• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಇಂಡಿ : ರಥದ ಎತ್ತರಿಗಿಂತ ಭಕ್ತಿಯ ಎತ್ತರ ಮುಖ್ಯ

      Voiceofjanata.in

      April 20, 2025
      0
      ಇಂಡಿ : ರಥದ ಎತ್ತರಿಗಿಂತ ಭಕ್ತಿಯ ಎತ್ತರ ಮುಖ್ಯ
      0
      SHARES
      113
      VIEWS
      Share on FacebookShare on TwitterShare on whatsappShare on telegramShare on Mail

      ರಥದ ಎತ್ತರಿಗಿಂತ ಭಕ್ತಿಯ ಎತ್ತರ ಮುಖ್ಯ

      ಇಂಡಿ : ಗ್ರಾಮದ ರಥ ಎಷ್ಟು ಎತ್ತರವಾಗಿದೆ ಎಂಬುದು ಮುಖ್ಯವಲ್ಲ, ಗ್ರಾಮಸ್ಥರಿಗೆ ದೇವರ ಮೇಲೆ ಎಷ್ಟು ಭಕ್ತಿ ಇದೆ ಎಂಬುದು ಮುಖ್ಯ ಎಂದು ಯರನಾಳದ ಪರಮಪೂಜ್ಯ ಸಂಗನಬಸವ ಶ್ರೀಗಳು ಹೇಳಿದರು.

      ಶ್ರೀ ಶಂಕರಲಿಂಗ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ನಡೆದ ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
      ಜಾತ್ರೆ ಅಥವಾ ರಥೋತ್ಸವ ಸಂದರ್ಭದಲ್ಲಿ ಗ್ರಾಮದಲ್ಲಿ ಹುಟ್ಟಿ ಬೆಳೆದು ಬೇರೆ ಬೇರೆ ನಗರಗಳಲ್ಲಿ ವಾಸಿಸಿರುವ ಎಲ್ಲರೂ ಹುಟ್ಟುರಿಗೆ ಬರುತ್ತಾರೆ. ಅಷ್ಟೇ ಅಲ್ಲ, ಮದುವೆಯಾಗಿ ಬೇರೆ ಬೇರೆ ಭಾಗಗಳಲ್ಲಿ ಪತಿ ಕುಟುಂಬದವರೊಂದಿಗೆ ವಾಸವಿರುವ ಹೆಣ್ಣುಮಕ್ಕಳನ್ನು ತವರೂರಿಗೆ ಕರೆ ತರುವ ವಿಶೇಷ ಶಕ್ತಿ ಇರುವದು ಜಾತ್ರೆಗಳಿಗೆ ಮಾತ್ರ ಎಂದರು.

      ಗ್ರಾಮದ ಎಲ್ಲರನ್ನು ಒಂದುಗೂಡಿಸುವ ಹಾಗೂ ಸಂಘಟಕರನ್ನಾಗಿ ಮಾಡುವ ಶಕ್ತಿ ರಥೋತ್ಸವಕ್ಕೆ ಇದೆ. ರೈತರು ಎಲ್ಲ ರಾಶಿಗಳನ್ನು ಮಾಡಿ ಸಂತೋಷ ಸಂಭ್ರಮದಿಂದ ಜಾತ್ರೆ ರಥೋತ್ಸವ ಆಚರಿಸುತ್ತಿರುವದು ಹೆಮ್ಮೆಯ ಸಂಗತಿ ಎಂದರು.
      ವಿಜ್ರಂಭಣೆಯಿಙದ ಜರುಗಿದ ಅಗ್ನಿ ಶಮನ ಕಾರ್ಯಕ್ರಮ
      ಬಂಥನಾಳ ಶೀಗಳ ಅಡ್ಡಪಲ್ಲಕ್ಕಿ, ನಂದಿಕೋಲು ಉತ್ಸವ ಹಾಗೂ ಅಗ್ನಿ ಶಮನ ಕಾರ್ಯಕ್ರಮ ವಿಜ್ರಂಭಣೆಯಿAದ ಜರುಗಿತು.

