• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮುದ್ದೇಬಿಹಾಳ| ಶ್ರೀ ಗ್ರಾಮದೇವತೆ ಜಾತ್ರೆ ಮೇ 30 ರಿಂದ ಜೂ 3 ವೈಭವದಿಂದ ಜರುಗಲಿದೆ.

      Voiceofjanata.in

      May 29, 2025
      0
      ಮುದ್ದೇಬಿಹಾಳ| ಶ್ರೀ ಗ್ರಾಮದೇವತೆ ಜಾತ್ರೆ ಮೇ 30 ರಿಂದ ಜೂ 3 ವೈಭವದಿಂದ ಜರುಗಲಿದೆ.
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಶ್ರೀ ಗ್ರಾಮದೇವತೆ ಜಾತ್ರೆ ಮೇ 30 ರಿಂದ ಜೂ 3 ವೈಭವದಿಂದ ಜರುಗಲಿದೆ

      ಶ್ರೀ ಗ್ರಾಮದೇವತೆ ಹಾಗೂ ಶ್ರೀ ಶಾರದಾ ದೇವಿಯರ ಭವ್ಯ ಮೆರವಣಿಗೆ, ಅದ್ದೂರಿ ಜಾತ್ರೆ ನಡೆಯಲಿದೆ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳನ್ನು ಜಾತ್ರಾ ಮಹೋತ್ಸವದ ವಿವಿಧ ಸಮಿತಿಗಳ ರಚನೆ ಮಾಡುವ ಮೂಲಕ ಮಾಡಲಾಗಿದೆ ಎಂದು ಜಾತ್ರಾ ಸಮಿತಿಯ ಮುಖಂಡ ಪ್ರಭುದೇವ ಕಲಬುರಗಿ ಹೇಳಿದರು ಪಟ್ಟಣದ ಹಳೆಯ ಪೂಲೀಸ್ ಕ್ವಾಟರ್ಸ್ ಆವರಣದಲ್ಲಿ ಜಾತ್ರಾ ಮಹೋತ್ಸವ ಸಮಿತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 30 ರಿಂದ ಜೂ 3 ವರಗೆ ಐದು ದಿನಗಳು ಜಾತ್ರೆ ವೈಭವದಿಂದ ಜರುಗಲಿದೆ ಶುಕ್ರವಾರ ಪಟ್ಟಣದ ಹೊಸಮಠದ ಬಳಿಯ ಗುಂಡಪ್ಪನ ಬಾವಿಯಿಂದ ಗಂಗಾಸ್ನಾನದ ನಂತರ ಶ್ರೀ ಗ್ರಾಮದೇವತೆ ಹಾಗೂ ಶ್ರೀ ಶಾರದಾ ದೇವಿಯರ ಭವ್ಯ ಮೆರವಣಿಗೆ ಸಕಲ ಮಂಗಲವಾದ್ಯಗಳೂಂದಿಗೆ ಸರಾಫ ಬಜಾರ್ ,ಗ್ರಾಮದೇವತೆ ಕಟ್ಟೆಯ ಮಾರ್ಗ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಶಾರದಾ ದೇವಿ ಮಂದಿರ ಮಾರ್ಗ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಾಲಯ ಮುಂಭಾಗದಿಂದ ಗ್ರಾಮದೇವತೆ ಕಟ್ಟೆಯವರಗೆ ಜರುಗಲಿದೆ ಎಂದು ಮಾಹಿತಿ ನೀಡಿದರು.
      ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಸತೀಶ್ ಓಸ್ವಾಲ್, ವೆಂಕನಗೌಡಪಾಟೀಲ್ , ಕಾಮರಾಜ ಬಿರಾದಾರ, ಉದಯಸಿಂಗ್ ರಾಯಚೂರು, ಎಸ್ ಎಸ್ ಮಾಲಗತ್ತಿ, ವೈ ಹೆಚ್ , ವಿಜಯಕರ,ಗಿರಿಜಾ ಕಡಿ, ಪುಂಡಲೀಕ ಮುರಾಳ ,ಹಣಮಂತ ಮೇಲಿನಮನಿ ಮಾತನಾಡಿ  ಮುದ್ದೇಬಿಹಾಳ ಪಟ್ಟಣದ ಗ್ರಾಮದೇವತೆ ಜಾತ್ರೆ ಇದು ನಮ್ಮೂರ ಜಾತ್ರೆಯಾಗಿದೆ ಎಲ್ಲರೂ ಸೇರಿ ಭಾವೈಕ್ಯತೆಯಿಂದ ಆಚರಿಸೋಣ ಎಲ್ಲಾ ಸಮಿತಿಯ ಸದಸ್ಯರು ಕಳೆದ ಒಂದು ತಿಂಗಳಿಂದ ಜಾತ್ರೆಯ ಯಶಸ್ವಿ ಗೆ ಶ್ರಮಿಸಿದ್ದಾರೆ.
