• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ |ಕಾರ್ಮಿಕರ ಕಚೇರಿಗೆ ಬೀಗ ಆಚರಣೆಯಾಗದ ಕಾರ್ಮಿಕ ದಿನ : ಕ್ರಮಕ್ಕೆ ಆಗ್ರಹ

      Voiceofjanata.in

      May 1, 2025
      0
      ಇಂಡಿ |ಕಾರ್ಮಿಕರ ಕಚೇರಿಗೆ ಬೀಗ ಆಚರಣೆಯಾಗದ ಕಾರ್ಮಿಕ ದಿನ : ಕ್ರಮಕ್ಕೆ ಆಗ್ರಹ
      0
      SHARES
      501
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಮಿಕರ ಕಚೇರಿಗೆ ಬೀಗ ಆಚರಣೆಯಾಗದ ಕಾರ್ಮಿಕ ದಿನ : ಕ್ರಮಕ್ಕೆ ಆಗ್ರಹ

      ಇಂಡಿ: ಕಾರ್ಮಿಕರು ಹಾಗೂ ಕಾರ್ಮಿಕ ವರ್ಗವನ್ನು ದೇಶದ ಪ್ರಬಲ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ. ದೇಶದ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹಳ ಮಹತ್ವದ್ದು. ಕಾರ್ಮಿಕ ವರ್ಗದವರು ದೇಶದ ಅಭಿವೃದ್ಧಿಗೆ ಬೇರುಗಳಂತೆ ಭದ್ರವಾಗಿರುವವರು. ಆದರೆ ಇಡೀ ದೇಶ ಮತ್ತು ರಾಜ್ಯದಾದ್ಯಂತ  ಮೇ – 1 ರಂದು ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಮಾಡುತ್ತೀರುವ ಸಂದರ್ಭದಲ್ಲಿ, ತಾಲ್ಲೂಕಿನ ಆಡಳಿತ ಸೌಧದಲ್ಲಿರುವ
      ಕಾರ್ಮಿಕರ ಇಲಾಖೆಗೆ ಬೀಗ ಹಾಕಿದ್ದು, ಆಚರಣೆ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.
      ಹೌದು ಭವಿಷ್ಯದ ಜಿಲ್ಲಾ ‌ಕೇಂದ್ರ ಎಂದು ಬಿಂಬಿತಗೊಂಡಿರುವ ಇಂಡಿ ತಾಲ್ಲೂಕಿನ ಆಡಳಿತ ಸೌಧದಲ್ಲಿ ಇರುವ ಕಾರ್ಮಿಕ ಕಛೇರಿ ನೌಕರರು ನಿರಂತರ ಸೇವೆ ನೀಡಿದರೂ ಉಪಯೋಗಬಾರದಂತಾಗಿದೆ. ಏಕೆಂದರೆ ಇಂದು ಕಾರ್ಮಿಕರಿಗೆ ಅತ್ಯಂತ ಮೌಲ್ಯಯುತ್ ದಿನ. ಅವರು ತಮ್ಮ ನೋವು ನಲಿವು, ಬೇಕು-ಬೇಡಿಕೆ ಭಾವನೆ ಹಂಚಿಕೊಳ್ಳುವ ದಿನ
      ಆದರೆ ಕಾರ್ಮಿಕ ಕಛೇರಿ ಬೀಗ ಹಾಕಿದ್ದರಿಂದ ತಾಲೂಕಿನ ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗಿದೆ.
      ಯಾವುದೇ ದೇಶಕ್ಕೆ ಕಾರ್ಮಿಕರು ಹಾಗೂ ಕಾರ್ಮಿಕ ವರ್ಗದವರು ಬೆನ್ನೆಲುಬಾಗಿರುವುದು ಬಹಳ ಮುಖ್ಯ.
      ಒಂದು ದೇಶ ಹಾಗೂ ರಾಜ್ಯ ತನ್ನದೇ ಆದ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಆರ್ಥಿಕತೆಯಿಂದ ನಿರ್ಮಿಸಲ್ಪಡುವಲ್ಲಿ ಕಾರ್ಮಿಕರ ಪಾತ್ರ ಬಹಳ ಮುಖ್ಯವಾಗಿದೆ.‌ ಆ ಕಾರಣಕ್ಕೆ ಕಾರ್ಮಿಕರ ಬಗ್ಗೆ ಸದಾ ದೇಶ ಹಾಗೂ ಜನರು ಗಮನ ಹರಿಸಬೇಕು. ಅವರ ಯೋಗಕ್ಷೇಮದ ನಿಗಾ ವಹಿಸಬೇಕು. ಅವರ ಸಮಸ್ಯೆಗಳಿಗೆ ಕಿವಿಯಾಗಬೇಕು ಎಂದು ಮೇ 1 ರಂದು ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಗುತ್ತದೆ.
