• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.

      Voiceofjanata.in

      May 1, 2025
      0
      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.
      0
      SHARES
      103
      VIEWS
      Share on FacebookShare on TwitterShare on whatsappShare on telegramShare on Mail

      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು

      ನಾವೆಲ್ಲ ತಿಳಿದುಕೊಳ್ಳಬೇಕು.

      ಶಬ್ದಗಳು ಗ್ರಂಥ ರೂಪವನ್ನು ಪಡೆದಾಗ ಸಮಾಜಕ್ಕೆ ಬೆಳಕು ಚಲ್ಲುವಂತ ಕೆಲಸಗಳು ನಡೆಯುತ್ತವೆ.

      ಮುದ್ದೇಬಿಹಾಳ: ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು. ಶಬ್ದಗಳು ಗ್ರಂಥ ರೂಪವನ್ನು ಪಡೆದಾಗ ಸಮಾಜಕ್ಕೆ ಬೆಳಕು ಚಲ್ಲುವಂತ ಕೆಲಸಗಳು ನಡೆಯುತ್ತವೆ. ಚರಿತ್ರೆಯ ಜೊತೆಗೆ ಚಾರಿತ್ರವು ಶುದ್ಧವಾಗಿರುವ ಗ್ರಂಥದ ಶಬ್ದಗಳು ಮಾತೇ ಜ್ಯೋತಿರ್ಲಿಂಗದಂತೆ ಹೊಳೆಯುತ್ತವೆ ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಡಾ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
      ತಾಲೂಕಿನ ನೆರಬೆಂಚಿ ಗ್ರಾಮದ ಎಚ್ಚರಸ್ವಾಮಿ ದೇವಸ್ಥಾನ ಆವರಣದಲ್ಲಿ ರವಿವಾರ ಏರ್ಪಡಿಸಿದ್ದ 208ನೇ ಶಿವಾನುಭವ ಗೋಷ್ಠಿಯಲ್ಲಿ ಬಹುಮುಖ ವ್ಯಕ್ತಿತ್ವದ ನಿವೃತ್ತ ಶಿಕ್ಷಕ ಎನ್.ಎಸ್.ಪೋಲೇಶಿ ಕುರಿತು ಡಾ. ಪ್ರಕಾಶ ನರಗುಂದ ಸಂಪಾದಿಸಿದ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು. ಜಗತ್ತಿನಲ್ಲಿ ನಿತ್ಯವೂ ಸಾವಿರಾರು ಗ್ರಂಥ ಪ್ರಕಾಶನಗೊಳ್ಳುತ್ತವೆ. ಆದರೆ ನಾಗಪ್ಪ ಪೋಲೇಶಿ ಅವರು ಶಿಕ್ಷಕರಾಗಿ, ಜ್ಯೋತಿಷ್ಯ, ಭೂ ಸಮೀಕ್ಷೆ, ಆಪ್ತ ಸಲಹೆ, ನ್ಯಾಯ ನಿರ್ಣಯ ಜೊತೆಗೆ ಅನುಭವ ಮಂಟಪ ಮಾದರಿಯ ಶಿವಾನುಭವ ದೋಸ್ತಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು ಎಂದರು.
