• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿಜಯಪುರ ನಗರದಲ್ಲಿ ಏಪ್ರಿಲ್ 11 ರಿಂದ 14 ರವರೆಗೆ ಅಂಬೇಡ್ಕರ್ ಬೃಹತ್ ಹಬ್ಬದ ಕಾರ್ಯಕ್ರಮ ನಡೆಯುತ್ತದೆ

      Voiceofjanata.in

      April 9, 2025
      0
      ವಿಜಯಪುರ ನಗರದಲ್ಲಿ ಏಪ್ರಿಲ್ 11 ರಿಂದ 14 ರವರೆಗೆ ಅಂಬೇಡ್ಕರ್ ಬೃಹತ್ ಹಬ್ಬದ ಕಾರ್ಯಕ್ರಮ ನಡೆಯುತ್ತದೆ
      0
      SHARES
      126
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ನಗರದಲ್ಲಿ ಏಪ್ರಿಲ್ 11 ರಿಂದ 14 ರವರೆಗೆ ಅಂಬೇಡ್ಕರ್ ಬೃಹತ್ ಹಬ್ಬದ ಕಾರ್ಯಕ್ರಮ ನಡೆಯುತ್ತದೆ

       

      ವಿಜಯಪುರ 09 ಏಪ್ರಿಲ್ : ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತೋತ್ಸವದ ಅಂಗವಾಗಿ ಎಪ್ರಿಲ್ 11 ರಿಂದ 14 ರ ವರೆಗೆ ಹಲವು ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ‌ ಅಧ್ಯಕ್ಷ ಶ್ರೀನಾಥ್ ಪೂಜಾರಿ ಯವರು ಮಾಧ್ಯಮ ಗೋಷ್ಠಿಯ ಮೂಲಕ ಹೇಳಿದರು.

      ಇಂದು ವಿಜಯಪುರ ನಗರದ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾ ಗೋಷ್ಠಿ ಯಲ್ಲಿ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಬಾರಿ ಜಿಲ್ಲೆಯಲ್ಲಿ ಅಂಬೇಡ್ಕರ್ ಜಯಂತೋತ್ಸವವನ್ನು ವಿಶೇಷವಾಗಿ ನಾಲ್ಕೂದಿನ ಆಚರಿಸಲಿದ್ದೇವೆ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ವಿಚಾರ ಸಂಕಿರಣ, ಸಂವಾದ, ಪುಸ್ತಕ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಹಬ್ಬದ ರೀತಿಯಲ್ಲಿ ಜಯಂತಿ ಆಚರಣೆಗೆ ತುಂಬಾ ವಿಜರಾಮನೆಯಿಂದ ನಡೆಸಲು ನಿರ್ಧರಿಸಲಾಗಿದೆ ಎಂದರು.

      ಇನ್ನೂ ಎಪ್ರಿಲ್ 11 ರಂದು ಜ್ಯೋತಿಭಾ ಫುಲೆ ಯವರ ಜನ್ಮದಿನಾಚರಣೆ ಎಂದು ಮಹಿಳೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಈ‌ ಕಾರ್ಯಕ್ರಮ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಉದ್ಘಾಟನೆ ಮಾಡುವರು,

      ಎರೆಡನೆ ಗೋಷ್ಠಿಯು ಸಂಜೆ 5 ಗಂಟೆಗೆ ಸಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

      ಎಪ್ರೀಲ್ 12 ರಂದು ಸಾಂಸ್ಕೃತಿಕ ನಾಯಕ ಬಸವಣ್ಣ ಎಂಬ ವಿಚಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಇದನ್ನು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಉದ್ಘಾಟನೆ ಮಾಡುವರು ಅವರ ಜೊತೆ ಬಸವ ಚಿಂತನೆ ವುಳ್ಳ ಶಿವಾಚಾರ್ಯ ಸಾನಿಹಳ್ಳಿ ವ್ವಾಮೀಜಿಯವರು ಉಪಸ್ಥಿತಿ ಇರುತ್ತಾರೆ.

