• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಬಬಲೇಶ್ವರ| ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ

      Voiceofjanata.in

      May 7, 2025
      0
      ಬಬಲೇಶ್ವರ| ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಬಬಲೇಶ್ವರ| ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ

       

      ವಿಜಯಪುರ: ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೇವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದೆ ಎಂದು ಆರೋಪಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ದೊರಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುಚಾರಿ ಸಚಿವ ಎಂ. ಬಿ. ಪಾಟೀಲ‌ ಹೇಳಿದ್ದಾರೆ.

      ಇಂದು ಬುಧವಾರ ಬಬಲೇಶ್ವರ ತಾಲೂಕಿನ ಧನ್ಯಾಳ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಮಾಡಿ ಅವರು ಮಾತನಾಡಿದರು.

      ಬಸವಣ್ಣನವರು‌ ಲಿಂಗಾಯಿತ ಧರ್ಮ ಸ್ಥಾಪಿಸಿದ 12ನೇ ಶತಮಾನದಿಂದ 1881ರ ವರೆಗೆ ಲಿಂಗಾಯಿತ ಪ್ರತ್ಯೇಕ ಧರ್ಮವಾಗಿತ್ತು. ಆದರೆ, 1881 ರಲ್ಲಿ ಮೈಸೂರು ಅರಸರು ಲಿಂಗಾಯಿತರನ್ನು ಪ್ರತ್ಯೇಕ ಧರ್ಮದ ಕಾಲಂ ನಿಂದ ತೆಗೆದು ಹಿಂದೂ ಧರ್ಮದ ಶೂದ್ರ ವರ್ಣದಲ್ಲಿ ಸೇರಿಸಿದರು ಎಂದು ಅವರು ಹೇಳಿದರು.

      ದಯವೇ ಧರ್ಮದ ಮೂಲವಯ್ಯ ಎಂಬ ತಿರುಳು ಹೊಂದಿರುವ ಬಸವ ಧರ್ಮ ಪಾಲನೆಯಾದರೆ ವಿಶ್ವದಲ್ಲಿ ಯುದ್ಧದ ವಾತಾವರಣವೇ ಇರಲ್ಲ. ಮುಂದಿನ ದಿನಗಳಲ್ಲಿ ಬಸವ ಭಾರತವಾಗಲಿದೆ. ಆಗ ದೇಶದಲ್ಲಿ ಕಾಯಕ, ದಾಸೋಹ, ಸಮಾನತೆ, ಸಾಮರಸ್ಯ ನೆಲೆಸಲಿದೆ ಎಂದು ಅವರು ಹೇಳಿದರು.

      ಧನ್ಯಾಳ ಗ್ರಾಮಸ್ಥರು ಶ್ರದ್ಧೆ, ಭಕ್ತಿ, ವಿಜೃಂಭಣೆಯಿಂದ ಸ್ವಾಮೀಜಿಗಳ‌ ಸಾನಿಧ್ಯದಲ್ಲಿ ಮೂರ್ತಿ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು.

      ಧನ್ಯಾಳ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ಧಿಗೆ ರೂ. 10 ಲಕ್ಷ ಆರ್ಥಿಕ ನೆರವು ನೀಡುತ್ತೇನೆ ಎಂದು ಸಚಿವ ಎಂ. ಬಿ. ಪಾಟೀಲ ಅವರು ಇದೇ ವೇಳೆ ತಿಳಿಸಿದರು.

      ಕೂಡಲ‌ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಬೆಂಗಳೂರಿನ ಕುಂಬಳಗೋಡಿನ ಬಳಿ ವಿಶ್ವಗುರು ಬಸವಣ್ಣನವರ ಮೂರ್ತಿ ನಿರ್ಮಾಣ ಅರ್ಧಕ್ಕೆ ನಿಂತಿತ್ತು. ಮೈಸೂರು ಹೆದ್ದಾರಿಯ ಮೇಲೆ ಮಹಾಸ್ವಾಮಿಗಳಾದಿಯಾಗಿ ಎಲ್ಲರೂ ಸಂಚರಿಸಿದರೂ ಯಾರೂ ಅತ್ತ ಗಮನ ಹರಿಸಿರಲಿಲ್ಲ. ಆದರೆ, ಸಚಿವ ಎಂ. ಬಿ. ಪಾಟೀಲ ಅವರು ಅವರು ಅರ್ಧಕ್ಕೆ ನಿಂತಿರುವ ಬಸವಣ್ಣನವರ ಮೂರ್ತಿ ಪೂರ್ಣಗೊಳಿಸಲು ರೂ. 1 ಕೋಟಿ ನೆರವು ನೀಡಿದ್ದಾರೆ. ಇದು ಅವರ ಬಸವ ಭಕ್ತಿಗೆ ಸಾಕ್ಷಿ ಎಂದು ಅವರು ಹೇಳಿದರು.

