• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ | ಡಾ. ಬಿ ಆರ್ ಅಂಬೇಡ್ಕರ್ ಬದುಕು, ಜೀವನಶೈಲಿ, ಕೊಡುಗೆ ಎಲ್ಲರಿಗೂ ಸ್ಫೂರ್ತಿ : ಎಸಿ ಅನುರಾಧಾ 

      Voiceofjanata.in

      April 14, 2025
      0
      ಇಂಡಿ | ಡಾ. ಬಿ ಆರ್ ಅಂಬೇಡ್ಕರ್ ಬದುಕು, ಜೀವನಶೈಲಿ, ಕೊಡುಗೆ ಎಲ್ಲರಿಗೂ ಸ್ಫೂರ್ತಿ : ಎಸಿ ಅನುರಾಧಾ 
      0
      SHARES
      299
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಡಾ. ಬಿ ಆರ್ ಅಂಬೇಡ್ಕರ್ ಬದುಕು, ಜೀವನಶೈಲಿ, ಕೊಡುಗೆ ಎಲ್ಲರಿಗೂ ಸ್ಫೂರ್ತಿ : ಎಸಿ ಅನುರಾಧಾ 

       

      ಇಂಡಿ : ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್‌ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿದೆ ಎಂದು ಅಧ್ಯಕ್ಷತೆ ವಹಿಸಿದ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.

      ಪಟ್ಟಣದ ಶಿಕ್ಷಣ ಇಲಾಖೆಯ ಗುರುಭವನದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪರ್ಚಾಣೆ ನೆರಿವೆರಿಸಿ ತದನಂತರ ಜ್ಯೋತಿ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

      ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ. ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ. ಅವರನ್ನು ಗೌರವಿಸುವ ಸುದಿನ. ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು, ಸದಾ ಅನುಸರಿಸಬೇಕಾಗಿದೆ ಎಂದು ಹೇಳಿದರು.

       

      ಉಪನ್ಯಾಸ ನೀಡಿದ ಪ್ರೌಢಶಾಲೆಯ ಸಹಶಿಕ್ಷಕ ಆರ್.ಬಿ.ಬಿರಾದಾರ ಮಾತನಾಡಿ ಶಿಕ್ಷಣ ಹಕ್ಕು, ಉದ್ಯೋಗ ಹಕ್ಕು, ಮಾಹಿತಿ ಹಕ್ಕು, ಅಹಾರ ಭದ್ರತೆಯ ಹಕ್ಕು, ಬಾಳುವ ಹಕ್ಕು, ಆದಿವಾಸಿಗಳಿಗೆ ಸಂಪನ್ಮೂಲ ಸಂಗ್ರಹಿಸುವ ಹಕ್ಕು, ಈ ಎಲ್ಲದರ ಹಿಂದೆ ಕೆಲಸ ಮಾಡಿರುವದು ಅಂಬೇಡಕರರವರು, ಮಹಿಳೆಯರು, ದಲಿತರು, ಶೂದ್ರರು, ಕೃಷಿಕರು, ಕಾರ್ಮಿಕರು, ಸೇರಿದಂತೆ ಎಲ್ಲ ಶ್ರೀ ಸಾಮಾನ್ಯರ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾತನಾಡಿದವರು ಅಂಬೇಡಕರರವರು, ಕೃಷಿ ಬದುಕು, ಭೂ ಒಡೆತನ, ನೀರಾವರಿ ಕೈಗಾರಿಕೆಗಳ ಸ್ಥಿತಿಗತಿ ಬಗ್ಗೆ ಅಂಬೆಡಕರರವರು ಸ್ವಾತಂತ್ರö್ಯ ಪೂರ್ವದಲ್ಲಿಯೇ ಚಿಂತಿಸಿದ್ದಾರೆ. ಈ ಎಲ್ಲ ಒಳಗೊಂಡಿರುವ ಅರ್ಥಶಾಸ್ತçದ ಬಗ್ಗೆಯೂ ಬಾಬಾ ಸಾಹೇಬರು ಪ್ರಗತಿಪರ ವಿಚಾರಧಾರೆ ಮುಂದಿಟ್ಟಿದ್ದಾರೆ ಎಂದರು.

       

      ರಮೇಶ ನಿಂಬಾಳಕರರವರು ಮಾತನಾಡಿ ಭಾರತದ ಸಂವಿಧಾನ ನಿರ್ಮಾತೃ ಅಂಬೇಡಕರ ದಮನಿರತರ ದನಿಯಾಗಿದ್ದರು. ಸಮಾನತೆಗೆ ಶ್ರಮಿಸಿದರು. ೨೦ ನೇ ಶತಮಾನ ಭಾರತ ಸೃಜಿಸಿದ ಮಹಾನ ದಾರ್ಶನಿಕ ಎಂದರು.

      ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ ಸ್ವಾಗತಿಸಿದರು. , ಬಸವರಾಜ ಗೊರನಾಳ ನಿರೂಪಿಸಿದರು.

      ವೇದಿಕೆಯ ಮೇಲೆ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ನಂದೀಪ ರಾಠೋಡ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಭೀಮಣ್ಣ ಕೌಲಗಿ, ಟಿ.ಎಸ್.ಅಲಗೂರ, ಜಾವೇದ ಮೋಮಿನ್, ವಿನಾಯಕ ಗುಣಸಾಗರ, ಭೀಮಾಶಂಕರ ಮೂರಮನ, ಶೇಖರ ಶಿವಶರಣ, ಧರ್ಮರಾಜ ಸಾಲೋಟಗಿ, ಬಾಬು ಗುಡುಮಿ, ಮತ್ತಿತರಿದ್ದರು.

      ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈದಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಭಾವಚಿತ್ರದ ಮೆರವಣೆಗೆ ಅಂಬೇಡಕರ ವೃತ್ತದಿಂದ ಮಹಾವೀರ ವೃತ್ತ, ಬಸವೇಶ್ವರ ವೃತ್ತದ ಮೂಲಕ ಗುರುಭವನ ತಲುಪಿ ಅಲ್ಲಿ ಕಾರ್ಯಕ್ರಮ ನಡೆಯಿತು.

      ಇಂಡಿ ಪಟ್ಟಣದ ಗುರು ಭವನದಲ್ಲಿ ನಡೆದ ಅಂಬೇಕರ ಜಯಂತಿ ಕಾರ್ಯಕ್ರಮದಲ್ಲಿ ಎಸಿ ಅನುರಾಧಾ ವಸ್ತçದ ಮಾತನಾಡಿದರು.

      Tags: #indi / vijayapur#INDI | Dr. BR Ambedkar Life#Public News#Today News#Voice Of Janata#Voiceofjanata.in#ಇಂಡಿ | ಡಾ. ಬಿ ಆರ್ ಅಂಬೇಡ್ಕರ್ ಬದುಕುContribution Inspiration for All: AC AnuradhaLifestyleಕೊಡುಗೆ ಎಲ್ಲರಿಗೂ ಸ್ಫೂರ್ತಿ : ಎಸಿ ಅನುರಾಧಾಜೀವನಶೈಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.