• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪರ್ವತಾರೋಹಿ ಅರುಣಿಮಾಳ ಛಲವಂತಿಕೆ ಬೆಳಸಿಕೊಳ್ಳಿ.! ಸಾಹಿತಿ, ಶಿಕ್ಷಕ ಕೋರಿ

      Voiceofjanata.in

      March 8, 2025
      0
      ಪರ್ವತಾರೋಹಿ ಅರುಣಿಮಾಳ ಛಲವಂತಿಕೆ ಬೆಳಸಿಕೊಳ್ಳಿ.! ಸಾಹಿತಿ, ಶಿಕ್ಷಕ ಕೋರಿ
      0
      SHARES
      109
      VIEWS
      Share on FacebookShare on TwitterShare on whatsappShare on telegramShare on Mail

      ಪರ್ವತಾರೋಹಿ ಅರುಣಿಮಾಳ ಛಲವಂತಿಕೆ ಬೆಳಸಿಕೊಳ್ಳಿ.! ಸಾಹಿತಿ, ಶಿಕ್ಷಕ ಕೋರಿ

       

      ಇಂಡಿ- ಜಗತ್ತಿನ ಅತ್ಯಂತ ದುರ್ಗಮವಾದ ಏಳು ಪರ್ವತಗಳನ್ನು ಏರಿದ ದಿವ್ಯಾಂಗ ಪರ್ವತಾರೋಹಿ ಮಹಿಳೆ ಅರುಣಿಮಾ ಸಿನ್ಹಾಳ ಹೋರಾಟದ ಬದುಕು ಮತ್ತು ಅವಳಲಿದ್ದ ಛಲವಂತಿಕೆಯನ್ನು ವಿದ್ಯಾರ್ಥಿಗಳು ಅಳವಡಿಕೊಳ್ಳಬೇಕೆಂದು ಸಾಹಿತಿ ಶಿಕ್ಷಕ ದಶರಥ ಕೋರಿಯವರು ತಿಳಿಸಿದರು.

       

      ಪಟ್ಟಣದ ಸಕ್ಸಸ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡುತ್ತ ಮಾತನಾಡಿದರು.

       

      ಮೊದಲಿಗೆ ವ್ಹಾಲಿಬಾಲಾ ಕ್ರೀಡಾಪಟುವಾಗಿದ್ದ ಉತ್ತರ ಪ್ರದೇಶದ ಅರುಣಿಮಾ ಸಿನ್ಹಾ ಒಮ್ಮೆ ರೈಲ್ವೆಯಲ್ಲಿ ಪ್ರಯಾಣಿಸುವಾಗ ದರೋಡೆಕೋರ ತಂಡದಿಂದ ಭೀಕರವಾಗಿ ದಾಳಿಗೊಳಗಾಗಿದ್ದಳು.ಅಂದು ರಾತ್ರಿ ದರೋಡೆಕೋರರಿಂದ ರೈಲು ಬೋಗಿಯೊಳಗೆ ಮಾರಣಾಂತಿಕವಾಗಿ ಪೆಟ್ಟು ತಿಂದು ಅರುಣಿಮಾ ಚಲಿಸುವ ರೈಲ್ವೆಯಿಂದ ಎಸೆಯಲ್ಪಟ್ಟ ಅರುಣಿಮಾಳ ಒಂದು ಕಾಲು ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು.ಕಳ್ಳರ ರಾಕ್ಷಸಿ ಕೃತ್ಯದಿಂದ ಅಪಘಾತಕ್ಕೊಳಗಾದ ಅರುಣಿಮಾಳ ಕಾಲು ಇಡೀ ರಾತ್ರಿ ನಾಯಿ. ನರಿ, ಇಲಿ ಹೆಗ್ಗಣಗಳು ಮೂರ್ಚಿತ ಕ್ರೀಡಾಪಟುವಿನ ಕಾಲನ್ನು ಕಚ್ಚಿದ್ದವು.ಪರಿಣಾಮ ವೈದ್ಯರಿಂದ ಅವಳ ಕಾಲು ಕತ್ತರಿಸಲ್ಪಟ್ಟಿತ್ತು.

