• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿಜಯಪುರ | ಪಾಕಿಸ್ತಾನ ಸರ್ವನಾಶವಾಗಲಿ : ದೇಶಪಾಂಡೆ

      Voiceofjanata.in

      May 10, 2025
      0
      ವಿಜಯಪುರ | ಪಾಕಿಸ್ತಾನ ಸರ್ವನಾಶವಾಗಲಿ : ದೇಶಪಾಂಡೆ
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಪಾಕಿಸ್ತಾನ ಸರ್ವನಾಶವಾಗಲಿ : ದೇಶಪಾಂಡೆ

       

      ವಿಜಯಪುರ: ದೇಶ ವಿಭಜನೆ ಯಾದಾಗಿನಿಂದಲೂ ಭಾರತದ ಸ್ವಾಭಿಮಾನವನ್ನು ಒಂದಿಲ್ಲ ಒಂದು ರೀತಿ ಕೆಣಕುತ್ತಿರುವ ಉಗ್ರರ ತವರುರಾದ ಪಾಪೀ ಪಾಕಿಸ್ತಾನ ಸರ್ವನಾಶವಾಗಲಿ ಎಂದು ಶ್ರೀ ವಿಠ್ಠಲಾಚಾರ್ಯ ದೇಶಪಾಂಡೆ ಶಪಿಸಿದರು.