      ಈ ಮೊದಲು ಪಟ್ಟಣದಲ್ಲಿ ಕಾರ್ಮಿಕರ ದಿನಾಚರಣೆಯ ದಿನ ಕಟ್ಟಡ ಕಾರ್ಮಿಕರು ಎತ್ತಿನ ಬಂಡೆಯ ಕೆಲಸ ಮಾಡುವ ಕಾರ್ಮಿಕರು, ಪುರಸಭೆಯ ಕಾರ್ಮಿಕರು, ಅನೇಕ ಕಾರ್ಮಿಕ ವರ್ಗ ಸೇರಿ ಎತ್ತಿನ ಬಂಡೆಯೊಂದಿಗೆ ಮೆರವಣೆಗೆ ತೆಗೆದು ಕಾರ್ಮಿಕರ ದಿನಾಚರಣೆ ಆಚರಿಸುತ್ತಿದ್ದು ಈ ಬಾರಿ ಇದ್ಯಾವದು ಆಗಿಲ್ಲ.
      ತಾಲೂಕಿನಲ್ಲಿರುವ ಬೇರೆ ಬೇರೆ ಇಲಾಖೆಯಲ್ಲಿರುವ ಕಾರ್ಮಿಕರನ್ನು ಗುರುತಿಸಿ ಅವರನ್ನು ಗೌರವಿಸಬೇಕಾಗಿತ್ತು. ಅಲ್ಲದೆ ಕಾರ್ಮಿಕರಿಗೆ ಆರೋಗ್ಯ ಕುರಿತು ಕಿಟ್ ಹಂಚುತ್ತಿದ್ದರು. ಗೌಂಡಿಗಳಿಗೆ ಮತ್ತು ಇತರೆ ಕಾರ್ಮಿಕರಿಗೆ ಅವರಿಗೆ ಬೇಕಾಗುವ ಸಾಮಾನು ಕಿಟ್ ರೂಪದಲ್ಲಿ ವಿತರಣೆ ಮಾಡುತ್ತಿದ್ದರು. ಆದರೂ ಅದಾವುದೆ ನಡೆಯದೇ ಕಚೇರಿಗೆ ಬೀಗ ಹಾಕಿದ್ದಾರೆ.
      ಈ ಕುರಿತು ಹಲವಾರು ಕಾರ್ಮಿಕರು ಇಲಾಖೆಗೆ ಬಂದು ತಮ್ಮ ಅಸಂತೋಷ ವ್ಯಕ್ತ ಪಡಿಸಿದ್ದಾರೆ. ಮತ್ತು ಕನಿಷ್ಠ ಪಕ್ಷ ಇಲಾಖೆ ತೆಗೆದು ಫೋಟೋಗೆ ಹಾರ ಹಾಕಿ ಸರಳ ರೂಪದಲ್ಲಾದರೂ ಆಚರಣೆ ಮಾಡಬೇಕಾಗಿತ್ತು ಎಂದು ಅಸಮಾಧಾನ ವ್ಯಕ್ತ ಪಡಿಸುತ್ತಿದ್ದರು.
      ಓರ್ವ ಕಾರ್ಮಿಕ ಪ್ರತಿ ರಾಷ್ಟ್ರದ ದೊಡ್ಡ ಆಸ್ತಿ ಮತ್ತು ನಿರ್ಮಾತೃ. ನಮ್ಮ ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರು ಮತ್ತು ಕಾರ್ಮಿಕ ವರ್ಗದ ಕೊಡುಗೆ ಅನ್ಯನ್ಯ, ಅವರ ಕಾರ್ಯ ಶ್ಲಾಘನೀಯ. ಆದರೆ ಇಂದು ತಾಲ್ಲೂಕು ಆಡಳಿತ ಸೌಧದಲ್ಲಿರುವ ಕಾರ್ಮಿಕ ಕಛೇರಿ ಬೀಗ ಹಾಕಿದ್ದು ಮತ್ತು ಆಚರಣೆ ಮಾಡದೇ ಇರುವುದು ಅತ್ಯಂತ ನೋವಿನ ಸಂಗತಿ. ಆ ಶ್ರಮಿಕರ ನೋವು ನಲಿವು ಜೊತೆಗೆ ಅವರ ಭಾವನೆಗಳನ್ನು ಹಂಚಿಕೊಳ್ಳುವ ಅದೃಷ್ಟ ತಪ್ಪಿದ್ದು ಖಂಡನೀಯ. 
      ಚಂದ್ರಶೇಖರ ಹೊಸಮನಿ, ಸಾಮಾಜಿಕ ಕಾರ್ಯಕರ್ತರು ಇಂಡಿ
      ನನ್ನ ಮೈಯಲ್ಲಿ ಹುಷಾರಿಲ್ಲ, ಹೀಗಾಗಿ ಈ ಬಾರಿ ಕಾರ್ಮಿಕ ದಿನಾಚರಣೆ ಮಾಡಿಲ್ಲ.
      ದತ್ತು ದೇವರಮನಿ ಕಾರ್ಮಿಕ ಅಧಿಕಾರಿಗಳು ಇಂಡಿ
      ನಾನು ಕಾರ್ಮಿಕ ಇಲಾಖೆಯಿಂದ ವರದಿ ತರಿಸಿಕೊಂಡು ಕಾರ್ಮಿಕ ಇಲಾಖೆಯ ಮುಖ್ಯಸ್ಥರಿಗೂ ಮತ್ತು ಮಾನ್ಯ ಜಿಲ್ಲಾಧಿಕಾರಿಗಳಿಗೂ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸುತ್ತೇನೆ.
      ಅನುರಾಧಾ ವಸ್ತ್ರದ  ಕಂದಾಯ ಉಪವಿಬಾಗಾಧಿಕಾರಿಗಳು ಇಂಡಿ 
      ಇಂಡಿ ಪಟ್ಟಣದ ಆಡಳಿತಸೌಧ ದಲ್ಲಿರುವ ಕಾರ್ಮಿಕ ಇಲಾಖೆಗೆ ಕೀಲಿ ಹಾಕಿರುವದು. ಕಾರ್ಮಿಕರ ಅಕ್ರೋಶಕ್ಕೆ ಗುರಿಯಾಗಿರುವದು
      Tags: #indi / vijayapur#Labor Day to be locked to workers' office#Public News#State News#Today News#Voice Of Janata#Voiceofjanata.in#ಕಾರ್ಮಿಕರ ಕಚೇರಿಗೆ ಬೀಗ ಆಚರಣೆಯಾಗದ ಕಾರ್ಮಿಕ ದಿನ : ಕ್ರಮಕ್ಕೆ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.