       

      ಈ ಆಘಾತಕಾರಿ ಘಟನೆಯಿಂದ ತನ್ನ ಬಾಳಿನಲ್ಲಿ ವಿಚಿಲತಳಾಗದ ಅರುಣಿಮಾ ಜೀವನದಲ್ಲಿ ಎದೆಗುಂದದೆ ಸಾಧನೆಗಾಗಿ ಹೋರಾಟದ ಕಿಚ್ಚು ಅಪ್ರತಿಮ ಛಲವಂತಿಕೆಯನ್ನು ಮೈಗೂಡಿಸಿಕೊಂಡು ಭಾರತದ ಅತ್ಯುನ್ನತ ಶಿಖರವಾದ ಮೌಂಟ್ ಎವರೆಸ್ಟ ಶಿಖರವೇರಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶದಲ್ಲಿ ಹೊಸ ಸಾಹಸ ಮೆರೆದಳು.ಇದಲ್ಲದೆ ಇವಳ ಸಾಧನೆ ಇಷ್ಟಕ್ಕೆ ನಿಲ್ಲದೇ ಅವಳು ವಿಶ್ವದ ಅತೀ ಎತ್ತರದ ಆರು ಗಿರಿ ಶಿಖರ ಪರ್ವತಗಳನ್ನು ಏರಿ ಜಗತ್ತು ನಿಬ್ಬೆರಗಾಗುವಂತೆ ಸಾಧನೆ ಮಾಡಿ ತೋರಿಸಿದಳು.
      ಇವಳ ಸಾಧನೆಯನ್ನು ಕಂಡು ಭಾರತ ಸರ್ಕಾರ ಮೆಚ್ಚಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತು.

       

      ಹಾಗೆ ಭಾರತದಲ್ಲಿ ಕ್ರೀಡೆಯಿಂದಲೂ ಕೂಡಾ ಭಾರತದ ಮಹೋನ್ನತವಾದ ಶ್ರೇಷ್ಠ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಪಡೆಯಬಹುದೆಂದು ಖ್ಯಾತ ಕ್ರಿಕೇಟಿಗ ಸಚಿನ್ ರಮೇಶ ತೆಂಡೂಲ್ಕರ್ ರವರು ಈ ದೇಶದ ಮುಂದೆ ಈಗಾಗಲೇ ಈ ಸಾಧನೆ ಮಾಡಿ ತೋರಿಸಿದ್ದಾರೆ ಎಂದರು.

       

      ಸಮಾರಂಭದಲ್ಲಿ ಪ್ರಜಾವಣಿಯ ದಿನಪತ್ರಿಕೆಯ ಹಿರಿಯ ವರದಿಗಾರರಾದ ಎ,ಸಿ ಪಾಟೀಲ,ಲಕ್ಷ್ಮೀ ಕಾಂತ ಪತ್ತಾರ, ಅವಿನಾಶ ಘಿರಡಿಮಠ, ದೈಹಿಕ ಶಿಕ್ಷಕರ ಕಾಂಬಳೆ,ಮುಖ್ಯ ಗುರುಮಾತೆ ಹಾಗೂ ಸಿಬ್ಬಂದಿಗಳು ಪಾಲಕರು ಪ್ರೇಕ್ಷಕರು ಹಾಜರಿದ್ದರು.

      Tags: #indi / vijayapur#Mountaineer Arunima. Literature#Public News#State News#Today News#Voiceofjanata.in#ಪರ್ವತಾರೋಹಿ ಅರುಣಿಮಾಳ ಛಲವಂತಿಕೆ ಬೆಳಸಿಕೊಳ್ಳಿ.! ಸಾಹಿತಿa teacher seeking a teacherಶಿಕ್ಷಕ ಕೋರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.