ್ಮ ಸಮುದಾಯದ ಮಠಮಾನ್ಯರ ಜೊತೆಯಲ್ಲಿ ನಾನು ಸಹ ಭಾಗವಹಿಸುತ್ತಾರೆ ಎಂದು ತಿಳಿಸಿದರು.

      ಕೊಯಮುತ್ತೂರಿನ ಅಶ್ವಿನಿ ಆಸ್ಪತ್ರೆಯ ಸಂಸ್ಥಾಪಕರಾದ
      ಡಾಕ್ಟರ್ ಎಲ್ . ಪಿ .ತಂಗವೇಲ್ ಮಾತನಾಡಿ ಲೊಕ್ಕನಹಳ್ಳಿ ಊರಿನ ಜನ ಬಹಳ ಒಳ್ಳೆಯ ಕೆಲಸಕ್ಕೆ ನನ್ನ ಸಹಕಾರ ಕೇಳಿದ್ದೀರಾ ನಿಮ್ಮ ಎಲ್ಲಾ ಕೆಲಸಕ್ಕೂ ನಾನು ಬೆನ್ನೆಲ್ಲುಬಾಗಿರುವೆ. ನಮ್ಮ ಸಮುದಾಯದ ಏಳ್ಗೆಗೆ ನಾನು ಸದಾ ಸಿದ್ದ ಈ ಸ್ಥಳವು ನನ್ನ ಸ್ವಂತ ಊರು,ಇದರಲ್ಲಿ ಎಲ್ಲರ ಶ್ರಮ ಅತಿ ಮುಖ್ಯವಾಗಿದೆ, ನಮ್ಮ ಕುಟುಂಬದ ಸದಸ್ಯರು ನಮ್ಮ ಕೆಲಸಕ್ಕೆ ಸಹಾಯ ಮಾಡಲು ಮುಂದೆಬಂದ ಕಾರಣ ನಾನು ಬಿಡುವು ಮಾಡಿಕೊಂಡು ನಿಮ್ಮಲ್ಲಿ ಬೆರೆಯುತ್ತಿದ್ದೇನೆ , ನಮ್ಮ ಊರಲ್ಲಿ ಪ್ರಪ್ರಥಮ ಪಟ್ಟದಾರಿಯು ನಾನಾಗಿದ್ದೆನೆ .ಹಾಗೂ ವೃತ್ತಿಯಲ್ಲಿ ನಾನು ಡಾಕ್ಟರ್ ಕೂಡ ಹೌದು ಎಲ್ಲಾರು ವಿದ್ಯಾಭ್ಯಾಸ ಮಾಡಬೇಕು .

