• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂಡಿ | ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ

      Voiceofjanata.in

      April 18, 2025
      0
      ಇಂಡಿ | ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ
      0
      SHARES
      103
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ

       

      ಇಂಡಿ : ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಇಂದಿನ ಯುವಕರ ಪಾತ್ರ ಮುಖ್ಯವಾಗಿದೆ. ಎನ್ಎಸ್ಎಸ್ ಶಿಬಿರದ ಮುಖ್ಯ ಉದ್ದೇಶ ಯುವಕರಲ್ಲಿ ದೇಶಾಭಿಮಾನ ಹಾಗೂ ಶ್ರಮ ಜೀವನದ ಕುರಿತು ಅರಿವು ಮೂಡಿಸುವುದಾಗಿದೆ ಎಂದು ಮುಖ್ಯ ಅತಿಥಿ, ಉಪನ್ಯಾಸ ಸದಾನಂದ ಈರನಕೇರಿ ಮಾತನಾಡಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ಸಿದ್ದೇಶ್ವರ ಶಿಕ್ಷಕರ ತರಬೇತಿ ಕೇಂದ್ರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಏಳು ದಿನಗಳ ವಿಶೇಷ ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಚಾರ್ಯ ಎಸ್ಎಂ ಶೆಟ್ಟೆಣ್ಣವರ್ ಹಾಗೂ ರಮೇಶ್ ದಾಯಗೋಡೆ ಪಿಕೆಪಿಎಸ್ ಸದಸ್ಯರು ಉದ್ಘಾಟಿಸಿದರು.

      ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಎಸ್ ಎಸ್ ಈರನಕೇರಿ, ಉಪನ್ಯಾಸಕ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಧೇಯ ಉದ್ದೇಶಗಳನ್ನು ಕುರಿತು ಮಾತನಾಡುತ್ತಾ, ಎನ್ಎಸ್ಎಸ್ ಯೋಜನೆಯೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ಶತಮಾನೋತ್ಸವದ ನಿಮಿತ್ಯವಾಗಿ 1969 ಸಪ್ಟಂಬರ್ 24ರಂದು ಈ ಯೋಜನೆಯು ಜಾರಿಗೆ ಬಂದಿತು.

      ಮುಖ್ಯ ಧ್ಯೇಯ ವಾಕ್ಯ ನನಗಲ್ಲ ನಿನಗೆ. ನಾವೆಲ್ಲ ಸಮಾಜ ಗೋಸ್ಕರ ಕೆಲಸ ಮಾಡಬೇಕು ಹಾಗೂ ಸಮಾಜದಲ್ಲಿರುವ ಮೂಢನಂಬಿಕೆ ಅಂಧಕಾರ ಭ್ರಷ್ಟಾಚಾರಗಳನ್ನು ನಾವೆಲ್ಲರೂ ಅದನ್ನ ನಿರ್ಮೂಲನೆ ಮಾಡಬೇಕು. ಹಾಗೂ ನಾವೆಲ್ಲರೂ ಸಂವಿಧಾನ ಬದ್ಧವಾಗಿ, ಪ್ರಮಾಣಿಕತೆಯಿಂದ ದೇಶಾಭಿಮಾನವನ್ನು ಬೆಳೆಸಿಕೊಳ್ಳುವ ಜೊತೆಗೆ ದೇಶಕ್ಕಾಗಿ ತ್ಯಾಗ ಮಾಡುವ ಗುಣ ಹೊಂದಿರಬೇಕು ಎಂಬ ಆಶಯ ಈ ಶಿಬಿರದ್ದಾಗಿದೆ. ಈ ಶಿಬಿರದ ಲಾಂಛನವು ಮೂರು ಬಣ್ಣಗಳಿಂದ ಕೂಡಿದೆ. ಕೆಂಪು ತ್ಯಾಗದ ಸಂಕೇತ. ನೀಲಿ ಸಮೃದ್ಧಿಯ ಸಂಕೇತ ಬಿಳಿ ಸರಳತೆ ಮತ್ತು ಶುಭ್ರತೆಯ ಸಂಕೇತ. ದೇಶ ನನಗೇನು ಮಾಡಿತು, ಅನ್ನೋದಕ್ಕಿಂತ ದೇಶಕ್ಕಾಗಿ ನಾನೇನು ಮಾಡಬೇಕು ಎಂಬ ಚಿಂತೆ ನಮ್ಮದಾಗಬೇಕು. ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಯ ವ್ಯಕ್ತಿತ್ವ ನಿರ್ಮಾಣ ಹೊಂದುತ್ತದೆ ಅದರ ಜೊತೆಗೆ ಬದುಕುವ ಕಲೆ, ನಾಯಕತ್ವದ ಗುಣಗಳು, ಗುರುಹಿರಿಯರನ್ನ ಗೌರವಿಸುವುದು, ಮುಖ್ಯವಾಗಿ ಅವನಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ.

      ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡಾ ಎನ್ಎಸ್ಎಸ್ ನ ಸದಸ್ಯನಾಗಬೇಕು ಎಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. ಇದೇ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಕಾಳಜಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಿದರು. ಕಾಲೇಜಿನ ಪ್ರಾಚಾರ್ಯರು ಕಾರ್ಯಕ್ರಮದ ಸಮಾರೋಪ ಭಾಷಣವನ್ನು ಮಾಡಿ ವಿದ್ಯಾರ್ಥಿಗಳೆಲ್ಲರೂ ಎನ್ಎಸ್ಎಸ್ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

      ಕಾರ್ಯಕ್ರಮ ಡಾ. ಎಂ ಬಿ .ದಿಲ್ ಶಾದ್ ರಚಿಸಿದ ರಾಷ್ಟ್ರೀಯ ಸೇವಾ ಯೋಜನೆಗೀತೆಯನ್ನು ವಿದ್ಯಾರ್ಥಿನಿಯರು ಹಾಡಿದರು.

      ವೇದಿಕೆಯ ಮೇಲೆ ಶಿಭಿರಾಧಿಕಾರಿಗಳಾದ , ಎಸ್ ಬಿ ಡಾಂಗೆ. ಬಿ ಎಸ್ ದೊಡ್ಡಿ ಹಾಗೂ ಉಪಾಧ್ಯಕ್ಷ ಕಾಶಿನಾಥ್ ಅವಜಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಕಾಲೇಜಿನ ಶಿಬಿರಾರ್ಥಿಗಳು ಹಾಜರಿದ್ದರು.

      Tags: #indi / vijayapur#NSS#Public News#State News#The role of the youth is important in recognizing and implementing the needs of society: Lecturer Eranakeri#Today News#Voice Of Janata#Voiceofjanata.in#ಎನ್ ಎಸ್ ಎಸ್ ಶಿಬಿರ#ಸಮಾಜದ ಅಗತ್ಯಗಳನ್ನು ಗುರುತಿಸಿ ಕಾರ್ಯರೂಪಕ್ಕೆ ತರವಲ್ಲಿ ಯುವಕರ ಪಾತ್ರ ಮುಖ್ಯ :ಉಪನ್ಯಾಸಕ ಈರನಕೇರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.