• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಭಾರತವು ಧಾರ್ಮಿಕ ಕ್ಷೇತ್ರ ,ಇಲ್ಲಿ ಹುಟ್ಟಿರುವ ನಾವೆ ಧನ್ಯರು:ಕೇಂದ್ರ ಸಚಿವ ಸೋಮಣ್ಣ ಶ್ಲಾಘನೆ

      Voiceofjanata.in

      April 9, 2025
      0
      ಭಾರತವು ಧಾರ್ಮಿಕ ಕ್ಷೇತ್ರ ,ಇಲ್ಲಿ ಹುಟ್ಟಿರುವ ನಾವೆ ಧನ್ಯರು:ಕೇಂದ್ರ ಸಚಿವ ಸೋಮಣ್ಣ ಶ್ಲಾಘನೆ
      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      ಭಾರತವು ಧಾರ್ಮಿಕ ಕ್ಷೇತ್ರ ,ಇಲ್ಲಿ ಹುಟ್ಟಿರುವ ನಾವೆ ಧನ್ಯರು:ಕೇಂದ್ರ ಸಚಿವ ಸೋಮಣ್ಣ ಶ್ಲಾಘನೆ

       

      ವರದಿ : ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ಪ್ರಪಂಚದಲ್ಲೇ ಅತಿ ಹೆಚ್ಚು ದೇವರ ಭಕ್ತಿಗೆ ಹೆಸರುವಾಸಿಯಾದ ಸ್ಥಳ ನಮ್ಮ ಭಾರತವಾಗಿದೆ,ವಿಶ್ವದಾದ್ಯಂತ ಭಕ್ತಿ ಪರಾಕಾಷ್ಠೆಯ ಇರುವ ದೇಶವೆಂದರೆ ಅದು ನಮ್ಮದು . ಪ್ರಧಾನಿ ನರೇಂದ್ರ ಮೋದಿಯವರು ರಾಮೇಶ್ವರ ದೇವಾಲಯದ ಸಂಚಾರ ಸೇತುವೆಯನ್ನು ಉದ್ಘಾಟನಾ ಮಾಡಿದವರು ಇದು ನಮ್ಮ ದೇಶವಾಸಿಗಳ ಬುದ್ದಿವಂತಿಕೆಗೆ ಇಡಿದ ಕೈಗನ್ನಡಿಯಾಗಿದೆ , ಅಮೇರಿಕವು ತಂತ್ರಜ್ಞಾನದಲ್ಲಿ ಮುಂದುವರಿದಿದ್ದು ಚೀನ ವ್ಯಾಪರದಲ್ಲೆ ಮನ್ನಣೆ ಸಾದಿಸಿದೆ. ನಮ್ಮ ದೇಶ ದಾರ್ಮಿಕ ವಾಗಿ ಗುರುತ್ತಿಸುಕೊಂಡಿರುವುದೆ. ನಾವು ಯಾವುದೇ ಭಾಗ ಕೋದರು ದೇವಾಲಯಗಳನ್ನು ಅಚ್ಚುಕಟ್ಟಾಗಿ ಮಾಡುವುದನ್ನು ಕಾಣಬಹುದು . ಸಚಿವರಾದ ಸೋಮಣ್ಣನವರು ನಮಗೆ ಸಮಯವನ್ನು ನೀಡಿದ್ದಾರೆ,ಎಲ್ಲಾ ಸಮುದಾಯದವರನ್ನು ಒಂದೂಗೂಡಿಸುವ ಮನೋಭಾವ ಹೊಂದಿದ್ದರು.

