• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

      Voiceofjanata.in

      May 15, 2025
      0
      ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ
      0
      SHARES
      140
      VIEWS
      Share on FacebookShare on TwitterShare on whatsappShare on telegramShare on Mail

      ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ

       

       

      ವಿಜಯಪುರ, ಮೇ.೧೪ : ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭದಲ್ಲೂ ಗ್ರಾಮೀಣ ಪ್ರದೇಶದ ಅನೇಕ ಕುಟುಂಬಗಳಿಗೆ ಜೀವನ ನಿರ್ವಹಣೆಗಾಗಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸ್ಥಳೀಯವಾಗಿ ಅಕುಶಲ ಕೆಲಸ ಒದಗಿಸಲಾಗುತ್ತಿದೆ. ಗುರಿ ಹೊಂದಿದ ಮಾನವ ದಿನಗಳನ್ನು ಸೃಜಿಸಲು ಗ್ರಾಮ ಪಂಚಾಯತಿ ಕ್ರಿಯಾ ಯೋಜನೆಗಳನ್ನು ಈಗಾಗಲೇ ಅನುಮೋದಿಸಲಾಗಿದೆ. ಅನುಮೋದನೆಯಾದ ಕಾಮಗಾರಿಗಳಲ್ಲಿನ ಸಮುದಾಯ ಹಾಗೂ ಕೂಲಿ ಆಧಾರಿತ ಕಾಮಗಾರಿಗಳನ್ನು ಆರ್ಥಿಕ ವರ್ಷದ ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶ ನೀಡಲಾಗಿದೆ. ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದವರಿಗೆ ಸತತವಾಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತಿ ಮೂಲಕ ದುಡಿಯೋಣ ಬಾ ಅಭಿಯಾನವನ್ನು ಹಮ್ಮಿಕೊಂಡು ಕಾರ್ಯಗತ – ಗೊಳಿಸಲಾಗುತ್ತಿದೆ.

      ದುಡಿಯೋಣ ಬಾ ಅಭಿಯಾನದಡಿ ನರೇಗಾ ಯೋಜನೆಯ ಕುರಿತಾಗಿ ಜಿಲ್ಲೆಯಲ್ಲಿ ಈಗಾಗಲೇ ವ್ಯಾಪಕ ಪ್ರಚಾರವನ್ನು ಕೈಗೊಳ್ಳಲಾಗಿದೆ. ಮನೆ-ಮನೆ ಭೇಟಿ ನೀಡುವುದು, ಕೂಲಿಕಾರ್ಮಿಕರಿಂದ ಕೆಲಸಕ್ಕಾಗಿ ಬೇಡಿಕೆ ಪಡೆಯುವುದು, ಕಾಯಕ ಬಂಧುಗಳನ್ನು ಆಯ್ಕೆ ಮಾಡುವುದು, ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರ್ಮಿಕ ಸಂಘಟಿಸುವುದು, ವೈಯಕ್ತಿಕ ಕಾಮಗಾರಿಗಳು ಹಾಗೂ ಕೂಲಿ ಆಧಾರಿತ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಲು ಅವಕಾಶ, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಯೋಜನೆ ಕುರಿತು ಅರಿವು ಮೂಡಿಸಿ ಮಹಿಳೆಯರನ್ನು ಹೆಚ್ಚಾಗಿ ಯೋಜನೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸುವುದು, ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ, ಭೂರಹಿತ ಕುಟುಂಬ, ಸಣ್ಣ ಮತ್ತು ಅತಿಸಣ್ಣ ರೈತರು, ವಿಶೇಷ ಚೇತನರು, ಮಹಿಳೆಯರೂ ಸೇರಿದಂತೆ ಹಿರಿಯ ನಾಗರಿಕರಿಗೂ ಸಹ ನರೇಗಾ ಯೋಜನೆಯಡಿ ಕೆಲಸ ಒದಗಿಸಲಾಗುವುದು.
      ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗ ಪಡೆಯಲು ಅವಕಾಶವಿದೆ. ಪ್ರತಿ ದಿನಕ್ಕೆ ರೂ.೩೭೦ ಉದ್ಯೋಗ ದರ ಇದ್ದು, ವರ್ಷದಲ್ಲಿ ೧೦೦ ದಿನ ಕೆಲಸ ನಿರ್ವಹಿಸಿದ್ದಲ್ಲಿ ಒಟ್ಟು ರೂ.೩೭,೦೦೦ ಪಾವತಿಯಾಗುತ್ತದೆ. ಅಲ್ಲದೇ ಈ ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಗೆ ಸಮಾನವಾಗಿ ಪಾವತಿಸಲಾಗುತ್ತಿದೆ.
      ಕೃಷಿ ಭೂಮಿಯಲ್ಲಿ ಮಣ್ಣಿನ ಸವಕಳಿ ತಡೆದು ಫಲವತ್ತತೆ ಹೆಚ್ಚಿಸಲು ಕಂದಕ ಬದು ನಿರ್ಮಾಣ, ಕೃಷಿ ಹೊಂಡ ಕಾಮಗಾರಿಗಳ ಅನುಷ್ಟಾನ, ಕೆರೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನ, ಕೆರೆ ಹೂಳು ತೆಗೆಯುವುದು, ಕೆರೆ ಏರಿ ಮತ್ತು ಕೋಡಿ ದುರಸ್ತಿ, ರೈತರ ಜಮೀನುಗಳಿಗೆ ನೀರು ಹರಿದು ಹೋಗುವ ಕಾಲುವೆಗಳ ಪುನಶ್ಚೇತನ ಮತ್ತು ಕೆರೆ ಅಂಚಿನಲ್ಲಿ ಅರಣ್ಯೀಕರಣ ಕಾಮಗಾರಿಗಳು, ಬತ್ತಿಹೋದ ಕುಡಿಯುವ ನೀರಿನ ಕೊಳವೆ ಬಾವಿಗಳ ಸುತ್ತ ಮಳೆ ನೀರು ಮರುಪೂರಣ ಘಟಕ ನಿರ್ಮಾಣ ಮತ್ತು ಸರ್ಕಾರಿ ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಕಾಮಗಾರಿಗಳ ಅನುಷ್ಟಾನ, ರಸ್ತೆ ಬದಿ ನೆಡುತೋಪು, ನಾಲಾ ಹೂಳೆತ್ತುವುದು, ಬೋಲ್ಡರ್ ಚೆಕ್, ಬಸಿಗಾಲುವೆ ನಿರ್ಮಾಣ ಮತ್ತು ಇತರೆ ರೈತರ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗುತ್ತಿದೆ.