      ಅಷ್ಟೇ ಅಲ್ಲ, ಸಚಿವರು ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಹೆಸರು ನಾಮಕರಣ ಮಾಡಿ ಸ್ವಾತಂತ್ರ್ಯ ಹೋರಾಟದ ಕಿಚ್ಚಿಗೆ ಗೌರವ ನೀಡಿದ್ದಾರೆ ಎಂದು ಅವರು ಹೇಳಿದರು.

      ಮಠದಲ್ಲಿ ಪ್ರಸಾದ ಸೇವಿಸಿರುವುದನ್ನು ಜನರು ಮರೆಯಬಹುದು. ಆದರೆ, ಹೊಲಗಳಿಗೆ ನೀರು ಕೊಟ್ಟವರನ್ನು ಎಂದೂ ಮರೆಯಬಾರದು. ಅನ್ನದಾತರು‌ ಸದಾ ಅವರ ಬೆನ್ನಿಗೆ ನಿಲ್ಲಬೇಕು. ತಾವು ವಹಿಸಿಕೊಂಡ ಖಾತೆ, ಪ್ರತಿನಿಧಿಸುವ ಮತಕ್ಷೇತ್ರ ಹಾಗೂ ಧರ್ಮಕ್ಕೆ ನ್ಯಾಯ ಒದಗಿಸು ನಾಯಕರ ಜೊತೆ ನಾವೆಲ್ಲರೂ ಸದಾ ಇರಬೇಕು ಎಂದು ಸ್ವಾಮೀಜಿ ಹೇಳಿದರು.

      ಮುದಗಲ್ ತಿಮ್ಮಾಪೂರದ ಕಲ್ಯಾಣಾಶ್ರಮ ಶ್ರೀ ಮಹಾಂತೇಶ್ವರ ಮಠದ ಶ್ರೀ ಪ್ರವಚನಯೋಗಿ ಡಾ. ಮಹಾಂತ ಸ್ವಾಮಿಗಳು ಮಾತನಾಡಿ, ವಿಶ್ವಗುರು ಬಸವಣ್ಣನವರು ತಾತ್ವಿಕ ತಳಹದಿಯ ಮೇಲೆ ಸಾತ್ವಿಕ ಸಮಾಜ ಕಟ್ಟಿದ್ದಾರೆ. ಸಚಿವ ಎಂ. ಬಿ. ಪಾಟೀಲ ಅವರು ಬಸವಣ್ಣನವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. 16ನೇ ಶತಮಾನದಲ್ಲಿ ಸರ್ವಜ್ಞನ ಅಪ್ಪಣೆಯಂತೆ ಕಳೆದ ಎರಡು ವರ್ಷಗಳಿಂದ ರಾಜ್ಯ ಸರಕಾರ ಬಸವಣ್ಣನ ವಿಚಾರಗಳನ್ನು ವಿಶ್ವಕ್ಕೆ ಪರಿಚಯಿಸುತ್ತಿದ್ದು, ಇದರ ಹಿಂದೆ ಎಂ. ಬಿ. ಪಾಟೀಲ ಅವರ ಕೊಡುಗೆ ಅಪಾರವಾಗಿದೆ. ಬಸವಣ್ಣ ಮತ್ತು ಶರಣರ ವಚನ ಪ್ರಸಾರದಲ್ಲಿ ಡಾ. ಫ. ಗು. ಹಳಕಟ್ಟಿ, ಹರ್ಡೆಕರ ಮಂಜಪ್ಪನವರ ಪಾತ್ರ ಪ್ರಮುಖವಾಗಿದೆ. ರಾಷ್ಟ್ರ ಮತ್ತು ವಿಶ್ವ ಉಳಿಯಬೇಕಾದರೆ ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ, ಮನೆಮನೆಗಳಲ್ಲಿ ಅಳವಡಿಸಿಕೊಳ್ಳಬೇಕು. ಯುವಜನತೆ ದುಷ್ಚಟಗಳಿಂದ ದೂರವಿದ್ದು ಧನ್ಯಾಳದ ಯುವಕರು ಧನ್ಯರಾಗಬೇಕು. ಬಸವ ತತ್ವ ನಮ್ಮ ಉಸಿರು, ಆದರ್ಶವಾಗಬೇಕು ಎಂದು ಹೇಳಿದರು.