      ಯಾವುದೇ ಲೋಪದೋಷಗಳಾಗದಂತೆ ಎಲ್ಲಾ ಸೇರಿ ಜಾತ್ರೆ ಮಾಡೋಣವೆಂದು ಜಾತ್ರೆ ಯಶಸ್ವಿಗೆ ಅಮೂಲ್ಯ ಸಲಹೆಗಳನ್ನು ನೀಡಿದರು.
      ಪಟ್ಟಣದ ಬಸವೇಶ್ವರ ವೃತ್ತಕ್ಕೆ ಅಂಟಿಕೊಂಡು ಜಾತ್ರೆಯ ನಿಮಿತ್ತ ಕಟ್ಟಿದ ಜಾಹೀರಾತು ಬ್ಯಾನರ್ ಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೂಳಿಸಬೇಕು ಇಲ್ಲದಿದ್ರೆ ಪುರಸಭೆಯಿಂದ ತೆರವುಗೂಳಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ತಿಳಿಸಿದರು.
      ಈ ವೇಳೆ ಅಶೋಕ ನಾಡಗೌಡ, ಸಂಗಮೇಶ ನಾವದಗಿ, ನಾಗಠಾಣ, ಸಿ ಪಿ ಸಜ್ಜನ,ಸುನಿಲ್ ಇಲ್ಲೂರ,ಮುತ್ತಣ್ಣ ಕಡಿ,ಬಾಬು ಬಿರಾದಾರ,ವಿರೇಶ ಪಾಟೀಲ, ನಾಗಭೂಷಣ ನಾವದಗಿ,ಸುರೇಶ್ ಪಾಟೀಲ, ಹಣಮಂತ ನಾಯಕ ಮಕ್ಕಳು,
      ಶ್ರಿಕಾಂತ ಚಲವಾದಿ, ಸಿಂಕದರ್ ಜಾನ್ವೆಕರ,ಎನ್ ಎಸ್ ಶೆಟ್ಟರ,ಗುರುಲಿಂಗಪ್ಪ ಗೌಡ ಪಾಟೀಲ, ರಾಜೇಂದ್ರ ರಾಯಗೊಂಡ,ಸದು ಮಠ,ಶ್ರೀ ಶೈಲ್ ಪೂಜಾರಿ,ಸಂಗಪ್ಪ ಮೇಲಿನಮನಿ,ಮುತ್ತಣ್ಣ ನಾಯಕಮಕ್ಕಳು,ಸುರೇಶ್ ಕಲಾಲ,ಸಂತೋಷ ನಾಯ್ಕೋಡಿ, ಗೋಪಿ ಮಡಿವಾಳರ,
      ಪರಶುರಾಮ ನಾಲತವಾಡ,ವಿಜಯ ಬಡಿಗೇರ, ಮಹಾಂತೇಶ ಬೂದಿಹಾಳಮಠ,ವಿಕ್ರಮ ಓಸ್ವಾಲ್,ಸದ್ದಾಂ ಕುಂಟೋಜಿ, ರಪೀಕ ಶಿರೋಳ,ಶ್ರೀ ಶೈಲ್ ಹುಗಾರ,ಗ್ರಾಮದೇವತೆ ಜಾತ್ರಾ ಮಹೋತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
      Tags: #indi / vijayapur#Muddebiha | Sri Gram Deva Fair will be held from May 30 to June 3.#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ| ಶ್ರೀ ಗ್ರಾಮದೇವತೆ ಜಾತ್ರೆ ಮೇ 30 ರಿಂದ ಜೂ 3 ವೈಭವದಿಂದ ಜರುಗಲಿದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.