      ಮುಖಂಡರಾದ ಮುನೇಶ್ ರವರು ಬೈಯಮ್ಮ ದೇವಿ ಮತ್ತು ಆಂಜನೇಯ ಸ್ವಾಮಿ ದೇವಸ್ಥಾನ ಮಾಡಿದ್ದಾರೆ ಅವರಿಗೆ ಶುಭವನ್ನುಂಟು ಮಾಡಲಿ ಎಂದು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ತಿಳಿಸಿದರು.
      ಹನೂರು ತಾಲೂಕಿನ ರಾಮಪುರದಲ್ಲಿ ಕೈಗೊಂಡಿದ್ದ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ವಿ. ಸೋಮಣ್ಣ ಮಾತನಾಡಿ ನಾನು ದೇಶದ ಮೂಲೆ ಮೂಲೆಯಲ್ಲಿ ಸುತ್ತಾಡಿದ ನಂತರ ಕರ್ನಾಟಕದ ಈ ಭಾಗವನ್ನು ನಾನು ಹತ್ತಿರದಲ್ಲಿ ನೋಡಿದ್ದೆನೆ ಸ್ಥಳಿಯ ಶಾಸಕರಿಗೆ ನೀರಿನ ಅವಶ್ಯಕತೆ ಮನಗಂಡು ವಿಷಯ ತಿಳಿಸಿದ ನಂತರ ಅವರು ಮಾಡಿದ್ದಾರೆ , ಆದರೆ ಇಂದಿನ ಸಮಯದಲ್ಲಿ ನಾನು ಪೂರ್ವನಿಯೋಜಿತ ವಾಗಿ ಅನ್ಯ ಕಾರ್ಯಕ್ರಮಗಳನ್ನು ಮಾಡಲಿದ್ದೆನೆ .
      ದೇಶದ ದೂರದೃಷ್ಟಿಯ ನಾಯಕರು ಇದ್ದಾರೆ ಎಂದರೆ ಅದು ಮೋದಿಯವರು ಮಾತ್ರ .ಚಾ ನಗರ ಜಿಲ್ಲೆಗೂ ಮತ್ತು ಮಠಕ್ಕೂ ನನಗೂ ಅವಿನಾಭಾವ ಸಂಬಂಧ ಹೊಂದಿದೆ ,ಇದು ಸಾದು ಸಂತರ ನಾಡು ಅಂತಹವರನ್ನು ಕಂಡ ನಾವೆ ಧನ್ಯವಂತರು . ಲೋಕ ಕಲ್ಯಾಣ ಮಾಡುವ ಮಠವಿದೆ ಎಂದರೆ ಅದುವೆ ಸಾಲೂರು ಮಠ . ನಮ್ಮ ಶುಭ ಕಾರ್ಯಗಳಿಗೆ ಉತ್ತಮ ವಾಲ್ಗ ಊದುವವನೆ ಮುನೇಶನಾದರು ಸಹ ಅವನು ಸ್ವ ಜಾತಿಯನ್ನು ಮೀರಿ ಬೆಳೆದವರು.

      ನಾನು ಶಾಸಕರಿಗೆ ಇದರ ಸಂಪೂರ್ಣ ವ್ಯವಸ್ಥೆಯನ್ನು ಮಾಡಬೇಕೆಂದು ಹೇಳಿದ್ದೆನೆ . ಅಲ್ಲದೆ ನಾನು ವೈಯಕ್ತಿಕವಾಗಿ ಕೆಂದ್ರದಿಂದ ಒಂದು ಸಮಿತಿಯನ್ನು ರಚಿಸಿ ಇಲ್ಲಿಗೆ ಕಳುಹಿಸತ್ತನೆ ಆರು ತಿಂಗಳಲ್ಲಿ ಹದಿನೆಂಟು ಲಕ್ಷ ಎಕರೆ ಸಾದಕ ಬಾದಕ ಚರ್ಚಿಸೋಣ ,ಈಗಾಗಲೇ ಮದ್ಯಪ್ರದೇಶ ಸೇರಿದಂತೆ ಇತರ ರಾಜ್ಯದ ಜನರು ನದಿಯ ನೀರಿನ ಉಪಯೋಗ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ಭಾಗದ ಶಾಸಕರು ಸಹ ಕಾಗದ ಮುಖಾಂತರ ಮಾಹಿತಿ ತಿಳಿಸಿ ಜಿಲ್ಲೆಯ ನೂರಾರು ಕೆರೆ ತುಂಬಿಸೋಣ,ಅದರಿಂದ ರೈತರಿಗೆ ನಮ್ಮ ಅಧಿಕಾರಿಗಳಿಗೆ ಬಯಲುಸಿಮೇಯ ದರ್ಶನ ಮಾಡಿಸಿ ಅಭಿವೃದ್ಧಿಗೆ ಕಾಮಗಾರಿಗಳ ಪಟ್ಟಿ ಮಾಡಿ ಕೊಡಿ, ನಾನು ಉಸ್ತುವಾರಿ ಸಚಿವನಾದಗ ಮೊದಲಿಗೆ ನೀರನ್ನು ಕುಡಿಯಲು ಮಾಡಿದ್ದೆeನೆ , ಶಿವರಾತ್ರಿ ಸಂದರ್ಭದಲ್ಲಿ ದತ್ತೇಶ್ ಕುಮಾರ್ ಜತೆಗೂಡಿ ನಾವು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮುನ್ನುಡಿಯನ್ನು ಬರೆಯಲಾಯಿತು . ಕೆರೆಗಳಿಗೆ ನೀರುತುಂಬಿಸಲು ನಾವು ಪ್ರಯತ್ನ ಮಾಡಿದ್ದೇವೆ. ಜಲಶಕ್ತಿ ಮಂತ್ರಿಯಾಗಿ ಹೇಳುತ್ತಿದ್ದೇನೆ.ಪ್ರಪಂಚದಲ್ಲಿ ಅತಿ ಹೆಚ್ಚು ದೇವರನ್ನು ನಂಬುವ ದೇಶವಿದ್ದರೆ ಅದು ಭಾರತ ಇಲ್ಲಿ ಹುಟ್ಟಿರುವುದೆ ನಮ್ಮ ಪೂರ್ವಜನ್ಮದ ಪುಣ್ಯ ದೇವಾಲಯಗಳನ್ನು ಮಾಡುವಂತಹ ಕೆಲಸವನ್ನು ಮುನೇಶ್ ಮಾಡಿದ್ದಾನೆ ಅವನಿಗೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು. ಶಾಸಕರಾದ ಎಮ್ ಆರ್ ಮಂಜುನಾಥ್ ಮಾತನಾಡಿ ನಮ್ಮ ಕ್ಷೇತ್ರದಲ್ಲಿ ಮುನೇಶ ಮತ್ತು ಅವರ ತಂಡ ದೇವಾಲಯವನ್ನು ಬಹಳ ಅದ್ಬುತವಾಗಿ ದೇವರ ಸೇವೆಯು ಸದಾ ನಡೆಯುತ್ತಿರಲಿ ,ಅಭಿಮಾನಿಗಳಾಗಿ ಸೋಮಣ್ಣ ನವರನ್ನು ಬರಮಾಡಿಕೊಂಡ ರೀತಿಯು ಅದ್ಬೂತವಾಗಿತ್ತು . ನಾನು ಶಾಸಕನಾಗಿ ಒಳ್ಳೆಯ ಕೆಲಸ ಮಾಡಲು ಸೋಮಣ್ಣನವರ ಆರ್ಶಿವಾದ ಬಹಳಷ್ಟಿದೆ ,ಈ ದೇವರ ಒಕ್ಕಲುತನದವರು ರಾಮಪುರದ ಭಾಗದ ಜನ ಸೇರಿದಂತೆ ಇನ್ನಿತರ ಗ್ರಾಮದವರು ಇದರ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.