      ಸಂಜೆ 5 ಗಂಟೆಗೆ ಸಂಸ್ಕೃತಿಕ‌ ಕಾರ್ಯಕ್ರಮ ಮತ್ತು ನಾಟಕಗಳು ಇರುತ್ತವೆ.

      ಎಪ್ರಿಲ್ 13 ರಂದು ರಾಜಕೀಯದ ಪರಿವರ್ತನೆ ಸಾಧ್ಯತೆ ಎಂಬ ಕಾರ್ಯಕ್ರಮವನ್ನು ರಾಜ್ಯ ನೀತಿ‌ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಶಾಸಕರಾದ ಬಿ ಆರ್ ಪಾಟೀಲ ಅವರು ಉದ್ಘಾಟನೆ ಮಾಡುವರು.

      ಸಂಜೆ 5 ಗಂಟಗೆ ಸಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕ ಇರುತ್ತದೆ.

      ಎಪ್ರಿಲ್ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ವನ್ನು‌ ಬೃಹತ್ ಕೈಗಾರಿಕಾ ಸಚಿವರು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ‌ ಪಾಟೀಲ ಅವರು ಉದ್ಘಾಟನೆ ಮಾಡುವರು ಎಂದರು.

      ಎಂದಿನಂತೆ ಸಂಜೆ 5 ಗಂಟೆಗೆ ಸಂಸ್ಕೃತಿಕ‌ ಕಾರ್ಯಕ್ರಮ ನಾಟಕ ವನ್ನು ಆಯೋಜಿಸಲಾಗಿದೆ ಎಂದರು.

      ಇನ್ನೂ ದಲಿತ ವಿದ್ಯಾರ್ಥಿ ಪರಿಷತ್, ಜಾಗೃತ ಕರ್ನಾಟಕ, ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

      ಬಹುತ್ವ ಭಾರತ ಕಲ್ಪನೆಯೊಂದಿಗೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಎಪ್ರಿಲ್ 14 ರಂದು ಬೃಹತ್ ರಕ್ತದಾನ ಶಿಬಿರ ವನ್ನು ಕೂಡ ಆಯೋಜನೆ ಮಾಡಲಾಗಿದೆ.

      ಇನ್ನೂ ಕಾರ್ಯಕ್ರಮಕ್ಕೆ ಸರ್ಕಾರದಿಂದ ಯಾವುದೇ ಅನುದಾನ‌ ಪಡೆಯದೇ ಸಮಾಜದ ಮುಖಂಡರಿಂದ ಸಣ್ಣ ಪ್ರಮಾಣದ ವಂತಿಗೆ ಪಡೆದು ಕಾರ್ಯಕ್ರಮ ಆಯೋಜನೆ‌ ಮಾಡಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಹಬ್ಬದ ಪೋಸ್ಟರ್ ಬಿಡುಗಡೆ ಮಾಡಿದರು.‌

      ಇನ್ನೂ ಮಾದ್ಯಮ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾದರ್ ಟಿಯೋಲೋ ಮೆಚಾಡೋ, ರಾಜೇಶ್ವರಿ ಮಾಟಪತಿ, ದಲಿತ ಮುಖಂಡ ಚನ್ನು ಕಟ್ಟಿಮನಿ, DVP ಮುಖಂಡ ಅಕ್ಷಯಕುಮಾರ ಅಜಮನಿ, ಮಾದೇಶ್ ಚಾಲವಾದಿ, ಶೆಂಕರ್, ನವೀನ್ ಸೇರಿದಂತೆ ಹಲವರು ಹೆಣ್ಣುಮಕ್ಕಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು…

      Tags: #indi / vijayapur#Public News#State News#Today News#Voiceofjanata.in#ವಿಜಯಪುರ ನಗರದಲ್ಲಿ ಏಪ್ರಿಲ್ 11 ರಿಂದ 14 ರವರೆಗೆ ಅಂಬೇಡ್ಕರ್ ಬೃಹತ್ ಹಬ್ಬದ ಕಾರ್ಯಕ್ರಮ ನಡೆಯುತ್ತದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.