• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಹೆಚ್ಚಿನ ಸಂಖ್ಯೆಯಲ್ಲಿ ಹೋಸಪೇಟ ಸಮಾವೇಶದಲ್ಲಿ ಪಾಲ್ಗೊಳ್ಳಿ – ಸಚಿವ ತಿಮ್ಮಾಪುರ

      Voiceofjanata.in

      May 19, 2025
      0
      ಹೆಚ್ಚಿನ ಸಂಖ್ಯೆಯಲ್ಲಿ ಹೋಸಪೇಟ ಸಮಾವೇಶದಲ್ಲಿ ಪಾಲ್ಗೊಳ್ಳಿ – ಸಚಿವ ತಿಮ್ಮಾಪುರ
      0
      SHARES
      240
      VIEWS
      Share on FacebookShare on TwitterShare on whatsappShare on telegramShare on Mail

      ಹೆಚ್ಚಿನ ಸಂಖ್ಯೆಯಲ್ಲಿ ಹೋಸಪೇಟ ಸಮಾವೇಶದಲ್ಲಿ ಪಾಲ್ಗೊಳ್ಳಿ – ಸಚಿವ ತಿಮ್ಮಾಪುರ

      ಇಂಡಿ : ಬರುವ ೨೦ ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಸರಕಾರದ ಎರಡು ವರ್ಷದ ಸಾಧನಾ ಸಮಾವೇಶ ನಡೆಯಲಿದ್ದು ಇಂಡಿ ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬರಬೇಕೆಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

      ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ರಾಜ್ಯ ಸರಕಾರದ ಎರಡು ವರ್ಷದ ಸಾಧನೆ ಮತ್ತು ಹಕ್ಕು ಪತ್ರ ವಿತರಣೆ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

      ಕಾಂಗ್ರೆಸ್ ಪಕ್ಷ ಸ್ವಾತಂತ್ರö್ಯಕ್ಕಾಗಿ, ದೇಶದ ರಕ್ಷಣೆಗೆ ಮತ್ತು ಅಭಿವೃದ್ದಿಗೆ ಸಾಕಷ್ಟು ಕೆಲಸ ಮಾಡಿದೆ. ಸರಕಾರದ ಗ್ಯಾರಂಟಿ ಯೋಜನೆ ಸಾಕಷ್ಟು ಕುಟುಂಬಗಳಿಗೆ ನೆರವಾಗಿದೆ. ಗ್ರಾಮಗಳಲ್ಲಿ ದೇವರ ಜಾತ್ರೆ ನಡೆಯುವಂತೆ ಇದು ಕಾಂಗ್ರೆಸ್ ಜಾತ್ರೆ ಸಮಾವೇಶ ನಡೆಯಲ್ಲಿದ್ದು ಆಗಮಿಸಲು ಕೇಳಿಕೊಂಡರು.

      ಇಂಡಿ ಮತಕ್ಷೇತ್ರಕ್ಕೆ ಸಿದ್ದರಾಮಯ್ಯ ಅತಿ ಹೆಚ್ಚಿನ ಅನುದಾನ ನೀಡಿದ್ದಾರೆ. ಮತ್ತು ೨೦೧೩ ರಿಂದ ೨೦೧೮ ಮತ್ತು ೨೦೨೩ ರಿಂದ ಅತಿ ಹೆಚ್ಚು ಅನುದಾನ ಪಡೆದ ಅಭಿವೃದ್ದಿ ಹೊಂದಿದ ಕ್ಷೇತ್ರ ಇಂಡಿ ಮತಕ್ಷೇತ್ರ. ಹೀಗಾಗಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೇಳಿಕೊಂಡರು.
      ಸಿದ್ದರಾಮಯ್ಯನವರ ಸರಕಾರ ಜನರಿಗೆ ನೀಡಿದ ಗ್ಯಾರಂಟಿ ಯೋಜನೆಯಿಂದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಅದನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ಗೊಳಿಸಲು ಕಾರ್ಯಕರ್ತರು ಹೆಚ್ಚಿಗೆ ಪಾಲ್ಗೊಳ್ಳಲು ಕೇಳಿಕೊಂಡರು.
      ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ಈ ಭಾಗದ ಅಭಿವೃದ್ದಿಗೋಸ್ಕರ ಸಿದ್ದರಾಮಯ್ಯ ನೀರಾವರಿಗಾಗಿ ಹೆಚ್ಚಿನ ಹಣ ನೀಡಿದ್ದಾರೆ. ಶ್ರೀ ರೇವಣಸಿದ್ದೇಶ್ವರ ಏತ ನೀರಾವರಿಗೆ ೩೦೦೦ ಕೋಟಿ ಹಣ ನೀಡಿದ್ದು ಸೇರಿದಂತೆ ಕೆರೆ ತುಂಬುವ ಯೋಜನೆ, ಇಂಡಿ ಏತ ನೀರಾವರಿಗೆ ಹೆಚ್ಚಿನ ಹಣ ನೀಡಿದ್ದು ಈ ವರೆಗೂ ಮೇ ತಿಂಗಳಲ್ಲಿ ಕುಡಿಯುವ ನೀರಿಗಾಗಿ ತೊಂದರೆ ಆಗದಿರುವದು ಕಾಂಗ್ರೆಸ್ ಸರಕಾರದಲ್ಲಿ ಮಾತ್ರ ಎಂದರು.

