• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ

      Voiceofjanata.in

      May 9, 2025
      0
      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ
      0
      SHARES
      245
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ

       

      ಇಂಡಿ : ಅಪರೇಷನ ಸಿಂದೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ತಾಲೂಕಿನ ಪ್ರಸಿದ್ಧ ದೇವಸ್ಥಾನಗಳಾದ ಇಂಡಿಯ ಶಾಂತೇಶ್ವರ, ದಾನಮ್ಮದೇವಿ ಸೇರಿದಂತೆ ತಾಲೂಕಿನ ಅನೇಕ ದೇವಸ್ಥಾನಗಳಲ್ಲಿ ಪೂಜೆ ಕಾರ್ಯಕ್ರಮ ನಡೆದವು.
      ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ನೀಡಲಿ, ಉಗ್ರರನ್ನು ಸದೆ ಬಡೆಯುವ ಭಾರತೀಯ ಸೈನ್ಯದ ಕಾರ್ಯ ಯಶಸ್ವಿಯಾಗಲಿ ಎಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಿ ಪ್ರಾರ್ಥಿಸಿದರು.

      ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ, ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಬಿ.ಎಸ್.ಪಾಟೀಲ ಹಿರೇಬೇವನೂರ, ಅನೀಲ ಜಮಾದಾರ, ಶಾಂತು ಕಂಬಾರ, ಮಂಜು ದೇವರ, ಸೋಮು ನಿಂಬರಗಿಮಠ, ಸಂಜು ದಶವಂತ, ಪ್ರಶಾಂತ ಗವಳಿ,ವಿಜುಗೌಡ ಪಾಟೀಲ,ಸಾಗರ ಬಿರಾದಾರ,ಪ್ರೇಮ ರಾಠೋಡ, ಅಶೋಕಗೌಡ ಬಿರಾದಾರ ಮತ್ತಿತರಿದ್ದರು.
      ದಾನಮ್ಮದೇವಿ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಅನೀಲ ಪ್ರಸಾದ ಏಳಗಿ, ಪ್ರಕಾಶ ಬಿರಾದಾರ, ಶಿವಾನಂದ ತಾಂಬೆ, ರಮೇಶ ಚವ್ಹಾಣ, ಕಾಸು ಬಿರಾದಾರ,ಅರ್ಚಕ ದಾನಯ್ಯ ಮಠಪತಿ ಮತ್ತಿತರಿದ್ದರು.

      ಪಹಲ್ಗಾಮ ದಾಳಿಗೆ ಪ್ರತೀಕಾರವಾಗಿ ನಮ್ಮ ಸೈನಿಕರು ಅಪರೇಷನ್ ಸಿಂದೂರ ಹೆಸರಿನಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನ ನೆಲದಲ್ಲಿದ್ದ ಭಯೋತ್ಪಾದಕರ ನೆಲೆಗಳ ಮೇಲೆ ಮಿಡ್ ನೈಟ ದಾಳಿ ನಡೆಸಿ ಅವುಗಳನ್ನು ಸಂಪೂರ್ಣವಾಗಿ ನಾಶ ಪಡಿಸಿದ್ದು ಹೆಮ್ಮೆಯ ಸಂಗತಿ. ದೇಶ ದ್ರೋಹಿಗಳ ಆಶ್ರಯತಾಣವಾದ ಪಾಪಿ ಪಾಕಿಸ್ತಾನವನ್ನು ಮಟ್ಟ ಹಾಕುವಲ್ಲಿ ನಮ್ಮ ಸೈನ್ಯ ಸದೃಡವಾಗಿದೆ.

