• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ ಮಾಜಿ ಸಿಎಮ್ ಯಡಿಯೂರಪ್ಪ ಹಾಗೂ ವಿಜೆಯೇಂದ್ರ ವಿರುದ್ಧ ದಿಕ್ಕಾರ..!

      Voiceofjanata.in

      April 11, 2025
      0
      ಇಂಡಿಯಲ್ಲಿ ಮಾಜಿ ಸಿಎಮ್ ಯಡಿಯೂರಪ್ಪ ಹಾಗೂ ವಿಜೆಯೇಂದ್ರ ವಿರುದ್ಧ ದಿಕ್ಕಾರ..!
      0
      SHARES
      614
      VIEWS
      Share on FacebookShare on TwitterShare on whatsappShare on telegramShare on Mail

       

      ಇಂಡಿಯಲ್ಲಿ ಮಾಜಿ ಸಿಎಮ್ ಯಡಿಯೂರಪ್ಪ ಹಾಗೂ ವಿಜೆಯೇಂದ್ರ ವಿರುದ್ಧ ದಿಕ್ಕಾರ

       

      ಇಂಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸಿದನ್ನು ವಿರೋಧಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿದರು.

      ಪಟ್ಟಣದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಹಲಗೆ ಬಾರಿಸುತ್ತ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ವಿರುಧ್ಧ ಧಿಕ್ಕಾರ ಕೂಗುತ್ತ, ಯತ್ನಾಳ ಅವರಿಗೆ ಜಯವಾಗಲಿ ಎಂಬ ಜಯಘೋಷ ಹಾಕುತ್ತ ಸಾಗಿದರು.

      ಬಸನಗೌಡ ಪಾಟೀಲ (ನಾಗರಾಳ ಹುಲಿ) ಮಾತನಾಡಿ, ಯಡಿಯೂರಪ್ಪ ವಿಜಯೇಂದ್ರ ಅವರ ಕುತಂತ್ರ ಕುಮ್ಮಕ್ಕಿನಿಂದ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿರುವದು ಹಿಂದೂ ಸಮುದಾಯಕ್ಕೆ ಮಾಡಿದುವ ಅಪಮಾನ. ಈ ತಪ್ಪು ನಿರ್ಧಾರದಿಂದ ಬಿಜೆಪಿ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ. ಕೂಡಲೇ ಅವರನ್ನು ಪಕ್ಷಕ್ಕೆ ಮರಳಿ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
      ಎಂ.ಎಸ್.ರುದ್ರಗೌಡ ಮಾತನಾಡಿ, ಹೈಕಮಾಂಡ ತನ್ನ ನಿರ್ಧಾರವನ್ನು ಬದಲಿಸಿ ಮತ್ತೆ ಯತ್ನಾಳ ಅವರನ್ನು ಪಕ್ಷಕ್ಕೆ ಗೌರವಯುತವಾಗಿ ಸ್ವಾಗತಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಬಿಜೆಪಿ ಕೇವಲ ಅಪ್ಪ ಮಕ್ಕಳ ಪಕ್ಷವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಹೊಂದಾಣ ಕೆ ಮಾಡಿಕೊಂಡು ರಾಜಕೀಯ ಮಾಡುತ್ತಾರೆ. ಆದರೆ ಬಸವನಗೌಡರಿಗೆ ಅದು ಸರಿಹೋಗುವುದಿಲ್ಲ. ಪಕ್ಷದ ರಾಷ್ಟಿçÃಯ ಮುಖಂಡರು ಅವರ ಉಛ್ಛಾಟನೆಯನ್ನು ರದ್ದುಗೊಳಿಸಿ ಬಸನಗೌಡರಿಗೆ ಮರಳಿ ಪಕ್ಷಕ್ಕೆ ಕರೆತರಬೇಕೆಂದು ಆಗ್ರಹಿಸಿದರು.