      ಹೊಸಪೇಟೆಯಲ್ಲಿ ನಾಲ್ಕು ಲಕ್ಷ ಕಾರ್ಯಕರ್ತರು ರಾಜ್ಯದ ಮೂಲೆ ಮೂಲೆಗಳಿಂದಲೂ ಬರುವ ನೀರಿಕ್ಷೆಯಿದ್ದು ರಾಜ್ಯ ಸರಕಾರದ ಸಲಹೆ ಮೇರೆಗೆ ಸಚಿವರು ತಮ್ಮನ್ನು ಅಹ್ವಾನಿಸಲು ಬಂದಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೇಳಿಕೊಂಡರು. ಅದಲ್ಲದೆ ಇದೇ ವೇಳೆ ತಾಂಡಾ ಜನರಿಗೆ ಇಂಡಿಯ ಸುಮಾರು ೧೪೦೦ ಜನರಿಗೆ ಹಕ್ಕು ಪತ್ರ ವಿತರಣೆ ಕಾರ್ಯ ನಡೆಯಲಿದೆ ಎಂದರು.

      ಗ್ಯಾರಂಟಿ ಯೋಜನೆ ಜಿಲ್ಲಾ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣ ,ಶ್ರೀಕಾಂತ ಕುಡಿಗನೂರಮ ಜಾವೇದ ಮೋಮಿನ, ಯಮನಾಜಿ ಸಾಳುಂಕೆ,ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ,ಅಣ್ಣಾರಾಯ ಬಬಲಾದ,ಸತೀಶ ಕುಂಬಾರ,ಹುಚ್ಚಪ್ಪ ತಳವಾರ,ಸಂಜೀವ ಚವ್ಹಾಣ, ಅಬ್ದುಲ ಬಾಗವಾನ,ರೈಸ ಅಷ್ಟೆಕರ,ಸದಾಶಿವ ಹಿರೇಮಠ,ನಿರ್ಮಲಾ ತಳಕೇರಿ ಮಾತನಾಡಿದರು.

      ವೇದಿಕೆಯ ಮೇಲೆ ರಶೀದ ಅರಬ, ಭೀಮಣ್ಣ ಕವಲಗಿ, ಜಹಾಂಗೀರ ಸೌದಾಗರ,ಸತ್ತಾರ ಬಾಗವಾನ, ಎ.ಆರ್. ಬಾಗವಾನ, ರಾಜು ಕುಲಕಣ ð,ಕಲ್ಲನಗೌಡ ಪಾಟೀಲ,ಪ್ರಶಾಂತ ಕಾಳೆ, ಮಹೇಶ ಹೊನಬಿಂದಗಿ, ಶೇಖರ ಶಿವಶರಣ,ಸಣ್ಣಪ್ಪ ತಳವಾರ,ಉಮೇಶ ದೇಗಿನಾಳ, ಜಟ್ಟೆಪ್ಪ ರವಳಿ,ಭೀಮಾಶಂಕರ ಮೂರಮನ,ರಾಜು ಪತಂಗೆ, ಹಲೀನಾ ಮಾಶ್ಯಾಳಕರ, ಅನುಸೂಯಾ ಜಾಧವ, ಮಲ್ಲು ಮಡ್ಡಮನಿ,ಬಿ.ಸಿ.ಸಾವಕಾರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ನಡೆದ ರಾಜ್ಯ ಸರಕಾರದ ಎರಡು ವರ್ಷದ ಸಾಧನೆ ಮತ್ತು ಹಕ್ಕು ಪತ್ರ ವಿತರಣೆ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಸಚಿವ ತಿಮ್ಮಾಪುರ ಮಾತನಾಡಿದರು.

       

      Tags: #indi / vijayapur#Participate at a large number of Hosapeta Convention - Minister Thimmapura#Public News#State News#Today News#Voice Of Janata#Voiceofjanata.in#ಹೆಚ್ಚಿನ ಸಂಖ್ಯೆಯಲ್ಲಿ ಹೋಸಪೇಟ ಸಮಾವೇಶದಲ್ಲಿ ಪಾಲ್ಗೊಳ್ಳಿ - ಸಚಿವ ತಿಮ್ಮಾಪುರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.