• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!

      Voiceofjanata.in

      April 25, 2025
      0
      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!
      0
      SHARES
      84
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ದೇಶದ ೧೨೦ ಕೋಟಿ ಹಿಂದುಗಳು ಒಂದಾಗಿ ಕೈಯಲ್ಲಿ ಬಡಿಗೆ ಹಿಡಿದು ಹೊರಟರೆ ಉಗ್ರರ, ಉಗ್ರವಾದ ಪೋಷಿಸುವವರ ಪರಿಸ್ಥಿತಿ ಏನಾಗಬಹುದು ಎನ್ನುವುದನ್ನು ಊಹಿಸುವುದೂ ಅಸಾಧ್ಯ. ದೇಶದ ಹಿಂದುಗಳೆಲ್ಲ ಒಂದಾಗಿ ಭಯೋತ್ಪಾದನೆ ಬುಡಸಮೇತ ನಿರ್ಮೂಲನೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಜಿ, ಕೇಂದ್ರ ಗೃಹಮಂತ್ರಿ ಅಮಿತ್‌ಶಾಜಿ ಅವರಿಗೆ ಶಕ್ತಿ ತುಂಬುವ ಕಾಲ ಬಂದಿದೆ ಎಂದು ಮಾಜಿ ಶಾಸಕ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
      ಇಲ್ಲಿನ ಬಜಾರ ಮಾರುತೇಶ್ವರ ದೇವಸ್ಥಾನದಲ್ಲಿ ಬುಧವಾರ ಸಂಜೆ ಪೆಹಲ್ಗಾಮ್ ಘಟನೆ ಖಂಡಿಸಿ ಕ್ಯಾಂಡಲ್ ಮಾರ್ಚಗೂ ಮುನ್ನ ನಡೆದ ಸಭೆಯಲ್ಲಿ ಜಮ್ಮು ಕಾಶ್ಮೀರದ ಪುಲಗಾಮ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯ, ಹಿಂದುಗಳ ಹತ್ಯೆ ಖಂಡಿಸಿ ಮಾತನಾಡಿದ ಅವರು, ಭಯೋತ್ಪಾದನೆ ಇವತ್ತು ಬೇರೆ ಊರಲ್ಲಿ ನಡೆದಿದೆ, ನಾಳೆ ನಮ್ಮೂರಿಗೆ, ಮುಂದಿನ ದಿನ ನಮ್ಮ ಮನೆಗೂ ಭಯೋತ್ಪಾದಕ ಉಗ್ರರು ಬರಬಹುದು. ಈಗಲೇ ಹಿಂದುಗಳು ಜಾಗ್ರತರಾಗಬೇಕು. ನಮ್ಮ ಸಹನೆಯನ್ನು ದೌರ್ಬಲ್ಯವಾಗಿಸಬಾರದು. ಮೋದಿ ಅವರಂತಹ ಸಮರ್ಥ ಆಡಳಿತಗಾರರ ಕೈ ಬಲಪಡಿಸಬೇಕು ಎಂದರು.
      ಶ್ರೀ ಗುರು ರಾಘವೇಂದ್ರ ರಾಯರ ಬೃಂದಾವನ ಸನ್ನಿಧಿಯ ಆವರಣದಲ್ಲಿ ನಡೆದ ಕ್ಯಾಂಡಲ್ ಮಾರ್ಚ ಸಮಾರೋಪ, ಶ್ರದ್ಧಾಂಜಲಿ ಸಭೆಯಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಇಬ್ಬರು ಕನ್ನಡಿಗರೂ ಸೇರಿದಂತೆ ಎಲ್ಲರ ಎಲ್ಲರ ಆತ್ಮಕ್ಕೂ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸುವ ಸಭೆಯಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಕಾರ್ಯವಾಹ ದಾಮೋದರ್‌ಜಿ ಅವರು ಮಾತನಾಡಿ, ಗಡಿಗಿಂತ ಒಳಗಿನ ಸುರಕ್ಷತೆ ಭಯಾನಕವಾಗಿದೆ. ಹಿಂದು, ಮುಸಲ್ಮಾನ ಎಂದು ಪ್ರತ್ಯೇಕಿಸಿ ಹಿಂದುಗಳ ಮೇಲೆ ಗುಂಡು ಹಾರಿಸಿರುವುದರ ಹಿಂದಿನ ಉದ್ದೇಶ ಸ್ಪಷ್ಟವಾಗಿದೆ. ಇದನ್ನು ಹಿಂದುಗಳು ಅರಿತುಕೊಳ್ಳಬೇಕು. ಹಿಂದುಗಳೆಲ್ಲ ಒಟ್ಟಾದರೆ ಏನಾಗುತ್ತದೆ ಎನ್ನುವ ಶಕ್ತಿ ತೋರಿಸಬೇಕು. ಹಿಂದಿನ ಸರ್ಕಾರದಲ್ಲಿ ಸೈನಿಕ ಶಕ್ತಿ ದುರ್ಬಲವಾಗಿತ್ತು. ಮೋದಿ ಅವರು ಪ್ರಧಾನಿಯಾದ ನಂತರ ಸೈನಿಕರ ಶಕ್ತಿ ಬಲ ಹೆಚ್ಚಾಗಿದೆ ಎಂದರು.