      ಅತ್ಯಂತ ಶ್ರದ್ಧಾಭಕ್ತಿಯಿಂದ ಸಂಪ್ರದಾಯದಂತ ಇಲ್ಲಿನ ಕಮರಿಮಠದ ಒಳ ಆವರಣದಿಂದ ವಾದ್ಯಮೇಳ, ಜಯಘೋಷಗಳೊಂದಿಗೆ ಕಮರಿಮಠದ ಒಳ ಆವರಣದಿಂದ ಆರಂಭವಾದ ಬಂಥನಾಳದ ಶ್ರೀ ಸಂಗನಬಸವ ಮಹಾಶಿವಯೋಗಿಗಳ ಭಾವಚಿತ್ರ ಹೊತ್ತ ಅಡ್ಡ ಪಲ್ಲಕ್ಕಿ ಮೆರವಣ ಗೆ ನಡೆಯಿತು.

      ಈ ಮೆರವಣ ಗೆಯಲ್ಲಿ ವೀರಗಾಸೆ, ಸಂಬಾಳ, ಬ್ಯಾಂಕಡಸೆಟ್ ಕಲಾವಿದರು ಭಾಗವಹಿಸಿ ತಮ್ಮ ಕಲೆ ಪ್ರದರ್ಶಿಸಿದರು. ನಂತರ ಈ ಮೆರವಣ ಗೆಯು ಕಮರಿಮಠದ ಮುಂಭಾಗದ ಹೊರ ಆವರಣದ ಅಗ್ಗಿ ಕಟ್ಟೆಯತ್ತ ಸಾಗಿತು. ಈ ವೇಳೆ ಯುವಕರು ನಂದಿಕೋಲು ಎತ್ತಿ ಸೇವೆಸಲ್ಲಿಸಿದರೆ, ಮತ್ತೆ ಕೆಲವರು ಪಾಲಕಿ ಹೊತ್ತು ಭಕ್ತಿ ಸಮರ್ಪಿಸಿದರು.

      ಈ ಮೆರವಣ ಗೆ ಅಗ್ಗಿ ಕಟ್ಟೆ ಸಮೀಪಿಸುತ್ತಿದ್ದಂತೆ ನೆರೆದ ಸಹಸ್ರಾರು ಭಕ್ತರ ಮನದಲ್ಲಿ ಸಂತಸದ ಭಾವ ಮೂಡಿತು. ಅಷ್ಟರಲ್ಲೆ ಬಂಥನಾಳ ಶ್ರೀಗಳ ಪಾಲಕಿ ಅಗ್ಗಿ ಪ್ರವೇಶ ಕಾರ್ಯಕ್ರಮ ವಿಜ್ರಂಭಣೆಯಿAದ ನೆರವೇರಿತು.ಬಳಿಕ ವೀರಗಾಸೆ ಕಲಾವಿದರು, ಹರಕೆ ಹೊತ್ತ ಭಕ್ತರು ಕೆಂಡದಲ್ಲಿ ಭಕ್ತಿ ಭಾವದಿಂದ ಅಗ್ಗಿ ಹಾಯ್ದು ಭಕ್ತಿ ಸಮರ್ಪಿಸುವದರೊಂದಿಗೆ ಅಗ್ನಿ ಶಮನ ಕಾರ್ಯಕ್ರಮ ಯಶಸ್ವಿಯಾಯಿತು.
      ದಕ್ಷಿಣ ಸೋಲಾಪುರ ತಾಲೂಕಿನ ಶಿರವಾಳದ ಸೋಮಲಿಂಗ ಮಹಾರಾಜರು, ರೇವಣಸಿದ್ದ ಮಹಾರಾಜರು, ಹೂವಿನ ಹಿಪ್ಪರಗಿಯ ಮಾತೋಶ್ರೀ ದ್ರಾಕ್ಷಾಯಣ ಅಮ್ಮನವರು ಈ ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು.

       

       

       

      Tags: #indi / vijayapur#Public News#State News#The height of devotion is important than the height of the chariot#Today News#Voice Of Janata#Voiceofjanata.in#ರಥದ ಎತ್ತರಿಗಿಂತ ಭಕ್ತಿಯ ಎತ್ತರ ಮುಖ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.