      ದಯಾಸಾಗರ ಪಾಟೀಲ ಮಾತನಾಡಿ, ಹಿಂದೂಪರವಾಗಿ ಗಟ್ಟಿಯಾಗಿ ನಿಲ್ಲುವ ಯತ್ನಾಳ ಸಾಹೇಬರನ್ನು ಬಿಜೆಪಿ ಪಕ್ಷ ಉಚ್ಛಾಟಿಸಿದ್ದು ಸರಿಯಲ್ಲ. ಹಿಂದೂನಾಯಕರಾದ ಬಸವನಗೌಡ ಪಾಟೀಲ ಯತ್ನಾಳ ಅವರನ್ನು ಅಪ್ಪ-ಮಕ್ಕಳು ಕೂಡಿಕೊಂಡು ಅವರನ್ನು ಉಚ್ಚಾಟನೆ ಮಾಡಿರಬಹುದು ಆದರೆ ರಾಜ್ಯದ ಜನ ಕೈಬಿಡುವುದಿಲ್ಲ. ಯತ್ನಾಳ ಗೌಡರು ಹಿಂದುತ್ವಕ್ಕಾಗಿ ಹೋರಾಟ ಮಾಡುತ್ತಾರೆ. ನೇರವಾಗಿ ಇದ್ದದ್ದನ್ನು ಇದ್ದಂಗೆ ಹೇಳುವ ವ್ಯಕ್ತಿಯಾಗಿದ್ದಾರೆ. ಅವರನ್ನು ಉಚ್ಚಾಟಿಸಿದ್ದು ಸರಿಯಲ್ಲ. ಇದರಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾಗುವುದರಲ್ಲಿ ಸಂದೇಹವಿಲ್ಲ. ಮಾಡಿದ ತಪ್ಪನ್ನು ಹೈಕಮಾಂಡ್ ಒಪ್ಪಿಕೊಂಡು ಯತ್ನಾಳರನ್ನು ಕೂಡಲೆ ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಳ್ಳಬೇಕೆಂದರು.

      ಇಂಡಿ ತಾಲೂಕಾ ಪಂಚಮಸಾಲಿ ಸಮಾಜದ ಅಧ್ಯಕ್ಷ ವಿ.ಎಚ್.ಬಿರಾದಾರ ಮಾತನಾಡಿದರು. ಬಸನಗೌಡ ಪಾಟೀಲ ಯತ್ನಾಳ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

      ಪ್ರತಿಭಟನೆಯಲ್ಲಿ ಶ್ರೀಶೈಲ ಮುಳಜಿ, ಶರಣಗೌಡ ಬಂಡಿ, ಗಿರಿಮಲ್ಲಗೌಡ ಬಿರಾದಾರ, ರಮೇಶ ಬಿರಾದಾರ, ಅಣ್ಣಪ್ಪ ಬಡಿಗೇರ, ಸೋಮಶೇಖರ ದೇವರ, ಸೋಮನಾಥ ಪ್ರಚಂಡಿ, ಶ್ರೀಶೈಲ ಕಲ್ಲೂರ, ವಿಠ್ಠಲ ಬಾಬಳಗಾಂವ, ಅಶೋಕಗೌಡ ಪಾಟೀಲ, ಪಂಚಪ್ಪ ಪಾಟೀಲ, ವಿನೋದ ಹದಗಲ್ಲ, ಆನಂದ ದೇವರ, ಶಾಂತೇಶ ಕ್ಷತ್ರಿ, ರತನ ಹಲವಾಯಿ ಅಕ್ಷಯ ಪಾಟೀಲ ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ದರು.

      ಇಂಡಿ: ಶಾಸಕ ಬಸನಗೌಡ ಪಾಟೀಲರ ಉಚ್ಚಾಟನೆ ಖಂಡಿಸಿ ಅಭಿಮಾನಿಗಳು ಬೃಹತ ಪ್ರತಿಭಟನೆ ನಡೆಸಿದರು.

      ಇಂಡಿ: ಶಾಸಕ ಬಸನಗೌಡ ಪಾಟೀಲರ ಉಚ್ಚಾಟನೆ ಖಂಡಿಸಿ ಅಭಿಮಾನಿಗಳು ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಪ್ರತಿಕೃತಿ ದಹಿಸಿದರು.

      Tags: #Former CM Yeddyurappa and Vijayendra in India#indi / vijayapur#Public News#State News#Today News#Vijayendra BJP#Voice Of Janata#Voiceofjanata.in#Yaddiyurappa B S#Yantall basangoud#yatnal Basanagoud patil#ಇಂಡಿಯಲ್ಲಿ ಮಾಜಿ ಸಿಎಮ್ ಯಡಿಯೂರಪ್ಪ ಹಾಗೂ ವಿಜೆಯೇಂದ್ರ ವಿರುದ್ಧ ದಿಕ್ಕಾರfollowers
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.