      ಕ್ಯಾಂಡಲ್ ಮಾರ್ಚ-ಶ್ರದ್ಧಾಂಜಲಿ

      ಬಿಜೆಪಿ ಮಂಡಲದಿಂದ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಹಿಂದು ಪರ, ಮಾಜಿ ಸೈನಿಕರ, ದಲಿತಪರ ಸಂಘಟನೆಗಳ ಸದಸ್ಯರು, ದೇಶಾಭಿಮಾನಿಗಳು ಜಮ್ಮು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಹಿಂದುಗಳನ್ನೇ ಗುರಿಯಾಗಿಸಿಕೊಂಡು ನಡೆದ ಉಗ್ರರ ದಾಳಿ ಖಂಡಿಸಿ ಮತ್ತು ಘಟನೆಯಲ್ಲಿ ಮೃತರಾದ ಹಿಂದುಗಳಿಗೆ ಶ್ರದ್ಧಾಂಜಲಿ ಕೋರಿ ರಾಷ್ಟçಧ್ವಜ, ಭಗವಾಧ್ವಜ, ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು. ದೇವಸ್ಥಾನದಲ್ಲಿ ಮಾರುತೇಶ್ವರನಿಗೆ ಹಚ್ಚಿದ್ದ ದೀಪದಿಂದ ಮೊಂಬತ್ತಿ ಬೆಳಗಿಸಿಕೊಂಡು ಮುಖ್ಯ ಬಜಾರ್, ಮಹಾತ್ಮಾಗಾಂಧಿ, ಬಸವೇಶ್ವರ, ರಾಣಿ ಚನ್ನಮ್ಮ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ರಾಯರ ಬೃಂದಾವನ ಸನ್ನಿಧಿಯವರೆಗೂ ಅಂದಾಜು ಎರಡು ಕಿಮಿ ಕಾಲ್ನಡಿಗೆ ಮೂಲಕ ಕ್ಯಾಂಡಲ್ ಮಾರ್ಚ ನಡೆಸಿದರು.
      ಒಂದಾಗಿ ಒಂದಾಗಿ ಹಿಂದುಗಳೆಲ್ಲ ಒಂದಾಗಿ, ಪ್ರಧಾನಿ ಮೋದಿಜಿ ಮುನ್ನುಗ್ಗಿ ಉಗ್ರರ ಸದೆಬಡಿಯಿರಿ, ಉಗ್ರರಿಗೆ ಧಿಕ್ಕಾರ, ಉಗ್ರತ್ವ ಬುಡಸಮೇತ ಕಿತ್ತಿಹಾಕಬೇಕು ಇತ್ಯಾದಿ ಘೋಷಣೆ ಕೂಗಿದರು.
      ಪ್ರಮುಖರಾದ ಬಿ.ಪಿ.ಕುಲಕರ್ಣಿ, ಮುನ್ನಾಧಣಿ ನಾಡಗೌಡ, ಚನ್ನಪ್ಪ ಕಂಠಿ, ಸಿದ್ದರಾಜ ಹೊಳಿ, ಸೋಮನಗೌಡ ಮೇಟಿ, ಸಂಜು ಬಾಗೇವಾಡಿ, ನಾನಪ್ಪ ನಾಯಕ, ಶ್ರೀಶೈಲ ದೊಡಮನಿ, ವಾಸು ಶಾಸ್ತಿç, ಮಾಣಿಕಚಂದ ದಂಡಾವತಿ, ಎಲ್.ಎಸ್.ದೇಶಪಾಂಡೆ, ವಿಲಾಸ ದೇಶಪಾಂಡೆ, ಗೌರಮ್ಮ ಹುನಗುಂದ, ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಅನೀಲ ರಾಠೋಡ, ಶಿವಾನಂದ ರಾಠೋಡ, ಅಶೋಕ ರಾಠೋಡ, ವಿಕ್ರಮ್ ಓಸ್ವಾಲ, ಹರೀಶ ನಾಟೀಕಾರ, ಗಿರೀಶಗೌಡ ಪಾಟೀಲ ಹಿರೇಮುರಾಳ, ಜಗದೀಶ ಪಂಪಣ್ಣವರ್, ಲಕ್ಷö್ಮಣ ಬಿಜ್ಜೂರ, ಸಂಗಮೇಶ ಕರಭಂಟನಾಳ, ರಾಜು ಬಳ್ಳೊಳ್ಳಿ, ಮಲಕೇಂದ್ರಗೌಡ ಪಾಟೀಲ, ಆನಂದ ತುಪ್ಪದ, ರೇಖಾ ಕೊಂಡಗೂಳಿ, ಕಾವೇರಿ ಕಂಬಾರ, ಪ್ರೀತಿ ಕಂಬಾರ, ಸಂತೋಷ ಬಾದರಬಂಡಿ, ಬಸನಗೌಡ ಪಾಟೀಲ ಸರೂರ, ಹಿಂದುಪರ ಸಂಘಟನೆಗಳ ಸದಸ್ಯರು ಸೇರಿ ಅನೇಕರು ಪಾಲ್ಗೊಂಡಿದ್ದರು.
      ದೇಶವಾಸಿಗಳಿಗೆ ಮಾನಸಿಕ ನೆಮ್ಮದಿ ಸಿಗಲು ನಾಯಕತ್ವ, ದೇಶದ ನೇತೃತ್ವ ಬಲಿಷ್ಠವಾಗಿರಬೇಕು. ಅದನ್ನು ನಾವು ಪ್ರಧಾನಿ ನರೇಂದ್ರ ಮೋದಿಜಿ ಅವರಲ್ಲಿ ನೋಡುತ್ತೇವೆ. ಪೆಹಲ್ಗಾಮ್ ಘಟನೆಯನ್ನು ಎಲ್ಲರೂ ಉಗ್ರವಾಗಿ ಖಂಡಿಸೋಣ. ಉಗ್ರರಿಗೆ ತಕ್ಕ ಶಾಸ್ತಿ ಮಾಡಲು ಭಾರತದ ಸೈನ್ಯ ಸಮರ್ಥವಾಗಿದೆ.