      ಧಾರವಾಡದ ಸಾಹಿತಿ, ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ಸಂಗಮನಾಥ ಲೋಕಾಪುರ ಅವರು ಕೃತಿ ಪರಿಚಯ ಮಾಡಿಕೊಟ್ಟು ಸಮಾಜದಲ್ಲಿ ಎಲ್ಲವೂ ತಿಳಿದಿದೆ ಎಂದು ಎಲ್ಲ ವಿಷಯಗಳಲ್ಲಿ ತಲೆ ಹಾಕುವ ಅಪೇಕ್ಷಿತರು ಬಹಳ ಜನ ಇದ್ದಾರೆ ಅದರಂತೆ ಕಾಯಕ, ದಾಸೋಹದಲ್ಲಿ ತೊಡಗಿದ ಉಪೇಕ್ಷಿತರು ಇದ್ದಾರೆ ಅವರಿಗೆ ಪ್ರಚಾರ ಬೇಕಿಲ್ಲ. ಇನ್ನು ಕೆಲವರು ಬರೀ ಪ್ರಚಾರ ಇದ್ದಾರೆ. ಸಮಾಜಕ್ಕೆ ಎಲ್ಲವನ್ನೂ ಕೊಟ್ಟು ಸಮಾಜದಿಂದ ಏನನ್ನು ಬಯಸದವರು. ನಾಗಪ್ಪ ಪೊಲೇಶಿ ಶಿಕ್ಷಕರು ಗಣಿತ ತಜ್ಞರಾಗಿ ಹಳ್ಳಿಯ ಜನರಿಗೆ ಭೂಮಿಯ ಮೋಜಣಿ ಮಾಡುವುದರ ಜೊತೆಗೆ ಮನೆಯ ನ್ಯಾಯವನ್ನು ಬಗೆಹರಿಸುತ್ತಿದ್ದರು ಅವರ ಬಹುಮುಖ ವ್ಯಕ್ತಿತ್ವ
      ಮಾದರಿಯದದ್ದು  ಎಂದರು.
      ಸಾನ್ನಿಧ್ಯ ವಹಿಸಿದ್ದ ಇಟಗಿ ಭೂಕೈಲಾಸ ಮೇಲುಗದ್ದುಗೆ ಹಿರೇಮಠದ ಡಾ. ಗುರುಶಾಂತವೀರ ಶಿವಾಚಾರ್ಯರು ಆಶಿರ್ವಚನ ನೀಡಿದರು. ಈ ಸಂದರ್ಭದಲ್ಲಿ ಎಂಜಿವಿಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಕಾರ್ಯಕ್ರಮ ಉದ್ಘಾಟಿಸಿದರು.
      ರಥಶಿಲ್ಪಿ ಡಾ. ಪರಶುರಾಮ ಪವಾರ ಡಾ. ರಾಜಶೇಖರ ಹತ್ತರಸಂಗ, ನಿವೃತ್ತ ಪ್ರಾಚಾರ್ಯ ಬಿ.ಪಿ.ಪಾಟೀಲ, ನಿವೃತ್ತ ಮುಖ್ಯಾಧ್ಯಾಪಕ ಜಿ.ಎಚ್.ಪಾಟೀಲ, ಎಂ.ಎಸ್.ಬಿರಾದಾರ, ವಾಗ್ನಿ ಪರಶುರಾಮ ಚೌಡಕೇರ ಅನುಭವ ಗೋಷ್ಠಿ ನಡೆಸಿಕೊಟ್ಟರು. ಗ್ರಂಥಕರ್ತೃ ಎಂಜಿವಿಸಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಪ್ರಕಾಶ ನರಗುಂದ, ಗ್ರಂಥ ಪ್ರಕಾಶಕ ಎಸ್ ಎನ್ ಪೊಲೇಶಿ ಎಸ್‌. ಎನ್.ಕಂಗಳ, ಆಲೂರಿನ ಶರಣಮ್ಮ ಹಿರೇಗೌಡರ, ಗುರುಲಿಂಗಪ್ಪಗೌಡ ಹಿರೇಗೌಡರ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಶಂಕರಗೌಡ ಹಿರೇಗೌಡರ, ಬಿ.ಪಿ.ಪಾಟೀಲ ವಚನಗಾಯನ ಮೂಲಕ ಪ್ರಾರ್ಥಿಸಿದರು. ಪ್ರೊ. ಎಸ್. ಎಸ್. ಹೂಗಾರ ಸ್ವಾಗತಿಸಿದರು. ಡಾ. ಆರ್ ಎಚ್ ಸಜ್ಜನ ನಿರೂಪಿಸಿದರು. ಸಂಗಮೇಶ ಶಿವಣಗಿ ಸಂಗೀತ ಸೇವೆ ನೀಡಿದರು.
      Tags: #indi / vijayapur#muddebhihal#There is light in every word We all need to know.#Today News#Voice Of Janata#Voiceofjanata.in#ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.