• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      Voiceofjanata.in

      April 29, 2025
      0
      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?

      ಪೈಗಂಬರರನ್ನು ಅಪಮಾನಿಸಿರುವ ಶಾಸಕ ಯತ್ನಾಳ ಹುಚ್ಚು ಮನಸ್ಥಿತಿ ವ್ಯಕ್ತಿ: ಸಚಿವ ಶಿವಾನಂದ ಪಾಟೀಲ

       

      ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ

       

       

      ವಿಜಯಪುರ: ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಬರ ಕುರಿತು ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಾಗ್ದಾಳಿ ನಡೆಸಿದರು.

      ಸೋಮವಾರ ನಗರದ ಡಾ.ಬಿ.ಆ‌ರ್. ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಜಂಟಿ ಆಕ್ಷನ್ ಕಮಿಟಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಸಚಿವರು, ನಗರದ ಜನತೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ಸಮಾಜದಲ್ಲಿ ಜಾತಿ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

      ಆಕಾಶಕ್ಕೆ ಉಗಿದರೆ ಆತನ ಮುಖಕ್ಕೇ ಬೀಳುತ್ತದೆ ಎಂಬ ಪರಿಜ್ಞಾನ ಇಲ್ಲದ ವ್ಯಕ್ತಿ ಎಂದು ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವರು, ಒಮ್ಮೆ ಆತನ ವಿರುದ್ದ ಸ್ಪರ್ಧೆ ಮಾಡಿ ಬುದ್ದಿ ಕಲಿಸುವ ಇಚ್ಚೆ ಇದೆ ಎಂದರು.

      ಯತ್ನಾಳ ವರ್ತನೆ ಸಹಿಸದೇ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಇಡೀ ರಾಜ್ಯದ ಜನರು ಯತ್ನಾಳಗೆ ಪಾಠ ಕಲಿಸಬೇಕಿದೆ. ಯಾವುದೇ ಪಕ್ಷದ ವ್ಯಕ್ತಿ ಇದ್ದರೂ ಯತ್ನಾಳ ರೀತಿ ಮಾತನಾಡಬಾರದು.

      ಈ ಹೋರಾಟದ ಬಳಿಕವಾದರೂ ಸುಧಾರಣೆ ಆದರೆ ಅವರಿಗೆ ಒಳಿತು ಎಂದು ಯತ್ನಾಳಗೆ ಎಚ್ಚರಕೆ ಕೊಟ್ಟ ಸಚಿವ ಶಿವಾನಂದ ಪಾಟೀಲ್ ಯಾವುದೇ ಸಮಾಜದ ಕುರಿತು ಯಾರೂ ಮಾತನಾಡಬಾರದು ಎಂದು ಕಿವಿಮಾತು ಹೇಳಿದರು.

      ಭಾರತ ನಮ್ಮ ಮನೆ ನಮ್ಮನ್ನು ಕೆಡಿಸೋಕೆ ಜಾತಿ ವಿಷ ಬೀಜ ಬಿತ್ತುತ್ತಾರೆ, ಇಂಥ ವ್ಯಕ್ತಿಗಳ ಕುರಿತು ಎಚ್ಚತವಾಗಿರಬೇಕು. ಪೆಹಲಾಮ್ ಘಟನೆಯನ್ನು ಖಂಡಿಸಿದ ಸಚಿವರು, ಜನರೆಲ್ಲರೂ ದೇಶದ ಪರವಾಗಿದ್ದಾರೆ. ಉಗ್ರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಬೆಂಬಲ ಇದೆ ಎಂದರು.

      ಜಿಲ್ಲೆಯ ಜನತೆ ಯತ್ನಾಳ ಅವರನ್ನು ಶಾಸಕ, ಸಂಸದ, ಕೇಂದ್ರ ಸಚಿವರನ್ನಾಗಿ ಮಾಡಿದೆ.ದೇವರು ಎಲ್ಲವನ್ನೂ ಕೊಟ್ಟರೂ ಇವರು ಹಾಳು ಮಾಡಿಕೊಂಡಿದ್ದಾರೆ. ಇಂಥ ವರ್ತನೆಯ ಕಾರಣಕ್ಕೆ ಅವರ ಪಕ್ಷದಿಂದಲೂ ಹೊರ ಹಾಕಿಸಿಕೊಂಡರೂ ಬುದ್ದ ಬಂದಿಲ್ಲ. ಸಮಾಜ ಒಡೆಯುವ ಮನಸ್ಥಿತಿಯ ಹೇಳಿಕೆ ನೀಡುತ್ತಿರುವ ಯತ್ನಾಳಗೆ ಈ ಬೃಹತ್ ಹೋರಾಟದ ಮೂಲಕ ಈ ವೇದಿಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಇನ್ನಾದರೂ ಮನುಷ್ಯತ್ವ ಇರಿಸಿಕೊಂಡು ಬದಲಾವಣೆಗೆ ದೇವರು ಬುದ್ದಿ ಕೊಡಲಿ.
      
      | ಶಿವಾನಂದ ಪಾಟೀಲ, ಸಚಿವ
      
      

       

      ಮುಸ್ಲಿಂ ಧರ್ಮಗುರು ತನ್ನೀರ ಪೀರಾ, ಮನಗೂಳಿ ವಿರಕ್ತ ಮಠದ ವಿರತೀಶಾನಂದ ಶ್ರೀ ಗಳು, ಜೈನಾಪುರದ ಸಿದ್ದಲಿಂಗ ಶ್ರೀಗಳು, ಶಾಸಕರಾದ ಯಶವಂತರಾಯಗೌಡ ಪಾಟೀಲ, ವಿಠಲ ಕಟಕದೊಂಡ, ಅಶೋಕ ಮನಗೂಳಿ, ವಿಜಯಾನಂದ ಕಾಶಪ್ಪನವರ, ಸುನಿಲಗೌಡ ಪಾಟೀಲ, ಮಾಜಿ ಶಾಸಕ ರಾಜು ಆಲಗೂರ ಇತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Vijayapura | Criticism against MLA Yatnala ..? Do you know?#Voice Of Janata#Voiceofjanata.in#ವಿಜಯಪುರ | ಶಾಸಕ ಯತ್ನಾಳ ವಿರುದ್ಧ ಟೀಕಾ ಪ್ರಹಾರ..ಯಾರು..? ಯಾರಿಂದ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.