      ಮಹಿಳಾ ಭಾಗವಹಿಸುವಿಕೆ ಗುರಿ

      ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರನ್ನೊಳಗೊಂಡು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಶೇ.೬೦ ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಜಿಲ್ಲೆಯ ಮಹಿಳಾ ಭಾಗವಹಿಸುವಿಕೆ ಪ್ರಗತಿಯನ್ನು ಶೇ.೫೮.೪೦ರಷ್ಟು ಸಾಧಿಸಲಾಗಿದೆ.

       

       ಈಗಾಗಲೇ ಜಿಲ್ಲೆಯಲ್ಲಿ ಪ್ರತಿದಿನ ಸಾವಿರಾರು ಕೂಲಿಕಾರ್ಮಿಕರು ನರೇಗಾ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಅದರಂತೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅವಶ್ಯಕತೆ ಇದ್ದವರಿಗೆ ನರೇಗಾ ಯೋಜನೆಯಡಿ ಕೆಲಸ ಒದಗಿಸಲಾಗುತ್ತಿದ್ದು, ಆ ಮೂಲಕ ಅವರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು.

      –ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ

       

      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಎಲ್ಲ ಯೋಜನೆಗಳ ಮಾಹಿತಿಗಾಗಿ, ಏಕೀಕೃತ ಸಹಾಯವಾಣಿ ಸಂಖ್ಯೆ: ೮೨೭೭೫೦೬೦೦೦ ಹಾಗೂ ಜಿಲ್ಲಾ, ಪಂಚಾಯತಿಯ ನರೇಗಾ ಸಹಾಯವಾಣಿ ಸಂಖ್ಯೆ: +೯೧ ೯೪೮೦೮೩೧೬೯೯ ಗೆ ಸಂಪರ್ಕಿಸಬಹುದು ಮತ್ತು ತಮ್ಮ ಹತ್ತಿರದ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಪಂಚಾಯತಿಯ ಪ್ರಕಟಣೆ ತಿಳಿಸಿದೆ.

      Tags: #LOKASABHA ASSEMBLY ELECTION 2024#Narega is being constantly employed for mercenaries#Public News#Today News#Voice Of Janata#Voiceofjanata.in#ನರೇಗಾ ಕೂಲಿಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಲಾಗುತ್ತಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.