• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ

      Voiceofjanata.in

      May 24, 2025
      0
      ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ

       

       

      ವಿಜಯಪುರ : ಪ್ರತಿಯೊಬ್ಬರು ಸನ್ಮಾರ್ಗದಲ್ಲಿ ಜೀವನ ಸಾಗಿಸಿದರೇ ಯಾವುದೇ ರೋಗಗಳನ್ನು ಬರಲಾರದ ಹಾಗೇ ಹಾಗೂ ನಿಯಂತ್ರಿಸಲು ಸಾಧ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.

      ಅವರು ವಿಜಯಪುರದ ಸಂತ ಅನ್ನಮ್ಮನವರ ಚರ್ಚನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಷನ್ಸ್ ಸೊಸಾಯಿಟಿ ಬೆಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ವಿಜಯಪುರ, ಜಿಲ್ಲೆಯ ಎಆರ್‌ಟಿ ಮತ್ತು ಐಸಿ ಟಿಸಿ ಹಾಗೂ ಸಮರ್ಪಣಾ ಅಭಿವೃದ್ಧಿ ಸಂಸ್ಥೆ ಸಿಂಧನೂರ ಸಂಪರ್ಕ ಕಾರ್ಯಕರ್ತರ ಯೋಜನೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಪಿಎಲ್ ಎಚ್‌ಐವಿ ಗಳ ವಧುವರರ ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