      ಗ್ರಾಮದ ಮುಖಂಡ ಚಂದ್ರಶೇಖರ ಗಂಟೆಪ್ಪಗೋಳ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮಸ್ಥಳ ಬಹುದಿನಗಳ ಬೇಡಿಕೆ ಮೂರ್ತಿ ಉದ್ಘಾಟನೆಯ ಮೂಲಕ ಈಡೇರಿದೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಮೌಢ್ಯಾಚರಣೆ, ಕಂದಾಚಾರ ಹೋಗಲಾಡಿಸಿ, ವರ್ಣ ವ್ಯವಸ್ಥೆ ತೊಲಗಿಸಿ ಸಮಸಮಾಜಕ್ಕೆ ನಾಂದಿ ಹಾಡಿದರು. ಎಂ. ಬಿ. ಪಾಟೀಲ ಅವರು ಲಿಂಗಾಯಿತ ಧರ್ಮ ಮತ್ತು ಬಸವಾದಿ ಶರಣರ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ, ನಿಡೋಣಿ ಶ್ರೀ ಚನ್ನವೀರೇಶ್ವರ ವಿರಕ್ತಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ, ಹೆಬ್ಬಾಳಹಟ್ಟಿ ಶ್ರೀ ಚಂದ್ರಗಿರಿ ಸದಾಶಿವ ಮಠದ ಶ್ರೀ ವೇದಮೂರ್ತಿ ಸಿದ್ದಲಿಂಗಯ್ಯ ಹಿರೇಮಠ ಸ್ವಾಮೀಜಿ ಉಪಸ್ಥಿತರಿದ್ದರು.

       

      1. Minister MBP Inaugurated Basava Statue In Dhanyal :

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಧನ್ಯಾಳದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಮೂರ್ತಿಯನ್ನು‌‌ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ‌ ಕೂಡಲ ಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿಜಯಪುರದ ಶ್ರೀ ಬಸವಲಿಂಗ ಸ್ವಾಮೀಜಿ, ಮುದಗಲ ತಿಮ್ಮಾಪೂರದ ಡಾ. ಮಹಾಂತ ಸ್ವಾಮಿಗಳು, ನಿಡೋಣಿತ ಶ್ರೀ ಚನ್ನವೀರೇಶ್ವರ ವಿರಕ್ತಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ, ಹೆಬ್ಬಾಳಹಟ್ಟಿಯ ಶ್ರೀ ವೇದಮೂರ್ತಿ ಸಿದ್ದಲಿಂಗಯ್ಯ ಹಿರೇಮಠ ಸ್ವಾಮೀಜಿ, ಗ್ರಾಮದ ನಾನಾ ಮುಖಂಡರು, ಹಿರಿಯರು, ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

      2. Minister MBP Inaugurated Basava Statue In Dhanyal – 

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಧನ್ಯಾಳದಲ್ಲಿ ವಿಶ್ವಗುರು ಶ್ರೀ ಬಸವೇಶ್ವರ ಮೂರ್ತಿಯನ್ನು‌‌ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ‌ ಕೂಡಲ ಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿಜಯಪುರದ ಶ್ರೀ ಬಸವಲಿಂಗ ಸ್ವಾಮೀಜಿ, ಮುದಗಲ ತಿಮ್ಮಾಪೂರದ ಡಾ. ಮಹಾಂತ ಸ್ವಾಮಿಗಳು, ನಿಡೋಣಿತ ಶ್ರೀ ಚನ್ನವೀರೇಶ್ವರ ವಿರಕ್ತಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮೀಜಿ, ಹೆಬ್ಬಾಳಹಟ್ಟಿಯ ಶ್ರೀ ವೇದಮೂರ್ತಿ ಸಿದ್ದಲಿಂಗಯ್ಯ ಹಿರೇಮಠ ಸ್ವಾಮೀಜಿ, ಗ್ರಾಮದ ನಾನಾ ಮುಖಂಡರು, ಹಿರಿಯರು, ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

      Tags: #Babaleshwar | Unveiling the statue of Vishwaguru Basaveshwara#indi / vijayapur#Public News#State News#Today News#Voice Of Janata#Voiceofjanata.in#ಬಬಲೇಶ್ವರ| ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.