• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಇಂಡಿ | ವಿಪ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

      Voiceofjanata.in

      May 21, 2025
      0
      ಇಂಡಿ | ವಿಪ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ವಿಪ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

      ಇಂಡಿ : ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಸನ್ಮಾನಿಸುವದು ಕೇವಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವದಲ್ಲ, ಅದರ ಜೊತೆಗೆ ವಿದ್ಯೆಗೆ ಮಹತ್ವ ನೀಡುವ ಮಹತ್ತರ ಕಾರ್ಯವಾಗಿದೆಯೆಂದು ಹಿರೇಮಣ್ಣೂರಿನ ವೇದತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿ ಪಂಡಿತ ಅನಂತಾಚಾರ್ಯ ಅಕಮಂಚಿ ಅಭಿಪ್ರಾಯಪಟ್ಟರು.
      ಪಟ್ಟಣದಲ್ಲಿ ಸೋಮವಾರ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ತಾಲ್ಲೂಕು ಶಾಖೆ ಇಂಡಿ ವತಿಯಿಂದ ಶ್ರೀ ಸತ್ಯನಾರಾಯಣ ದೇವಸ್ಥಾನದ ಸಭಾ ಭವನದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು.
      ಎಲ್ಲಾ ಸಂಪತ್ತುಗಳಿಗಿಂತ ಶಿಕ್ಷಣ ಸಂಪತ್ತು ಶ್ರೇಷ್ಠ ಎಂದ ಅವರು ಮಕ್ಕಳು ವಿದ್ಯೆಯಲ್ಲಿ  ಆಗಿರಲಿ, ಕ್ರೀಡೆಯಲ್ಲಿರಲಿ ಅಥವಾ ಇನ್ನಿತರ ಯಾವದೇ ಸ್ಪರ್ಧೆಯಲ್ಲಿ ಸಾಧನೆ ಮಾಡಿರಲಿ ಅಂತಹ ಮಕ್ಕಳನ್ನು ಬ್ರಾಹ್ಮಣ ಮಹಾ ಸಭಾ ಗುರುತಿಸಿ ಸನ್ಮಾನಿಸುವ ಕಾರ್ಯ ನಿರಂತರವಾಗಿ ಮಾಡಬೇಕೆಂದರು.
       ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಂಟೀ ಕಾರ್ಯದರ್ಶಿ ಸತಿಶ್ಚಂದ್ರ ಕುಲಕರ್ಣಿ ಮಾತನಾಡಿ, ಅಖಿಲ ಕರ್ನಾಟಕ ಮಹಾ ಸಭಾ ಪ್ರತೀ ವರ್ಷ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುದಲ್ಲದೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಹಣಕಾಸಿನ ಸಹಾಯ ಹಸ್ತ ಕೂಡಾ ನೀಡುವ ಬಗ್ಗೆ ತೀರ್ಮಾನಿಸಲಾಗಿದೆಯೆಂದರು
      ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಇಂಜಿನಿರಿಂಗ್ ವಿಭಾಗದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ರೋಹಿತ ಕುಲಕರ್ಣಿ, ಗೌರಿ ಪಾಟೀಲ, ಗೌತಮಿ ಕುಲಕರ್ಣಿ, ಸೌಮ್ಯ ಕುಲಕರ್ಣಿ, ಸುಪ್ರೀಯಾ ಕುಲಕರ್ಣಿ, ದೀಕ್ಷಾ ಪಾಟೀಲ, ದೀವಾಕರ ಕುಲಕರ್ಣಿ, ಅಕ್ಷತಾ ಕುಲಕರ್ಣಿ, ಪ್ರತಿಕ್ಷಾ ಕುಲಕರ್ಣಿ, ಶ್ರೇಯಾ ನಾಡಗೌಡ, ಸಮರ್ಥ ಜಹಾಗೀರದಾರ, ಸಾಯಿರಾಮ ಕುಲಕರ್ಣಿ ಅವರಿಗೆ ಸನ್ಮಾನಿಸಲಾಯಿತು.
      ವೇದಿಕೆಯಲ್ಲಿ ಸತೀಶ್ಚಂದ್ರ ಕುಲಕರ್ಣಿ, ಹಿರಿಯ ವಕೀಲರಾದ ಆರ್.ವಿ.ದೇಶಪಾಂಡೆ, ನಿವೃತ್ತ ಮುಖ್ಯಗುರು ಜೆ.ಎನ್.ನಾಡಗೌಡ ಇದ್ದರು.
      ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಜಂಟೀ ಕಾರ್ಯದರ್ಶಿಯಾಗಿ ವಿಜಯಪೂರ ಜಿಲ್ಲೆಯಿಂದ ಆಯ್ಕೆಯಾದ ಸತೀಶ್ಚಂದ್ರ ಕುಲಕರ್ಣಿ ಅವರಿಗೆ ಬ್ರಾಹ್ಮಣ ಸಮಾಜದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಪ್ರ ಸಮಾಜದ ಹಿರಿಯರಾದ ಆರ್.ವ್ದಿ. ದೇಶಪಾಂಡೆ, ಜಿ.ಎ.ನಾಡಗೌಡ, ವೇಂಕಟೇಶ ಕುಲಕರ್ಣಿ, ಆನಂದ ಕುಲಕರ್ಣಿ, ಮುಕುಂದ ಆದ್ಯ, ಎನ್.ಕೆ.ನಾಡಪುರೋಹಿತ, ಜಗನ್ನಾಥ ಪಾಟೀಲ, ಪಿ. ಜಿ.ನಾಡಗೌಡ, ಡಿ.ಎಸ್. ಜ್ಯೋಶಿ.ಎಸ್.ವ್ದಿ. ಕುಲಕರ್ಣಿ, ಪ್ರಸನ್ನ ದೇಶಪಾಂಡೆ, ಗುರುರಾಜ,ಗೋಪಾಲ ಕುಲಕರ್ಣಿ, ರವಿ ಕುಲಕರ್ಣಿ, ಕೃಷ್ಣ ಚಟ್ಟರಕಿ,ಪ್ರಸನ್ನ ನಾಡಗೌಡ, ಮನೋಜ ಕುಲಕರ್ಣಿ,ದತ್ತಾ ಕುಲಕರ್ಣಿ,  ಅರ್ಚಕ ಅಪ್ಪಣ್ಣಾಚಾರ್ಯ ಹಾಗು ಇನ್ನಿತರರು ಉಪಸ್ಥಿತರಿದ್ದರು.
      ಇಂಡಿ ತಾಲೂಕ ಕಸಾಪ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಸ್ವಾಗತಿಸಿ, ವಂದಿಸಿದರು.
      ಇಂಡಿ ತಾಲ್ಲೂಕು ಬ್ರಾಹ್ಮಣ ಮಹಾ ಸಭಾದ ಆಶ್ರಯದಲ್ಲಿ ಸೋಮವಾರ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಪ್ರತಿಭಾವಂತ ಬ್ರಾಹ್ಮಣ ವಿದ್ಯಾರ್ಥಿಗಳನ್ನು ಶ್ರೀ ಸತ್ಯನಾರಾಯಣ ದೇವಸ್ಥಾನದ ಸಭಾ ಭವನದಲ್ಲಿ ಸನ್ಮಾನಿಸಲಾಯಿತು.
      Tags: #indi / vijayapur#INDI | Welcome to Vipra Talented Students#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿ | ವಿಪ್ರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      April 14, 2026
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.