      ಶಿಖಾರಖಾನೆಯ ಬಿ.ಕೆ. ಗುಡದಿನ್ನಿ ರಸ್ತೆಯಲ್ಲಿರುವ ಶ್ರೀ ಹನುಮಾನ ಮಂದಿರದಲ್ಲಿ ಭಾರತದ ರಕ್ಷಣೆ.ಸೈನಿಕರ ಮನೋಬಲ ಆತ್ಮ ಸ್ತ್ಯರ್ಯ ಹೆಚ್ಚಿಸಿ, ಪಾಕಿಸ್ತಾನದ ಶತ್ರು ಸೈನ್ಯವನ್ನು ನಾಶಪಡಿಸಲು ಸರ್ವ ಶಕ್ತ ಹನುಮಂತ ಶಕ್ತಿ ನೀಡಲಿ. ಎಂದು ಶನಿವಾರ ೧೦-೦೫-೨೦೨೫ ರಂದು ಬೆಳಿಗ್ಗೆ ಭಜರಂಗಬಲಿಗೆ ವಿಶೇಷ ಪೂಜೆ. ಪ್ರಾರ್ಥನೆ. ಅಭಿಷೇಕ. ಮಂಗಲಾರ್ಚನೆ ಸಲ್ಲಿಸಿ ಮಾತನಾಡಿದ ಅವರು. ಭಾರತ ದೇಶ ಶಾಂತಿ ಸದ್ಭಾವನೆ ಹೊಂದಿದ ರಾಷ್ಟ್ರ. ನಾವು ಯಾರಿಗು ಕೆಡಕು ಬಯಸಿದವರಲ್ಲ. ಸರ್ವೇ ಜನಃ ಸುಖಿನೋಭವಂತೂ ಎಂದು ವಿಶ್ವ ಶಾಂತಿಯನ್ನು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸುವ ಶಾಂತಿ ಪ್ರೀಯರಾದ ಭಾರತೀಯರನ್ನು ಬಲಹೀನರು ಎಂದು ತಿಳಿದು ಇತರರು ನಮ್ಮನ್ನು ದುರುಪಯೋಗಪಡಿಸಿ ಕೊಳ್ಳಲು ಬಂದರೆ ತಕ್ಕ ಉತ್ತರ ನೀಡಲು ಸದಾ ಸನ್ನದ್ದರು. ಇದನ್ನು ವೈರಿ ರಾಷ್ಟ್ರಗಳು ಇತಿಹಾಸವನ್ನು ಅರಿತು ಪಾಠ ಕಲಿಯಬೇಕು. ಇಲ್ಲದೇ ಹೋದರೆ ಭಾರತದೊಂದಿಗೆ ವೈರತ್ವ ಹೊಂದಿ ಯುದ್ಧ ಮಾಡಿ ಸರ್ವನಾಶವಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
      ನ್ಯಾಯವಾದಿ ದಾನೇಶ ಅವಟಿ ಈ ಸಂದರ್ಭದಲ್ಲಿ ಮಾತನಾಡಿ, ದೇಶದಲ್ಲಿ ಇಂದು ಯುದ್ಧದ ಕಾರ್ಮೋಡ ಕವಿದಿದೆ ಭಾರತ ಪಾಕಿಸ್ತಾನ ಪರಸ್ಪರ ನೇರ ಯುದ್ದಕ್ಕಿಳಿಯುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ.ವ್ಯಾಪಾರಿ ಬುದ್ಧಿಯ ಅಣ್ವಸ್ತ್ರಗಳನ್ನು ತುಬಿಟ್ಟುಕೊಂಡ ಚೀನಾ. ಜಪಾನ್ ಅಮೇರಿಕಾ ಕೊರಿಯಾದಂತಹ ರಾಷ್ಟ್ರಗಳು ಯುದ್ಧವನ್ನು ಪರೋಕ್ಷವಾಗಿ ಬೆಂಬಲಿಸುತ್ತಿವೆ. ಯುದ್ಧವೊಂದೇ ಪರಿಹಾರವಲ್ಲ ಶಾಂತಿ, ಸಹನೆ ಭಾರತೀಯರ ಬಲಹೀನತೆಯಲ್ಲ. ಕಾರಣ ವೈರಿ ರಾಷ್ಟ್ರಗಳಾದ ಚೀನಾ, ಬಾಂಗ್ಲಾ, ಪಾಕಿಸ್ತಾನಗಳು ಪದೇ ಪದೇ ಭಾರತದ ಮೇಲೆ ಕಾಲು ಕೆದರಿ ಕದನಕ್ಕೆ ಬರುತ್ತಿವೆ. ಈಗ ಯುದ್ಧ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೂರ್ವ ಸಿದ್ಧತೆಯಿಂದ. ಜಾಗರೂಕತೆಯಿಂದ. ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಅಕ್ರಮ ಪಾಕಿಸ್ತಾನಿ ಬಾಂಗ್ಲಾ, ರೊಹಿಂಗ್ಯಾ ವಲಸಿಗರನ್ನು ಮೊದಲು ಹೊರದಬ್ಬಬೇಕು ಇವರಿಂದ ದೇಶಕ್ಕೆ ಗಂಡಾ ತರವಿದೆ ಎಂದು ತಿಳಿಸಿ. ಭಾರತೀಯರು ಜಾತಿ ಧರ್ಮ ಮತ ಪಾರ್ಟಿ ಪಕ್ಷ ಎಂದು ಕಚ್ಚಾಡದೆ ದೇಶದ ಗೆಲುವಿಗೆ ಅವಕಾಶ ಸಿಕ್ಕರೆ ಗಡಿಯಲ್ಲಿ ಭಾರತದ ಸೈನಿಕರ ಕೈ ಬಲಪಡಿಸಲು ಸೇವೆಗೆ ಸಿದ್ದರಾಗಿರಬೇಕೇಂದು ವಿನಂತಿಸಿದರು.