      ಇತ್ತೀಚಿಗೆ ಹಲವಾರು ಖಾಯಿಲೆಗಳು ನೋಡುತ್ತಿದ್ದೇವೆ. ಅವುಗಳನ್ನು ನಿಯಂತ್ರಿಸಲು ಜಾಗೃತಿಯ ಜೊತೆಗೆ ನಮ್ಮಲ್ಲಿ ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ವಿಜಯಪುರ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ ಹಮ್ಮಿಕೊಂಡಿದ್ದು ಅತ್ಯಂತ ಹೆಮ್ಮೆಯ ವಿಷಯ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂಧಿಗಳ ಕೆಲಸ ಶ್ಲಾಘನೀಯವಾದ್ದು. ಇಂತಹ ಸಮಾವೇಶಗಳಿಂದ ಸುಂದರವಾದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು.
      ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಆಸ್ಪತ್ರೆಯ ಚಿಲ್ಲಾ ಶಸ್ತç ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೋಳಿ ಅವರು, ಎಚ್.ಐ.ವಿ ಸೋಂಕಿತರು ಅಸ್ಪೃಶ್ಯರಲ್ಲ. ಮಾನಸಿಕವಾಗಿ , ಸಾಮಾಜಿಕವಾಗಿ ಅವರಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದರೆ ಎಲ್ಲರ ಹಾಗೆ ಸದೃಢವಾದ ಜೀವನ ಸಾಗಿಸಲು ಸಾಧ್ಯವಿದೆ. ಕಳೆದ ೨೫ ವರ್ಷಗಳಿಂದ ಎಷ್ಟೋ ಎಚ್.ಐ.ವಿ ಸೋಂಕಿತರನ್ನು ನೋಡಿದ್ದೀನಿ. ಅಲ್ಲದೇ ನಾನು ಕಾರ್ಯನಿರ್ವಹಿಸಿದ ಆಸ್ಪತ್ರೆಗಳಲ್ಲಿ ಎಆರ್‌ಟಿ ಮತ್ತು ಐಸಿಟಿಸಿ ಕೇಂದ್ರಗಳಲ್ಲಿ ಬರುವಂತಹ ರೋಗಿಗಳು ಅತ್ಯಂತ ಸದೃಢವಾಗಿ ಸಕಾರಾತ್ಮಕವಾಗಿ ಮನೋಭಾವನೆ ಹೊಂದಿ ಇತರರಿಗೆ ಮಾದರಿಯಾಗಿದ್ದಾರೆ. ಈ ಸಮಾವೇಶಕ್ಕೆ ಬಂದ ವಧು ವರರು ತಮ್ಮ ಆರೋಗ್ಯದ ಬಗ್ಗೆ ಕುಟುಂಬದ ಬಗ್ಗೆ ಕಾಳಜಿ ಹೊಂದಿರಬೇಕು. ಆರೋಗ್ಯ ನಿರ್ವಹಣೆಯಲ್ಲಿ ಸರಿಯಾಗಿ ಕಾಳಜಿ ಹೊಂದಿ ಜೀವನ ನಡೆಸುವಂತಹ ಜೀವನ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.
      ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಮಲ್ಲನಗೌಡ ಬಿರಾದಾರ ಮಾತನಾಡಿ, ಪ್ರತಿ ವರ್ಷ ನಮ್ಮ ಇಲಾಖೆಯ ಜಿಲ್ಲೆಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಧು ವರರ ಸಮಾವೇಶವನ್ನು ಮಾಡುತ್ತಿದ್ದೇವೆ. ಇದರಿಂದ ಎಷ್ಟೋ ಜನ ಎಚ್‌ಐವಿ ಸೋಂಕಿತರಿಗೆ ತುಂಬಾ ಅನುಕೂಲವಾಗುತ್ತಿದೆ. ನಮ್ಮ ಜಿಲ್ಲೆಯ ಕಾರ್ಯಚಟುವಟಿಕೆಯನ್ನು ಇತರೆ ಜಿಲ್ಲೆಯ ಜನ ಪ್ರಶಂಸನೆ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುವುದು. ರಾಜ್ಯದ ಸೋಂಕಿತರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
      ವೇದಿಕೆಯ ಮೇಲೆ ಪೀಠರ ಅಲೇಕ್ಸಾಂಡರ್, ಪೂಜಾ ಟೆಲಿವಿಜನ್ ಮಾಲೀಕಾರಾದ ವಿಜಯಕುಮಾರ ಚವ್ಹಾಣ, ಅನೌಪಚಾರಿಕ ಸಂಸ್ಥೆಯ ಕೆವಿಎನ್ ಪಾಧರ, ಸಮರ್ಪಣಾ ಸಂಸ್ಥೆಯ ಯೋಜನಾ ನಿರ್ದೇಶಕರಾದ ರಾಮದಾಸ, ಎಆರ್‌ಟಿ ಕೇಂದ್ರ ವೈದ್ಯಾಧಿಕಾರಿಗಳಾದ ಶ್ವೇತಾ ಸನದಿ, ಡ್ಯಾಕೋ ಜಿಲ್ಲಾ ಮೇಲ್ವಿಚಾರಕರಾದ ಬಾಬುರಾವ ತಳವಾರ, ಜಿಲ್ಲಾ ಆಸ್ಪತ್ರೆಯ ಎಆರ್‌ಟಿ ಕೇಂದ್ರದ ಹಿರಿಯ ಆಪ್ತ ಸಮಾಲೋಚಕರಾದ ರವಿ ಕಿತ್ತೂರ, ಸಂಪರ್ಕ ಕಾರ್ಯಕರ್ತರ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ವಿಜಯಕುಮಾರ ಕಾಂಬಳೆ, ಉಪಸ್ಥಿತರಿದ್ದರು.

      ಈ ಸಮಾವೇಶದಲ್ಲಿ ೨೫೦ ಕ್ಕಿಂತಲೂ ಹೆಚ್ಚು ವಧುವರರು ಮತ್ತು ಪಾಲಕರು ಸದುಪಯೋಗ ಪಡೆದುಕೊಂಡರು. ಪ್ರಾರ್ಥನೆ ಶಿರಿನ ಮುಲ್ಲಾ ಮತ್ತು ಅನಿತಾ ಕುಂಬಾರ ಮಾಡಿದರು. ಶ್ರೀಶೈಲ ಕೋಳಿ ಹಾಗೂ ಸಂತೋಷ ಕಾಂಬಳೆಯವರು ನಿರ್ವಹಿಸಿದರು.

      Tags: #indi / vijayapur#Public News#State Level Conference of HIV Infected in the District#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿತರ ರಾಜ್ಯ ಮಟ್ಟದ ಸಮ್ಮೇಳನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.