       

      ಕಾರ್ಯಕ್ರಮದಲ್ಲಿ ಗೋಪಲ್ ಗೌಡ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾಕ್ಟರ್ ಶಿವುರವರು ಬರೆದಿರುವ ಕೃತಿಯಾದ ಭೂಮಿಯ ಮತ್ತು ನೀರಿನ ಮಹತ್ವ ಸಾರುವ ಪುಸ್ತಕವನ್ನು ಸ್ವಾಮೀಜಿಗಲ ಸಮ್ಮುಖದಲ್ಲಿ ಕೇಂದ್ರ ಸಚಿವರಾದಿಯಾಗಿ ಶಾಸಕರು, ಮುಖಂಡರು ಬಿಡುಗಡೆ ಮಾಡಿ ಸಾರ್ವಜನಿರಿಗೆ ,ಅಧಿಕಾರಿಗಳಿಗೆ ಮಾಹಿತಿ ನೀಡಿದರು.

      ಇದೇ ಸಂದರ್ಭದಲ್ಲಿ ಗೋಪಿಶೇಟ್ಟಿಯುರ್ ಮಠದ ಶ್ರೀ ಗಳು, ಮಾನಶ ಕಾಲೇಜು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಡಾಕ್ಟರ್ ದತ್ತೇಶ್ ಕುಮಾರ್ ,ಒಬಳಿ ವಿದ್ಯಾಸಂಸ್ಥೆಯ ಗಂಗಾದರ್ , ಮುನೇಶ್ ,ವೀರಭದ್ರ ,ಬಸವರಾಜು ವೀರ ಶೈವ ಮಹಾಸಭಾದ ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಸೋಮಶೇಖರ್. ಸೇರಿದಂತೆ ಇನ್ನಿತರರು ಹಾಜರಿದ್ದರು

      Tags: #Chamarajanagar#indi / vijayapur#India is a religious place#Today News#Voice Of Janata#Voiceofjanata.in#ಭಾರತವು ಧಾರ್ಮಿಕ ಕ್ಷೇತ್ರNavay Blessed are: Union Minister Somanna praisedಇಲ್ಲಿ ಹುಟ್ಟಿರುವ ನಾವೆ ಧನ್ಯರು:ಕೇಂದ್ರ ಸಚಿವ ಸೋಮಣ್ಣ ಶ್ಲಾಘನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.