• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!

      Voiceofjanata.in

      April 16, 2025
      0
      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಸರಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಬೆಲೆ ಏರಿಕೆ ಮಾಡಿ ಜನರ ಬದುಕು ದುಸ್ತರಮಾಡಿದ್ದಕ್ಕಾಗಿ ಈ ಜನಾಕ್ರೋಶ ಯಾತ್ರೆ.

      ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ..!

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ಹಂತಹ ಹೋರಾಟ ವಿಜಯಪುರ ಜಿಲ್ಲೆಯಲ್ಲಿ ಏ 17 ಗುರುವಾರದಂದು  ನಡೆಯಲಿದ್ದು ಈ ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಹೇಳಿದರು ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು ಈ ಯಾತ್ರೆ ಯಾವ ರಾಜಕೀಯ ದುರುದ್ದೇಶದಿಂದ ಮಾಡುತ್ತಿಲ್ಲ ಕಾಂಗ್ರೆಸ್ ಸರಕಾರ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಬೆಲೆ ಏರಿಕೆ ಮಾಡಿ ಜನರ ಬದುಕು ದುಸ್ತರಮಾಡಿದ್ದಕ್ಕಾಗಿ ಈ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಯಶಸ್ವಿಯಾಗಲಿದೆ ಈ ಜನಾಕ್ರೋಶ ಯಾತ್ರೆ ಮುಗಿಯುವದರೂಳಗೆ ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗಲಿದೆ ಕಾಂಗ್ರೆಸ್ ಅಧಿಕಾರದ ಕುರ್ಚಿ ಅಲುಗಾಡಲಿದೆ ಎಂದರು.
      ಬಿಜೆಪಿ ಪಕ್ಷ ಅತ್ಯಂತ ಬಲಿಷ್ಠ ಪಕ್ಷವಾಗಿದೆ ಜಿಲ್ಲೆಯ ಪ್ರತಿ ಭೂತಮಟ್ಟದ ಒಟ್ಟು ಪದಾಧಿಕಾರಿಗಳು 20 ಸಾವಿರ ಜನರಿದ್ದಾರೆ ಈ 20 ಸಾವಿರ ಪದಾಧಿಕಾರಿಗಳು ಪ್ರತಿಯೊಬ್ಬರು 5 ಜನರನ್ನು ಓರ್ವ ಮಹಿಳೆ, ದಲಿತ ಹಿಂದುಳಿದ, ರೈತ ಹಾಗೂ ಓರ್ವ ಯುವಕನನ್ನು ಕರೆತರಬೇಕು ಇದು ಪಕ್ಷದ ಆದೇಶವಾಗಿದೆ  ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.
      ರಾಜ್ಯ ಕಾಂಗ್ರೆಸ್ ಸರಕಾರ ಪೂಳ್ಳು ಭರವಸೆ ನೀಡಿದೆ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ನೀಡಿದ ಭರವಸೆ ಈಡೇರಿಸಿಲ್ಲಾ ನೀರಾವರಿ, ಬಿತ್ತನೆ ಬೀಜ ದುಬಾರಿ, ಕಿಸಾನ್ ಸನ್ಮಾನ ರಾಜ್ಯ, ಯೋಜನೆ ರದ್ದು, ವಿದ್ಯುತ್ ದರ ಏರಿಕೆ, ಜನನ ಮರಣ ಪತ್ರ, ಡಿಸೆಲ್ ಪೆಟೋಲ್, ಹಾಲು, ಸರಾಯಿ, ರೇಷನ್ ಕಾರ್ಡ್ ರದ್ದತಿ ಸೇರಿದಂತೆ ಕಾಂಗ್ರೆಸ್ ಸರಕಾರ ಎಲ್ಲದರ ಮೇಲೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಬದುಕ ನಾಶಮಾಡಿದೆ ಟ್ಯಾಕ್ಸ್ ವಿಧಿಸುವುದನ್ನು ಕೈ ಬಿಟ್ಟಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
