• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ರಾಜಾಭಕ್ಷಾ ಉರಸು: ಸೌಹಾರ್ದತೆಯ ಸಂದೇಶ ಸಾರಿದ ಬಿದರಕುಂದಿ ದರ್ಗಾ ಉತ್ಸವ.

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಕಡಿಮೆ ವೆಚ್ಚದಲ್ಲಿ ಶೀಘ್ರ ನ್ಯಾಯಕ್ಕೆ ‘ಲೋಕ್ ಅದಾಲತ್’ ವರದಾನ: ಸಚಿನ್ ಕೌಶಿಕ್

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ಇಂದು  ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣಗೊಂಡಿರುವುದು ದುರಂತ-ಹಾಲಗಂಗಧಾರಮಠ

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಮುದ್ದೇಬಿಹಾಳ: ಹಳೇ ಸಿಪಿಐ ಕ್ವಾರ್ಟರ್ಸ್‌ನಲ್ಲಿ ನಗರ ಪೊಲೀಸ್ ಠಾಣೆ ಆರಂಭಕ್ಕೆ: ಶಾಸಕ ಸಿ.ಎಸ್. ನಾಡಗೌಡ 

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಎಸ್‌ಎಸ್‌ಎಲ್‌ಸಿ-೨ರ ಪರೀಕ್ಷೆಯ ವೆಬ್ ಕಾಸ್ಟಿಂಗ್ : ಪರಿಶೀಲನೆ ನಡೆಸಿದ ಜಿ.ಪಂ ಸಿಇಓ ರಿಷಿ ಆನಂದ

      Voiceofjanata.in

      May 26, 2025
      0
      ಎಸ್‌ಎಸ್‌ಎಲ್‌ಸಿ-೨ರ ಪರೀಕ್ಷೆಯ ವೆಬ್ ಕಾಸ್ಟಿಂಗ್ : ಪರಿಶೀಲನೆ ನಡೆಸಿದ ಜಿ.ಪಂ ಸಿಇಓ ರಿಷಿ ಆನಂದ
      0
      SHARES
      111
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‌ಎಸ್‌ಎಲ್‌ಸಿ-೨ರ ಪರೀಕ್ಷೆಯ ವೆಬ್ ಕಾಸ್ಟಿಂಗ್ :
      ಪರಿಶೀಲನೆ ನಡೆಸಿದ ಜಿ.ಪಂ ಸಿಇಓ ರಿಷಿ ಆನಂದ

      ವಿಜಯಪುರ, ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ-೨ರ ಪರೀಕ್ಷೆ ನಡೆದಿರುವ ನಿಮಿತ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಜಿಲ್ಲಾ ಪಂಚಾಯಿತಿಯ ಸಂಪನ್ಮೂಲ ಕೇಂದ್ರದ ಜಿಲ್ಲಾ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿದ ಸಿಇಓರವರು, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪರೀಕ್ಷಾ ಅವಧಿಯಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳುಂಟಾಗದAತೆ ಹಾಗೂ ಸಿಸಿಟಿವಿ ಸ್ಥಗಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಸಿಸಿಟಿವಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಮಾಡÀಬೇಕು. ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೀಡಾಗದAತೆ ಸುಸೂತ್ರವಾಗಿ ನಡೆಸಬೇಕು. ಪರೀಕ್ಷೆಗಳಲ್ಲಿ ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಮತ್ತು ಶಿಸ್ತಿನಿಂದ ನಡೆಸುವುದು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯ ಅಧಿಕಾರಿಗಳಾದ ಎಮ್. ಎ. ಗಳೆದಗುಡ್ಡ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ರೇಣುಕಾ ಕಲಬುರ್ಗಿ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಎಮ್. ಎಸ್. ಬ್ಯಾಹಟ್ಟಿ, ಎಪಿಸಿ ಆರ್. ಬಿ. ಪಾಟೀಲ, ಉಪನ್ಯಾಸಕರಾದ ನಾರಾಯಣ ಬಾಬಾನಗರ ಸೇರಿದಂತೆ ಅಧಿಕಾರಿ, ಸಿಬ್ಬಂದ ಉಪಸ್ಥಿತರಿದ್ದರು.

      Tags: #indi / vijayapur#Public News#SSLC-1 Exam Web Casting: Rishi Ananda#State News#Today News#Voice Of Janata#Voiceofjanata.in#ಎಸ್‌ಎಸ್‌ಎಲ್‌ಸಿ-೨ರ ಪರೀಕ್ಷೆಯ ವೆಬ್ ಕಾಸ್ಟಿಂಗ್ : ಪರಿಶೀಲನೆ ನಡೆಸಿದ ಜಿ.ಪಂ ಸಿಇಓ ರಿಷಿ ಆನಂದCEO of GP
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಾರ್ಚ್ 17 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಕಾನೂನು ಸೇವೆಗಳ ಸಮಿತಿಯಿಂದ ಆಯೋಜನೆ

      ಮಾರ್ಚ್ 17 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಕಾನೂನು ಸೇವೆಗಳ ಸಮಿತಿಯಿಂದ ಆಯೋಜನೆ

      March 16, 2026
      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

      March 16, 2026
      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

      March 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.