• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಸುರಿಯುವ ಮಳೆಯಲ್ಲಿ  ನೂರಾರು ಜನರು ರಾಷ್ಟ್ರಧ್ವಜ ಹಿಡಿದು ವೀರ ಸೈನಿಕರಿಗೆ ಜಯ ಘೋಷಣೆ..!

      Voiceofjanata.in

      May 22, 2025
      0
      ಸುರಿಯುವ ಮಳೆಯಲ್ಲಿ  ನೂರಾರು ಜನರು ರಾಷ್ಟ್ರಧ್ವಜ ಹಿಡಿದು ವೀರ ಸೈನಿಕರಿಗೆ ಜಯ ಘೋಷಣೆ..!
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಸುರಿಯುವ ಮಳೆಯಲ್ಲಿ  ನೂರಾರು ಜನರು ರಾಷ್ಟ್ರಧ್ವಜ ಹಿಡಿದು ವೀರ ಸೈನಿಕರಿಗೆ ಜಯ ಘೋಷಣೆ..!

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಸುರಿವ ಮಳೆಯನ್ನು ಲೆಕ್ಕಿಸದೆ  ತಿರಂಗಾ ಯಾತ್ರೆಯನ್ನು ನಿಲ್ಲಿಸದೇ ರಾಷ್ಟ್ರಧ್ವಜ ಹಿಡಿದುಕೊಂಡು ಮುದ್ದೇಬಿಹಾಳ ಪಟ್ಟಣದ ನಾಗರಿಕರು  ಮಾಜಿ ಸೈನಿಕರು ದೇಶಾಭಿಮಾನಿಗಳು ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷ ಮಾಜಿ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರೊಂದಿಗೆ ತಿರಂಗಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು   ವಿಶೇಷವಾಗಿತ್ತು. ಸುರಿವ ಮಳೆಯಲ್ಲಿ  ನೂರಾರು ಜನರು ರಾಷ್ಟ್ರಧ್ವಜ ಹಿಡಿದು ಭಾರತ ಮಾತಗೆ ವೀರ ಸೈನಿಕರಿಗೆ ಜಯ ಘೋಷಣೆ ಹಾಕುತ್ತಾ ಸಾಗಿದರು . ತಿರಂಗಾ ಯಾತ್ರೆಯ ಮೂಲಕ  ದೇಶ ಭಕ್ತಿ ಜಾಗೃತಗೊಳಿಸುವ ಕೆಲಸ ಮಾಡಲಾಯಿತು.
      ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರ ಕುಟುಂಬದ ಸದ್ಯಸರಿಗೆ ಸನ್ಮಾನಿಸುವ ದೇಶಭಕ್ತಿಯ ಕಾರ್ಯಕ್ರಮ ಪಕ್ಷಾತೀತ ಜಾತ್ಯಾತೀತ ಧರ್ಮಾತೀತವಾಗಿ ಹಮ್ಮಿಕೊಳ್ಳಲಾಗಿತ್ತು ಮಂಗಳವಾರ ಪಟ್ಟಣದ ಬಜಾರ್ ಹನುಮಾನ್ ಮಂದಿರದದ ಆರಂಭವಾದ   ತಿರಂಗಾ ಯಾತ್ರೆ ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು.  ಬಸವೇಶ್ವರ  ವೃತ್ತದಿಂದ ವಿಜಯ ಮಹಾಂತೇಶ ಮಂಗಲ ಭವನದ ವರಗೆ   ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು
      ಆಪರೇಷನ್ ಸಿಂದೂರ ಮೂಲಕ ದಿಟ್ಟ ಉತ್ತರ ನೀಡಿದ ಸೈನಿಕರಿಗೆ ಕೃತಜ್ಞತೆ ಸಲ್ಲಿಸುವ ಹಾಗೂ ಸೈನ್ಯದಲ್ಲಿ ಸೇವೆ ಸಲ್ಲಿಸುವ ಸೈನಿಕರ ಪರಿವಾರದ ಸದಸ್ಯರಿಗೆ , ವೀರ ನಾರಿಯರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಎ.ಎಸ್ ಪಾಟೀಲ್ ನಡಹಳ್ಳಿ ದೇಶ ಉಳಿದರೆ ನಾವು ಉಳಿಯುತ್ತೇವೆ ದೇಶವನ್ನು ಉಳಿಸುವ ದೇಶವನ್ನು ರಕ್ಷಿಸುವ ಕೆಲಸವನ್ನು ದೇಶದ ವೀರ ಸೈನಿಕರು ಮಾಡುತ್ತಿದ್ದಾರೆ ಸೈನಿಕರು ಇದ್ದರೆ ನಾವು ದೇಶ ಸದೃಡವಾಗಿದ್ದರೆ ನಾವುಗಳು ಸದೃಡವಾಗಿರಲು ಸಾಧ್ಯ  ದೇಶದ‌ ಶಾಂತಿಗೆ ಹಸನಾದ ಬದುಕ ಕಟ್ಟಿದವರು ಸೈನಿಕರು ರಾಷ್ಟ್ರದ ರಕ್ಷಣೆ ಮಾಡುವ ಸೈನಿಕರಿಗೆ ಈ ಮೂಲಕ ಅಭಿನಂದಿಸೋಣ ದೇಶದ ರಕ್ಷಣೆಗಾಗಿ ಸೈನಿಕರನ್ನು ಹೆತ್ತ ತಂದೆತಾಯಿಗಳನ್ನು ಸೈನಿಕರ ಪರಿವಾರವನ್ನು ಸನ್ಮಾನಿಸಿ ಗೌರವಿಸುವ ಕೆಲಸವನ್ನು ನಾವೆಲ್ಲರೂ ಈ ಕಾರ್ಯಕ್ರಮದ ಮೂಲಕ ಮಾಡುತ್ತಿದ್ದೇವೆ ಎಂದರು.
      ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ‘ರಾಷ್ಟ್ರ ರಕ್ಷಣೆಗಾಗಿ ನಾಗರಿಕರು’ ಎಂಬ ಧ್ಯೇಯದೊಂದಿಗೆ ಪಹಲ್ಗಾಮ್ ದಾಳಿ ನಂತರ ಭಾರತ ಪಾಕಿಸ್ತಾನ ಉಗ್ರರಿಗೆ ಆಪರೇಷನ್ ಸಿಂಧೂರ ಮೂಲಕ ತಕ್ಕ ಪ್ರತಿಕ್ರಿಯೆ ನೀಡಿದೆ. ಸೈನಿಕರ ಧೈರ್ಯ, ದೃಢತೆ, ಆತ್ಮಸ್ಥೈರ್ಯ, ತ್ಯಾಗವನ್ನು ನಾವೆಲ್ಲ ಮೆಚ್ಚಬೇಕು. ದೇಶ ಸೈನಿಕರಿಗೆ ಅಭಿನಂದನೆ ಹಾಗೂ ನಿಮ್ಮೊಂದಿಗೆ ನಾವೆಲ್ಲ ಇದ್ದೇವೆ ಎಂಬ ಸಂದೇಶ ರವಾನಿಸಲು ತಿರಂಗ ರ‍್ಯಾಲಿ ಪಕ್ಷಾತೀತ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿತ್ತು 2047 ಹೊತ್ತಿಗೆ ಭಾರತ ವಿಶ್ವದ ನಂ೧ ರಾಷ್ಟ್ರವಾಗಲಿದೆ.
