• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯ ಮಿನಿ ವಿಧಾನಸೌಧದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ

      Voiceofjanata.in

      April 15, 2025
      0
      ಇಂಡಿಯ ಮಿನಿ ವಿಧಾನಸೌಧದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;

      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯ ಮಿನಿ ವಿಧಾನಸೌಧದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ

       

      ಇಂಡಿ : ಡಾ ಬಿ ಆರ್ ಅಂಬೇಡ್ಕರ್ ಅವರ ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಸ್ಫೂರ್ತಿ. ಅವರ ಕೊಡುಗೆ ಭಾರತ ಜನತೆಯ ಒಂದು ರೀತಿ ಜೀವನಾಡಿ ಇದ್ದಂತೆ. ಅವರ ಬೃಹತ್‌ ಮತ್ತು ಸೂಕ್ಷ್ಮ ಕೊಡುಗೆಗಳಿಂದಲೇ ಇಂದು ದೇಶದ ಎಲ್ಲ ಜನತೆಗೆ ಸಮಾನತೆ, ಹಕ್ಕು, ಕರ್ತವ್ಯ, ಪ್ರಗತಿಯ ಕನಸು ಎಲ್ಲವೂ ಸುಲಭ ಹಾಗೂ ಸುಗಮವಾಗಿದೆ ಎಂದು ಅಧ್ಯಕ್ಷತೆ ವಹಿಸಿದ ಕಂದಾಯ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.

      ಪಟ್ಟಣದ ಶಿಕ್ಷಣ ಇಲಾಖೆಯ ಗುರುಭವನದಲ್ಲಿ ತಾಲ್ಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪರ್ಚಾಣೆ ನೆರಿವೆರಿಸಿ ತದನಂತರ ಜ್ಯೋತಿ ಬೆಳೆಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

      ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನ. ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನ. ಅವರನ್ನು ಗೌರವಿಸುವ ಸುದಿನ. ಇಂದಿನ ಪ್ರಜೆಗಳು ಅವರ ಸಂದೇಶಗಳನ್ನು ತಿಳಿದು, ಸದಾ ಅನುಸರಿಸಬೇಕಾಗಿದೆ ಎಂದು ಹೇಳಿದರು.

      ಉಪನ್ಯಾಸ ನೀಡಿದ ಪ್ರೌಢಶಾಲೆಯ ಸಹಶಿಕ್ಷಕ ಆರ್.ಬಿ.ಬಿರಾದಾರ ಮಾತನಾಡಿ ಶಿಕ್ಷಣ ಹಕ್ಕು, ಉದ್ಯೋಗ ಹಕ್ಕು, ಮಾಹಿತಿ ಹಕ್ಕು, ಅಹಾರ ಭದ್ರತೆಯ ಹಕ್ಕು, ಬಾಳುವ ಹಕ್ಕು, ಆದಿವಾಸಿಗಳಿಗೆ ಸಂಪನ್ಮೂಲ ಸಂಗ್ರಹಿಸುವ ಹಕ್ಕು, ಈ ಎಲ್ಲದರ ಹಿಂದೆ ಕೆಲಸ ಮಾಡಿರುವದು ಅಂಬೇಡಕರರವರು, ಮಹಿಳೆಯರು, ದಲಿತರು, ಶೂದ್ರರು, ಕೃಷಿಕರು, ಕಾರ್ಮಿಕರು, ಸೇರಿದಂತೆ ಎಲ್ಲ ಶ್ರೀ ಸಾಮಾನ್ಯರ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾತನಾಡಿದವರು ಅಂಬೇಡಕರರವರು, ಕೃಷಿ ಬದುಕು, ಭೂ ಒಡೆತನ, ನೀರಾವರಿ ಕೈಗಾರಿಕೆಗಳ ಸ್ಥಿತಿಗತಿ ಬಗ್ಗೆ ಅಂಬೆಡಕರರವರು ಸ್ವಾತಂತ್ರö್ಯ ಪೂರ್ವದಲ್ಲಿಯೇ ಚಿಂತಿಸಿದ್ದಾರೆ. ಈ ಎಲ್ಲ ಒಳಗೊಂಡಿರುವ ಅರ್ಥಶಾಸ್ತçದ ಬಗ್ಗೆಯೂ ಬಾಬಾ ಸಾಹೇಬರು ಪ್ರಗತಿಪರ ವಿಚಾರಧಾರೆ ಮುಂದಿಟ್ಟಿದ್ದಾರೆ ಎಂದರು.

      ರಮೇಶ ನಿಂಬಾಳಕರರವರು ಮಾತನಾಡಿ ಭಾರತದ ಸಂವಿಧಾನ ನಿರ್ಮಾತೃ ಅಂಬೇಡಕರ ದಮನಿರತರ ದನಿಯಾಗಿದ್ದರು. ಸಮಾನತೆಗೆ ಶ್ರಮಿಸಿದರು. ೨೦ ನೇ ಶತಮಾನ ಭಾರತ ಸೃಜಿಸಿದ ಮಹಾನ ದಾರ್ಶನಿಕ. ಇಡೀ ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದವರು, ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ, ಅವರ ಆದರ್ಶ ಬದುಕು ಎಲ್ಲರೂ ಅನ್ವಯ ಮಾಡಿಕೊಳ್ಳಬೇಕು ಎಂದು ಹೇಳಿದರು.

      ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ ಸ್ವಾಗತಿಸಿದರು. , ಬಸವರಾಜ ಗೊರನಾಳ ನಿರೂಪಿಸಿದರು.

      ವೇದಿಕೆಯ ಮೇಲೆ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ತಹಸೀಲ್ದಾರ ಬಿ.ಎಸ್.ಕಡಕಬಾವಿ, ಇಒ ನಂದೀಪ ರಾಠೋಡ, ಪ್ರಶಾಂತ ಕಾಳೆ, ಇಲಿಯಾಸ ಬೋರಾಮಣಿ, ಭೀಮಣ್ಣ ಕೌಲಗಿ, ಟಿ.ಎಸ್.ಅಲಗೂರ, ಜಾವೇದ ಮೋಮಿನ್, ವಿನಾಯಕ ಗುಣಸಾಗರ, ಭೀಮಾಶಂಕರ ಮೂರಮನ, ಶೇಖರ ಶಿವಶರಣ, ಧರ್ಮರಾಜ ಸಾಲೋಟಗಿ,ಚಂದ್ರಶೇಖರ ಹೊಸಮನಿ, ಬಾಬು ಗುಡುಮಿ, ಮತ್ತಿತರಿದ್ದರು.

      ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
      ಈದಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಭಾವಚಿತ್ರದ ಮೆರವಣೆಗೆ ಅಂಬೇಡಕರ ವೃತ್ತದಿಂದ ಮಹಾವೀರ ವೃತ್ತ, ಬಸವೇಶ್ವರ ವೃತ್ತದ ಮೂಲಕ ಗುರುಭವನ ತಲುಪಿ ಅಲ್ಲಿ ಕಾರ್ಯಕ್ರಮ ನಡೆಯಿತು.

      ಇಂಡಿ ಪಟ್ಟಣದ ಗುರು ಭವನದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಸಿ ಅನುರಾಧಾ ವಸ್ತçದ ಮಾತನಾಡಿದರು.

      Tags: #Dr.BR Ambedkar's#indi / vijayapur#Public News#State News#Today News#Voice Of Janata#Voiceofjanata.in#ಇಂಡಿಯ ಮಿನಿ ವಿಧಾನಸೌಧದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ನಿರ್ಮಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.