      –ದಾಮೋದರಜಿ, ಆರ್‌ಎಸ್‌ಎಸ್ ಪ್ರಾಂತ ಕಾರ್ಯವಾಹ.

       

      ಮುದ್ದೇಬಿಹಾಳ: ಬಜಾರ ಮಾರುತೇಶ್ವರ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಎ.ಎಸ್.ಪಾಟೀಲ ನಡಹಳ್ಳಿಯವರು ಮಾತನಾಡಿದರು. ಮುಖಂಡರು, ಹಿಂದುಪರ ಸಂಘಟನೆಗಳ ಸದಸ್ಯರು ಇದ್ದಾರೆ.
       ಮುದ್ದೇಬಿಹಾಳ: ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿ, ಹಿಂದುಗಳ ಹತ್ಯೆ ಖಂಡಿಸಿ, ಮೃತರಿಗೆ ಶ್ರದ್ಧಾಂಜಲಿ ಕೋರಿ ರಾಷ್ಟçಧ್ವಜ, ಭಗವಾಧ್ವಜ, ಮೊಂಬತ್ತಿ ಹಿಡಿದು ಕ್ಯಾಂಡಲ್ ಮಾರ್ಚ ನಡೆಸಲಾಯಿತು.
      Tags: #indi / vijayapur#Muddebiha | Terrorist acts#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ | ಭಯೋತ್ಪಾದಕ ಕೃತ್ಯhuge protests condemning the assassination of Hindusಹಿಂದುಗಳ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.