      ಇವತ್ತಿನ ಪಾಕ್ ಭಾರತ ಯುದ್ದ ಮೀಸೈಲ್ ಗಳ ಯುದ್ದವಾಗಿತ್ತು ಆಧುನಿಕ ಯುದ್ದ ಕೌಶಲ್ಯತೆಯಲ್ಲಿ ಭಾರತ ತನ್ನ ಶಕ್ತಿ ಸಾಮರ್ಥ್ಯ ತೋರಿಸಿದೆ ಈ ಸಂದರ್ಭದಲ್ಲಿ ಮೀಸೈಲ್ ಗಳ‌ ಪಿತಾಮಹ ಎಪಿಜೆ ಅಬ್ದುಲ್ ಕಲಾಂ ಅವರನ್ನು ಸ್ಮರಿಸಬೇಕು ದೇಶದ ರಕ್ಷಣೆಗೆ ಬ್ರಹ್ಮೂಸ್ ನಿಂದ ಹಿಡಿದು ಅನೇಕ ಶಕ್ತಿಶಾಲಿ ಮೀಸೈಲ್ ಗಳನ್ನು ದೇಶಕ್ಕೆ ನೀಡಿದ್ದಾರೆ  ಭಾರತದ ಮೇಲೆ ಅನೇಕ ಡ್ರೋನ್ ಗಳ‌ ಮೂಲಕ ಬಾಂಬ್ ಹಾಕಲು ಯತ್ನಿಸಿದ ಶತ್ರುಗಳ ಯತ್ನ ನಾಶಮಾಡಿದ್ದು ಭಾರತದ ಅಣು ವಿಜ್ಞಾನಿಗಳು ಎಂದರು.
      ಕಾರ್ಯಕ್ರಮದಲ್ಲಿ ವೀರ ಸೈನಿಕರ ಪರಿವಾರದ ಸದಸ್ಯರಿಗೆ ತಂದೆ ತಾಯಿಗಳಿಗೆ ಹಾಗೂ ವೀರ ನಾರಿಯರಿಗೆ ಸನ್ಮಾನಿಸಿ ದೇಶದ ಸೈನಿಕರಿಗೆ ಸ್ಥೈರ್ಯ ತುಂಬಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರದ ಸ್ಮರಣಿಕೆ ನೀಡಲಾಯಿತು .
      ಕಾರ್ಯಕ್ರಮದಲ್ಲಿ ಡಾ.ವಿರೇಶ ಪಾಟೀಲ್, ಮಾಜಿ ಸೈನಿಕ ಬಿ ಹೆಚ್ ನಾಗರಬೆಟ್ಟ, ಬಸವ ಇಂಟರ್ನ್ಯಾಷನಲ್ ಶಾಲೆಯ ಪ್ರಭಾ ಚಿನಿವಾರ, ಲಯನ್ಸ್ ಶಾಲೆಯ ಆಡಳಿತ ಅಧಿಕಾರಿ ದೀಪಾ ದೇಸಾಯಿ, ನಾಲತವಾಡ ಕಾಲೇಜಿನ ಪ್ರಾಚಾರ್ಯ ಬಿ ಬಿ ಹೂಗಾರ ಮಾತನಾಡಿ ಸೈನಿಕರಿಗೆ ನುಡಿ ನಮನ ಸಲ್ಲಿಸಿದರು.
      ಪಹಲ್ಗಾಮ್ ದಾಳಿಯಲ್ಲಿ ಮಡಿದ ಹಾಗೂ ಭಾರತ ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
      ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು,ಪಟ್ಟಣದ ಗಣ್ಯರು ಹಿರಿಯರು ದೇಶಪ್ರೇಮಿಗಳು , ಪಕ್ಷಾತೀತ ಜಾತ್ಯಾತೀತ ಧರ್ಮಾತೀತವಾಗಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಿಕ್ಷಕ ಗೋಪಾಲ ಹೋಗಾರ ನಿರೂಪಿಸಿ ವಂದಿಸಿದರು
      Tags: #Hundreds of people hold the national flag in the rain#indi / vijayapur#Public News#Today News#Voice Of Janata#Voiceofjanata.in#ಸುರಿಯುವ ಮಳೆಯಲ್ಲಿ  ನೂರಾರು ಜನರು ರಾಷ್ಟ್ರಧ್ವಜ ಹಿಡಿದು ವೀರ ಸೈನಿಕರಿಗೆ ಜಯ ಘೋಷಣೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.