      ಈ ಹಿಂದೆ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ೪೦% ಸರಕಾರದ ಆರೋಪ ಕುರಿತು ತನಿಖೆಯಲ್ಲಿ ಈ ಆರೋಪದಲ್ಲಿ ಹುರುಳಿಲ್ಲವೆಂಬ ಸತ್ಯ ಬಹಿರಂಗಗೂಂಡಿದೆ ರಾಜ್ಯ ಕಾಂಗ್ರೆಸ್ ಸರಕಾರ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ಧ್ವನಿ ಎತ್ತುತ್ತಿದ್ದಾರೆ ರಾಜು ಕಾಗೆ ಅನುದಾನ ನೀಡದೆ ಇದ್ದರೆ ವಿಧಾನ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹೇಳಿಕೆ ನೀಡಿದರು ಮುದ್ದೇಬಿಹಾಳ ಶಾಸಕ ನಾಡಗೌಡರು ಅಭಿವೃದ್ಧಿ ಗೆ ಅನುದಾನ ನೀಡದೆ ಇದ್ದರೆ ರಾಜಕೀಯದಿಂದ ದೂರವಾಗುವ ಹೇಳಿಕೆ ನೀಡಿದರು  ಅದರಂತೆ ಬಿ ಆರ್ ಪಾಟೀಲ್ ಹೇಳಿಕೆ ನೀಡಿದರು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ನಂ೧ ರಲ್ಲಿ ಇದೆ ಎಂದು ಹೇಳಿಕೆ ನೀಡಿದ್ದಾರೆ; ಎ.ಎಸ್ ಪಾಟೀಲ್ ನಡಹಳ್ಳಿ ಮಾಜಿ ಶಾಸಕರು.
      ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ತಾಲೂಕಾ ಅಧ್ಯಕ್ಷ ಜಗದೀಶ್ ಪಂಪಣ್ಣವರ, ಬಿಜೆಪಿ ಹಿರಿಯ ಮುಖಂಡರಾದ ಹೇಮರೆಡ್ಡಿ ಮೇಟಿ,ಎಂ ಎಸ್ ಪಾಟೀಲ್ , ಗಂಗಾಧರರಾವ ನಾಡಗೌಡ, ಕೆಂಚಪ್ಪ ಬಿರಾದಾರ,  ಮಲಕೇಂದ್ರಗೌಡ ಪಾಟೀಲ್, ಬಿ ಆರ್ ಪಾಟೀಲ್,  ಶಂಕರಗೌಡ ಶಿವಣಗಿ, ಪ್ರೇಮಸಿಂಗ್ ಚವ್ಹಾಣ, ಮಲ್ಲಿಕಾರ್ಜುನ ತಂಗಡಗಿ, ಜಗದೀಶ್ ಪಂಪಣ್ಣನವರ ಸೋಮನಗೌಡ ಬಿರಾದಾರ ಕವಡಿಮಟ್ಟಿ,
      ಪುರಸಭೆ ಸದಸ್ಯರಾದ ಚನ್ನಪ್ಪ ಕಂಠಿ,ಸಂಗಮ್ಮ ದೇವರಳ್ಳಿ,
      ಗಿರೀಶಗೌಡ ಪಾಟೀಲ್ ಮುರಾಳ, ಸಿದ್ದರಾಜ ಹೊಳಿ,
      ರಾಜಶೇಖರ ಹೊಳಿ, ವಿಜಯಕುಮಾರ್ ಬಡಿಗೇರ, ಎಂ‌ ಎಸ್ ಮುದ್ನೂರ, ಶ್ರೀ ಶೈಲ್ ರೂಡಗಿ, ಸಂಜಯ ಬಾಗೇವಾಡಿ, ಸುಭಾಷ್ ಕಾಳಗಿ, ರೇಖಾ ಕೊಂಡಗೂಳಿ, ಸೇರಿದಂತೆ ಪುರಸಭೆ ಸದಸ್ಯರು  ಬಿಜೆಪಿ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದ್ದರು.
      ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ಹಂತಹ ಹೋರಾಟ ವಿಜಯಪುರ ಜಿಲ್ಲೆಯಲ್ಲಿ ಏ 17 ಗುರುವಾರದಂದು  ನಡೆಯಲಿದ್ದು, ಈ ಜನಾಕ್ರೋಶ ಯಾತ್ರೆಗೆ ಮುದ್ದೇಬಿಹಾಳ ಮತಕ್ಷೇತ್ರದಿಂದ 10 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ರೈತಮೋರ್ಚಾ ರಾಜ್ಯಧ್ಯಕ್ಷೆ,ಮಾಜಿ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಅವರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.