• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಜಯಪುರ | ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಸ್ವಉದ್ಯೋಗದ ಕಾರ್ಯಗಾರ

      Voiceofjanata.in

      May 22, 2025
      0
      ವಿಜಯಪುರ | ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಸ್ವಉದ್ಯೋಗದ ಕಾರ್ಯಗಾರ
      0
      SHARES
      82
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಸ್ವಉದ್ಯೋಗದ ಕಾರ್ಯಗಾರ

       

       

      ವಿಜಯಪುರ : ಮಹಿಳಾ ಸದಸ್ಯರು ಹೆಚ್ಚು ಸ್ವ ಉದ್ಯೋಗ, ಆರ್ಥಿಕ ಬೆಳವಣಿಗೆಗೆ ಸ್ಥಳೀಯ ಸರ್ಕಾರದ ಸೌಲಭ್ಯಗಳು ಬಳಕೆ ಮಾಡಿಕೊಂಡು ಮಾದರಿ ಜೀವನವನ್ನು ನಿರ್ವಹಿಸಬೇಕೆಂದು ವಿಜಯಪುರ ಏ ಆರ್ ಟಿ ಕೇಂದ್ರದ ಹಿರಿಯ ಆಪ್ತ ಸಮಾಲೋಚಕರು ರವಿ ಕಿತ್ತೂರ್ ಕರೆ ನೀಡಿದರು.

      ಜಿಲ್ಲೆಯ ಆದರ್ಶ ನಗರದಲ್ಲಿ ಎಮ್.ಪಿ.ಐ ಮಣಿಪಾಲ ಪೇಮೆಂಟ್ ಮತ್ತು ಐಡೆಂಟಿಟಿ ಸೆಲ್ಯೂಷನ್ ಲಿಮಿಟೆಡ್ ರ ಪ್ರಯೋಜಿಕತ್ವದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಸಮರ್ಪಣ ಅಭಿವೃದ್ಧಿ ಸಂಸ್ಥೆಯ ಹಾಗೂ ಸೆಲ್ಕೋ ಸೋಲಾರ್ ಲೈಟ್ ರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯ ಸ್ವಸಾಯ ಸಂಘದ ಆಸಕ್ತ ಮಹಿಳೆಯರಿಗೆ ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಸ್ವಉದ್ಯೋಗದ ಕಾರ್ಯಗಾರ ಹಮ್ಮಿಕೊಂಡಿದ್ದು ಕಾರ್ಯಾಗಾರದಲ್ಲಿ ಮಾತನಾಡಿದರು.

      ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರು ರಾಮದಾಸ್ ಅವರು ಮಾತನಾಡಿ, ಸಂಘ ಸಂಸ್ಥೆಗಳು ಮತ್ತು ಸರ್ಕಾರದ ಇಲಾಖೆಗಳು ನೀಡುವ ಸಹಕಾರವನ್ನು ಬಳಕೆ ಮಾಡಿಕೊಳ್ಳಬೇಕು, ನಮಗೆ ಅನುಕೂಲಕರವಾದ ಉದ್ಯೋಗವನ್ನು ಆಯ್ಕೆ ಮಾಡಿ ಆಸಕ್ತಿ ಅಭಿರುಚಿ ಹೊಂದಿ ಕಾರ್ಯಯೋನ್ಮುಖರಾಗಬೇಕೆಂದು ಕರೆ ನೀಡಿದರು.

      ಶಿವಕುಮಾರ್ ಕೆ ಮಾತನಾಡಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕೌಶಲ್ಯಧಾರಿತ ಉದ್ಯೋಗಗಳ ಸೃಷ್ಟಿಗೆ ಯುವಕರು/ಮಹಿಳೆಯರು ಹೆಚ್ಚು ಆಸಕ್ತಿ ವಹಿಸಬೇಕು, ಸೌರ ತಂತ್ರಜ್ಞಾನದ ಮುಖೇನ ಸ್ವ ಉದ್ಯೋಗ ಮಾಡುವುದರ ಜೊತೆಗೆ ಉದ್ಯಮಿದಾರರಾಗಿ ಮಾದರಿ ಗ್ರಾಮ ಮತ್ತು ನಗರ ಸೃಷ್ಟಿಗೆ ಅವಕಾಶವಾಗುತ್ತದೆ ಅಲ್ಲದೆ ಸೌರಶಕ್ತಿ ಆಧಾರಿತ ಜೀವನೋಪಾಯದ ಉಪಕರಣಗಳನ್ನು ಅಳವಡಿಕೆ ಮಾಡುವುದರ ಮೂಲಕ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಅದರಲ್ಲಿ ಆಹಾರ ಉತ್ಪನ್ನಗಳ ತಯಾರಿಕೆಯಾದ ಚಿಪ್ಸ್ ಚಕ್ಕಲಿ,ಶಾವಿಗೆ ಕಾರಕುಟ್ಟುವುದು ರೊಟ್ಟಿ ತಯಾರಿಕೆ, ಜೆರಾಕ್ಸ್ ಬೀದಿಬದಿಯ ವ್ಯಾಪಾರ, ಕೃಷಿ ಕ್ಷೇತ್ರದಲ್ಲಿ ಮೌಲ್ಯಧಾರಿತ ತಂತ್ರಜ್ಞಾನ ಮತ್ತಿತರ ಸ್ವ ಉದ್ಯೋಗಕ್ಕೆ ಸಹಾಯವಾಗಿ ಸೌರ ತಂತ್ರಜ್ಞಾನ ಆಧಾರಿತ ಉಪಕರಣಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡಿದ್ದಲ್ಲಿ ಉದ್ಯೋಗಸೃಷ್ಟಿಯಾಗುತ್ತದೆ ಅಲ್ಲದೇ ಸ್ವ ಉದ್ಯೋಗದಲ್ಲಿ ವಿದ್ಯುತ್ ಶಕ್ತಿಯ ಅಭಾವ ಮತ್ತು ಅವಲಂಬನೆ ಕಡಿಮೆಯಾಗುತ್ತದೆ, ಇಂದಿನ ದಿನಮಾನಗಳಲ್ಲಿ ಯುವಕ ಯುವತಿಯರಿಗೆ ಹೆಚ್ಚು ಉದ್ಯೋಗ ಸೃಷ್ಟಿಯಾಗಲು ಸೌರಶಕ್ತಿಯ ತಂತ್ರಜ್ಞಾನ ಆಧಾರಿತ ಉಪಕರಣಗಳು ಹೆಚ್ಚಿನ ಆದ್ಯತೆ ನೀಡುತ್ತಿದೆ ಹಾಗಾಗಿ ಸೌರ ತಂತ್ರಜ್ಞಾನ ಬಳಕೆ ಮತ್ತು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಮಾದರಿ ಯಶಸ್ವಿ ಉದ್ದಿಮೆದಾರರಾಗ ಬೇಕೆಂದು ಕರೆ ನೀಡಿದರು.