      ಹಿರಿಯ ಧುರೀಣ ನಿಂಗಪ್ಪ ಸಂಗಾಪುರ ಮಾತನಾಡಿ ಕಾಶ್ಮೀರದ ಪೇಹಲ್ಗಾಮ ದಾಳಿಯಲ್ಲಿ ಪ್ರವಾಸಿಗರು ಈಗ ನಡೆಯುತ್ತಿರುವ ಪಾಕಿಸ್ತಾನಿ ಉಗ್ರರ ಮಟ್ಟ ಹಾಕುವ ಅಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ. ಭಾರತೀಯ ಸೈನಿಕರು ಮೃತರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ ದುಖಃ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದರು.ಭಾರತದ ದಿಟ್ಟ ಮಹಿಳೆಯರಾದ ಕರ್ನಲ್ ಸೋಫೀಯಾ ಖುರೇಷಿ. ವಿಂಗ್ ಕಮಾಂಡರ್ ವ್ಯೂಮಿಕಾ ಸಿಂಗ ಅಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ದಿಟ್ಟ ತನದಿಂದ ನಾರಿಶಕ್ತಿ ಪ್ರದರ್ಶಿಸಿ ವೈರಿಗಳನ್ನು ಮಟ್ಟಹಾಕಿ ಹೆಮ್ಮೆಯ ಭಾರತಮಾತೆಯ ಪುತ್ರಿಯರೇನಿಸಿದ್ದಾರೆ. ಅವಕಾಶ ಸಿಕ್ಕರೆ ಯುದ್ಧ ರಂಗದಲ್ಲೂ ಭಾರತೀಯ ನಾರಿಯರು ತಕ್ಕ ಉತ್ತರ ನೀಡಲು ಸಿದ್ಧ ಎಂದು ಇತಿಹಾಸ ಮಾಡುವ ಮೂಲಕ ಸಾಬೀತುಪಡಿಸಿದ್ದಾರೆ. ಅದರಲ್ಲೂ ಕರ್ನಲ್ ಸೂಫಿಯಾ ಖುರೇಷಿ ಕನ್ನಡ ನಾಡಿನವಳು ಎಂಬುದು ಕನ್ನಡಿಗರಿಗೆ ಹೆಮ್ಮೆಯ ಗರಿ ಮೂಡಿಸಿದೆ.ಅವರಿಗೆ ಹಾಗೂ ಭಾರತದ ಸಮಸ್ತ ವೀರ ಯೋಧರಿಗೆ ಎಲ್ಲ ಭಾರತೀಯರ ಪರವಾಗಿ ಅಭಿನಂದನೆಗಳು ಎಂದು ಶುಭ ಹಾರೈಸಿದರು. ಕಾರ್ಯಕ್ರಮವನ್ನು ವಿಜಯಕುಮಾರ್ ಜಾಬಾ ಶ್ರೀಮತಿ ಗೀತಾ ಜಾಬಾ ಆಯೋಜಿಸಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಅಶ್ವಿನಿ ಅಂಗಡಿ. ಶ್ರೀದೇವಿ ಬಡಿಗೇರ ದೇಶ ಭಕ್ತಿ ಗೀತೆ ಹಾಡಿದರು.

      ಈ ಸಂದರ್ಭದಲ್ಲಿ ಶಿವರಾಜ್ ಶಿಂಧೆ, ಅಂಬರೀಷ್ ಇಂಡಿ, ಹುಸೇನ್ ಭಾಷಾ ತಾಸೇವಾಲೆ, ರಾಜು ಕಂಚಿಕೋಟಿ, ಬಸವರಾಜ್ ಅಡಕಿ, ಲಾಲಬಿ ತಾಸೇವಾಲಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಮಡೂ ಪಾಟೀಲ್ ನಿರೂಪಿಸಿದರು. ವಿಜಯ್ ಲಕ್ಷ್ಮೀ ಸಾಗರ ವಂದಿಸಿದರು. ಭಾರತ್ ದೇಶದ ಜಯ ಘೋಷಣೆಗಳೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

      Tags: #indi / vijayapur#Public News#Today News#Vijayapura | Pakistan destroys: Deshapande#Voice Of Janata#Voiceofjanata.in#ವಿಜಯಪುರ | ಪಾಕಿಸ್ತಾನ ಸರ್ವನಾಶವಾಗಲಿ : ದೇಶಪಾಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.