      ನಮ್ಮ ಊರಿನಲ್ಲಿ ಒಳ್ಳೆಯ ಶಿಕ್ಷಣ ಸಂಸ್ಥೆಗಳು ಇದೆ ಉನ್ನತ ಮಟ್ಟದ ಶಿಕ್ಷಣ ಪಡೆಯುವಂತಾಗಬೇಕು . ನಿವುಗಳು ವ್ಯವಸಾಯದ ಜೊತೆಯಲ್ಲಿ ಉನ್ನತ ಮಟ್ಟಕ್ಕೆರಬೇಕು . ನಮ್ಮಲ್ಲಿ ಎಲ್ಲಾರು ಒಗ್ಗಟ್ಟಾಗಿರಬೆಕು . ಪ್ರತಿ ಪಕ್ಷದಲ್ಲಿಯು ಸಹ ನಮ್ಮವರು ಬೆಳೆಯಬೇಕು .ನೀವು ಯುವಕರನ್ನು ಒಂದು ಪಟ್ಟಿ ಮಾಡಬೇಕು ಅವರನ್ನು ಬೆಳೆಸಬೇಕು. ಇದು ದೊಡ್ಡ ಕಲ್ಯಾಣ ಮಂಟಪವಾಗಬೇಕು .ಇಲ್ಲಿರುವ ಎಲ್ಲರು ಬುದ್ದಿವಂತರು . ವಿದ್ಯೆಯೆ ಎಲ್ಲದಕ್ಕು ಮುಖ್ಯವಾಗಿದೆ ಎಂದು ತಿಳಿಸಿದರು.
      ಈ ಸಂದರ್ಭದಲ್ಲಿ , ಲೋಕನಹಳ್ಳಿ, ಕೊಂಗುಬಲ್ಲಾಳ ಕೌಂಟರ್ ಮುಖಂಡರುಗಳಾದ ಟಿ ಎಂ ಮುತ್ತುಸ್ವಾಮಿ ಗೌಂಡರ್ ರವರು ಕೆ ಎಸ್ ಕರುಪಣ್ಣ ಗೌಂಡರ್ ರವರು,ಸತ್ಯಮಂಗಲಂ ನ ಮಾಜಿ ವಿಧಾನಸಭಾ ಸದಸ್ಯರಾದ ಎಲ್‌ಪಿ ಧರ್ಮ ಲಿಂಗಂ ರವರು, ತಿರುಪೂರಿನ ಯೋಗೇಶ್ ಪ್ರಿಂಟರ್ಸ್ ಮಾಲೀಕರಾದ ಎಲ್ಎಸ್ ಮದಿಯಳಗನ್ ರವರು, ಕರ್ನಾಟಕ ಗೌಂಡರ್ ಸಂಘದ ಅಧ್ಯಕ್ಷರಾದ ಮೋಹನ್ ರವರು, ದಾವಣಗೆರೆಯ ಕೊಂಗುವೆಲ್ಲಾಳ ಗೌಡರ್ ಸಂಘದ ಅಧ್ಯಕ್ಷರಾದ ಮುತ್ತುವೆಲ್ ರವರು, ಭದ್ರಾವತಿ ಕೊಂಗುವೆಲ್ಲಾಳ ಗೌಡರ್ ಸಂಘದ ಅಧ್ಯಕ್ಷರಾದ ಆರ್ ಮದಿಯೊಳಗನ್ ರವರು, ಗುಂಡಲ್ ಪೇಟೆ ತಮಿಳು ಸಂಘದ ಕಾರ್ಯದರ್ಶಿಗಳಾದ ವಿ ಬಾಲಕೃಷ್ಣನ್ ರವರು, ಎಚ್ ಡಿ ಕೋಟೆ, ಕೊಂಗುವೆಲ್ಲಾಳ ಸಂಘದ ಅಧ್ಯಕ್ಷರಾದ ಪಳನಿ ಸ್ವಾಮಿರವರು, ಚಾಮರಾಜನಗರ ತಮಿಳು ಸಂಘದ ಅಧ್ಯಕ್ಷರಾದ ಚಿನ್ನಸ್ವಾಮಿ ರವರು, ಮೈಸೂರು ತಮಿಳು ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಘುಪತಿ ರವರು, ಹೊಸಪೇಟೆ, ಕೊಂಗುವೆಲ್ಲಾಳ ಗೌಂಡರ್ ಸಂಘದ ಅಧ್ಯಕ್ಷರಾದ ಆರ್ಮುಗಂ ರವರು, ಚಾಮರಾಜನಗರದ ಕೊಂಗುವೆಲ್ಲಾಳ ಗೌಂಡರ್ ಸಂಘದ ಅಧ್ಯಕ್ಷರಾದ ರಾಮಸ್ವಾಮಿ ರವರು, ಗುಂಡ್ಲುಪೇಟೆಯ ಕೊಂಗುವೆಲ್ಲಾಳ ಗೌಂಡರ್ ಸಂಘದ ಅಧ್ಯಕ್ಷರಾದ ವೇಲು ಸ್ವಾಮಿ ರವರು, ಕೊಳ್ಳೇಗಾಲದ ತಮಿಳು ಸಂಘದ ಅಧ್ಯಕ್ಷರಾದ ನಲ್ಲ ಸ್ವಾಮಿರವರು, ಹಿರಿಯೂರು ಕೊಂಗುವೆಲ್ಲಾಳ ಗೌಂಡರ್ ಸಂಘದ ಅಧ್ಯಕ್ಷರಾದ ಸುಂದರ ರವರು ಹಾಗು ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಮುದಾಯದ ಮುಖಂಡರುಗಳು ಹಾಗೂ ಲೊಕ್ಕನಹಳ್ಳಿ ಗ್ರಾಮದ ಸಮುದಾಯದ ಮುಖಂಡರುಗಳು ಯಜಮಾನರುಗಳು ಯುವಕರುಗಳು ಹಾಜರಿದ್ದರು.

      Tags: #Chamarajanagar#indi / vijayapur#Karnataka is a spiritual shrine: Ramananda Kumaraguru Swamiji of Coimbatore#Public News#Today News#Voiceofjanata.in#ಕರ್ನಾಟಕವು ಆಧ್ಯಾತ್ಮಿಕ ಪುಣ್ಯಕ್ಷೇತ್ರ : ಕೊಯಮತ್ತೂರಿನ ರಾಮಾನಂದ ಕುಮಾರಗುರುಪರ ಸ್ವಾಮೀಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.