      ಬಿ.ಎಸ್.ಪಾಟೀಲ ಹಿರೇಬೇವನೂರ

       

      ಸುಮ್ಮನಿದ್ದ ಭಾರತೀಯರನ್ನು ಪಹಲ್ಗಾಮ ದಾಳಿ ಮುಖಾಂತರ ಕೆಣಕಿದ ಪಾಕಿಗಳಿಗೆ ತಕ್ಕ ಶಿಕ್ಷೆ ಕೊಡಲು ಇದು ಸಕಾಲವಾಗಿದೆ. ಪ್ರಾಥಮಿಕವಾಗಿ ನಮ್ಮ ಸೈನಿಕರು ಭಯೋತ್ಪಾದಕ ನೆಲೆಗಳನ್ನು ಸುಟ್ಟು ಹಾಕಿದ್ದು ೧೪೦ ಕೋಟಿ ಭಾರತೀಯರ ಆಕ್ರೋಶಕ್ಕೆ ನೆಮ್ಮದಿ ಕೊಟ್ಟಂತಾಗಿದೆ. ಆದರೆ ಇದು ಇಷ್ಟಕ್ಕೆ ನಿಲ್ಲದೆ ಉಗ್ರರನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು.

      ಅನೀಲ ಪ್ರಸಾದ ಏಳಗಿ ಅಧ್ಯಕ್ಷರು ದಾನಮ್ಮದೇವಿ ದೇವಸ್ಥಾನ 

       

      ಭಾರತೀಯರು ಶಾಂತಿ ಪ್ರಿಯರು ಅನವಶ್ಯವಾಗಿ ಯಾರಿಗೂ ತೊಂದರೆ ಕೊಡುವದಿಲ್ಲ. ಆದರೆ ನಮ್ಮ ದೇಶದ ಅಮಾಯಕ ನಾಗರಿಕರ ಮೇಲೆ ದಾಳಿ ನಡೆಸಿದ ಪಾಕ್ ಪೋಷಿತ ಉಗ್ರ ಸಂಘಟನೆ ಗಳಿಗೆ ಸುಮ್ಮನೆ ಬಿಡುವ ಪ್ರಮೇಯವೇ ಇಲ್ಲ ಎಂದು ನಮ್ಮ ಹೆಮ್ಮೆಯ ಸೈನಿಕರು ಮಿಶೆಲ್ ದಾಳಿ ಮುಖಾಂತರ ಸ್ಪಷ್ಟ ಸಂದೇಶವನ್ನು ಎದುರಾಳಿಗಳಿಗೆ ರವಾನಿಸಿದ್ದಾರೆ. ಇದು ಕೇವಲ ಆರಂಭಿಕದಾಳಿ ಮಾತ್ರ, ಪಾಕಿಸ್ತಾನ ಭಯೋತ್ಪಾದಕ ನೆಲಗಳನ್ನು ಸಂಪೂರ್ಣವಾಗಿ ನಾಶ ಪಡಿಸುವದು ಶತ ಸಿದ್ದ.

      ಶೈಲೇಶ ಬೀಳಗಿ ಪ್ರಥಮ ದರ್ಜೆ ಗುತ್ತಿಗೆದಾರರು.

      ಪಾಕಿಸ್ತಾನದ ಉಗ್ರರ ತಾಣಗಳಲ್ಲಿ ಏರ್ ಸ್ಟೆçöÊಕ್ ಮೂಲಕ ಭಾರತ ಉಗ್ರರಿಗೆ ತಕ್ಕ ಉತ್ತರ ಕೊಟ್ಟಿದೆ. ರಾತೋ ರಾತ್ರಿ ನಮ್ಮ ಭಾರತೀಯ ಸೇನಾ ಪಡೆ ಯೋಧರು ಅಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುವ ಮೂಲಕ ಉಗ್ರರ ನೆಲೆಯನ್ನು ಧ್ವಂಸ ಮಾಡಿದ್ದಾರೆ. ಪಾಕಿಸ್ತಾನಿಗಳ ಮತ್ತು ಭಯೋತ್ಪಾದಕರ ಹುಟ್ಟಡಗಿ ಭಾರತೀಯ ಸೇನೆಗೆ ಧನ್ಯವಾದ ಸಲ್ಲಿಸುತ್ತೇನೆ.

      ಶಂಕರಗೌಡ ಪಾಟೀಲ ಡೋಮನಾಳ

      Tags: #indi / vijayapur#INDI: Sindura Success: Worship in Temples#Public News#State News#Today News#Voice Of Janata#Voiceofjanata.in#ಇಂಡಿ : ಸಿಂದೂರ ಯಶಸ್ವಿ : ದೇವಸ್ಥಾನಗಳಲ್ಲಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.