• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಇಂಡಿ ಕ್ಷೇತ್ರದಲ್ಲಿ ಜಿಟಿಟಿಸಿ ಕೋರ್ಸ ಆರಂಭಕ್ಕೆ ಕ್ಷಣಗಣನೆ : ಶಿಕ್ಷಣ ಪ್ರೇಮಿ ಮುಜಗೊಂಡ ಹರ್ಷ 

      Voiceofjanata.in

      May 23, 2025
      0
      ಇಂಡಿ ಕ್ಷೇತ್ರದಲ್ಲಿ ಜಿಟಿಟಿಸಿ ಕೋರ್ಸ ಆರಂಭಕ್ಕೆ ಕ್ಷಣಗಣನೆ : ಶಿಕ್ಷಣ ಪ್ರೇಮಿ ಮುಜಗೊಂಡ ಹರ್ಷ 
      0
      SHARES
      262
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಕ್ಷೇತ್ರದಲ್ಲಿ ಜಿಟಿಟಿಸಿ ಕೋರ್ಸ ಆರಂಭಕ್ಕೆ ಕ್ಷಣಗಣನೆ : ಶಿಕ್ಷಣ ಪ್ರೇಮಿ ಮುಜಗೊಂಡ ಹರ್ಷ 

       

      ಇಂಡಿ: ಇಂಡಿ ಪಟ್ಟಣದಲ್ಲಿ ವಿದ್ಯಾರ್ಥಿಗಳ ಆಶಾಕಿರಣ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ.( Government tools room nd training centre) ಈ ಭಾಗದ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಸದ್ದಿಲ್ಲದ ಪ್ರಯತ್ನದ ಫಲವಾಗಿ ಮಂಜೂರಾಗಿದೆ. ಪಟ್ಟಣದಲ್ಲಿ ಈ ಕೇಂದ್ರ ಸ್ಥಾಪನೆಗೆ ಕಟ್ಟಡ ಕಾಮಗಾರಿ ಭರದಿಂದ ಸಾಗಿದ ಸಂಗತಿ ಈ ಭಾಗದ ಜನರಲ್ಲಿ ಹರ್ಷ ತಂದಿದೆ ಎಂದು ಶಿಕ್ಷಣ ಪ್ರೇಮಿ ಡಿ.ಎ. ಮುಜಗೊಂಡ ಸಂತಸ ವ್ಯಕ್ತಪಡಿಸಿದ್ದಾರೆ.
      ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ತಾಂತ್ರಿಕ ಕೌಶಲ್ಯ, ಈಗಿನ ಇಂಡಸ್ಟ್ರೀ ಗಳು ಬಯಸುವ ಇವೇ ಮುಂತಾದ ತರಬೇತಿಗಳನ್ನು ಈ GTTC ಕೇಂದ್ರದ ಮೂಲಕ ಪಡೆದು ನಮ್ಮ ಭಾಗದ ವಿದ್ಯಾರ್ಥಿಗಳು ಉದ್ಯೋಗಿಗಳಾಗಿ ಬದುಕನ್ನು ಕಟ್ಟಿಕೊಳ್ಳಲಿ ! ತನ್ಮೂಲಕ ಯಾರೂ ಬೇಡಿಕೆಯನ್ನಿಡದಿದ್ದರೂ ಗಡಿ ಭಾಗದ ನಮ್ಮ ಇಂಡಿಗೆ ಈ ತರಬೇತಿ ಕೇಂದ್ರವನ್ನು ಮಂಜೂರು ಮಾಡಿಸಿದ ಶಾಸಕರ ಕಾರ್ಯ ಶ್ಲಾಘನೀಯ ಎಂದರು.
      ಇದು ಯಾವುದು GTTC ? ನನ್ನಂತವನಿಗೂ ವಿಜಯಪೂರ ಜಿಲ್ಲೆಯ ಹೆಚ್ಚಿನ ಜನರಿಗೂ ಇದು ಹೊಸ ಪರಿಚಯ ವಾಯಿತೇನೋ..? ಇಲ್ಲೇ ಪಕ್ಕದ ಕೂಡಲಸಂಗಮ, ಲಿಂಗಸುಗೂರು ಗಳಂತಹ ಹಿಂದುಳಿದ ಪ್ರದೇಶಗಳಲ್ಲಿಯೂ ಸಹಿತ ಜಿಟಿಟಿಸಿ ಕೇಂದ್ರಗಳಿವೆ. ಆದರೆ ನಮ್ಮ ವಿಜಯಪೂರ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿಯೂ ಸಹಿತ ಈ ಕೇಂದ್ರವಿಲ್ಲ ಎನ್ನುವುದರಲ್ಲಿಯೇ ನಮ್ಮನ್ನಾಳಿದ ನಾಯಕರ ದೂರದೃಷ್ಟಿಯ ಕೊರತೆ, ಸಮಾಜದ ಕಟ್ಟಕಡೆಯ ಉದ್ಯೋಗಾಕಾಂಕ್ಷಿಗಳ ಬಗೆಗಿರುವ ತಾತ್ಸಾರ ಎದ್ದು ತೋರುತ್ತದೆ. ಕೆಳಮಧ್ಯಮ ಮತ್ತು ಕೆಳಹಂತದ ವಿದ್ಯಾರ್ಥಿಗಳೆಲ್ಲರೂ BE, BCA, ಮೊದಲಾದ ಕೋರ್ಸುಗಳನ್ನು ಓದದಾಗದೇ ಇರಬಹುದು, ಅಂತಹ  ಪಾಲಕರ ಮಕ್ಕಳ ಹಿತದೃಷ್ಟಿಯಿಂದ ಇಂತಹ ತರಬೇತಿ ಕೇಂದ್ರದ ಅವಶ್ಯಕತೆ ತುಂಬಾ ಇದೆ. ಅತಿಮುಖ್ಯವಾಗಿ ರೋಬೋಟೆಕ್ಸ ಮತ್ತು ಅಟೋಮಷಿನ್ ನಂತಹ ಕೋರ್ಸಗಳಲ್ಲಿ ತಾಂತ್ರಿಕ ತರಬೇತಿ ಪಡೆದವರನ್ನು ಬೆಂಗಳೂರು ಮತ್ತು ಮುಂಬಯಿದಂತಹ ಉದ್ಯೋಗದಾತ ನಗರಗಳು ಕೈ ಬೀಸಿ ಕರೆಯಬಹುದು ಮಾತ್ರವಲ್ಲದೆ ಖಚಿತ ಉದ್ಯೋಗದ ಭರವಸೆ ನೀಡುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಶಾಸಕ ಯಶವಂತರಾಯಗೌಡ ಪಾಟೀಲ

      ಧನರಾಜ ಮುಜಗೊಂಡ ಶಿಕ್ಷಣ ಪ್ರೇಮಿ

      Tags: #Countdown to GTTC Course in Indy field: Education lover#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿ ಕ್ಷೇತ್ರದಲ್ಲಿ ಜಿಟಿಟಿಸಿ ಕೋರ್ಸ ಆರಂಭಕ್ಕೆ ಕ್ಷಣಗಣನೆ : ಶಿಕ್ಷಣ ಪ್ರೇಮಿ ಮುಜಗೊಂಡ ಹರ್ಷ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.