      ಆರ್ಥಿಕ ಸಾಕ್ಷರತಾ ಸಂಯೋಜಕರು ಕೆನರಾ ಬ್ಯಾಂಕ್ ಈರೇಶ ಡಂಗಿ ಮಾತನಾಡಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾರ್ವಜನಿಕರ ಶ್ರೇಯೋಭಿವೃದ್ಧಿಗೆ 436 ರೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ, 20 ರೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಯನ್ನು ಅಳವಡಿಕೆ ಮಾಡಬೇಕು ಆ ಮೂಲಕ ತಮ್ಮ ಕುಟುಂಬದ ಸಹಚಾರರಿಗೆ ಭದ್ರತೆ ಒದಗಿಸಲು ಅನುಕೂಲವಾಗುತ್ತದೆ, ಅಲ್ಲದೆ ಬ್ಯಾಂಕಿನಲ್ಲಿ ವಿಶೇಷ ಸಾಲ ಸೌಲಭ್ಯಗಳು ಸಿಗುತ್ತದೆ, ಸಬ್ಸಿಡಿ ಸ್ಕೀಮ್ಗಳನ್ನು ಬಳಕೆ ಮಾಡಿಕೊಂಡು ಸ್ವ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕಾಗಿ ಕರೆ ನೀಡಿದರು.

      ವಿಜಯಕುಮಾರ್ ಕಾಂಬ್ಳೆ ಸರ್ ಅವರು ಮಾತನಾಡಿ ಸ್ವ ಸಹಾಯ ಸಂಘದ ಮಹಿಳೆಯರು ಒಗ್ಗಟ್ಟಾಗಿ ವಿಭಿನ್ನ ಬಗೆ ಉದ್ಯೋಗ ಮಾಡಿದ್ದಲ್ಲಿ ಗ್ರಾಮ ನಗರ ಕುಟುಂಬ ಅಭಿವೃದ್ಧಿಗೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶ್ರೀಶೈಲ ಕೋಳಿ ಸಂತೋಷ್ ಕಾಂಬ್ಳೆ, ರೇವಣಸಿದ್ದ ಆಲ ಶೆಟ್ಟಿ, ಅನಿತಾ ಕುಂಬಾರ್, ಸವಿತಾ ಹೊನ್ನಾಕಟ್ಟಿ ಮತ್ತಿತರ ಕಾರ್ಯಕರ್ತರು ಹಾಗೂ 50ಕ್ಕೂ ಹೆಚ್ಚು ಸ್ವಉದ್ಯೋಗ ಆಸಕ್ತ ಮಹಿಳಾ ಸದಸ್ಯರು, ಸಮರ್ಪಣ ಅಭಿವೃದ್ಧಿ ಸಂಸ್ಥೆಯ ಕಾರ್ಯಕರ್ತರು ಉಪಸ್ಥಿತರಿದ್ದು ತರಬೇತಿ ಕಾರ್ಯಗಾರವು ಯಶಸ್ವಿಯಾಗಿ ಪೂರ್ಣಗೊಂಡಿತು.

      Tags: #indi / vijayapur#Public News#State News#Today News#Vijayapura | Self -employment#Voice Of Janata#Voiceofjanata.in#ವಿಜಯಪುರ | ಸೌರಶಕ್ತಿ ಆಧಾರಿತ ಜೀವನೋಪಾಯಕ್ಕೆ ಅನುಕೂಲವಾಗುವ ಸ್ವಉದ್ಯೋಗದ ಕಾರ್ಯಗಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.