• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

      Voiceofjanata.in

      June 1, 2025
      0
      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ

       

       

      ವಿಜಯಪುರ,- ತಮ್ಮ ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ ಕಾಪಾಡಿಕೊಂಡು ಒಳ್ಳೆಯ ಜೀವನವನ್ನು ಸಾಗಿಸಿಕೊಂಡು ಹೋಗುವಂತೆ ಇಂದು ನಿವೃತ್ತಿ ಹೊಂದಿದ ಪೋಲೀಸ ಸಿಬ್ಬಂದಿಗಳಿಗೆ ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಅವರು ಸಲಹೆ ನೀಡಿದರು.

      ವಿಜಯಪುರ ಜಿಲ್ಲೆಯ ಪೋಲೀಸ ಇಲಾಖೆಯ ೧೫ ಪೋಲೀಸ ಸಿಬ್ಬಂದಿ ವಯೋನಿವೃತ್ತಿಯ ಸಮಾರಂಭದಲ್ಲಿ ಮಾತನಾಡಿದ ಅವರು ತಮ್ಮ ಅಧಿಕಾರಾವಧಿಯಲ್ಲಿ ಪೋಲೀಸ ಇಲಾಖೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಿದ ತಾವು ನಿವೃತ್ತಿ ಎಂದು ತಿಳಿಯದೇ ಸಮಾಜದ ಅಭಿವೃದ್ದಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯಮಾಡಬೇಕೆಂದು ಹೇಳಿದ ಅವರು ತಮ್ಮ ಆರೋಗ್ಯ ರಕ್ಷಣೆಗೂ ಅಷ್ಟೆ ಗಮನಹರಿಸಬೇಕೆಂದರು.
      ತಮ್ಮ ನಿವೃತ್ತಿ ಜೀವನದ ನಂತರವೂ ಸಹ ಏನಾದರೂ ಸಮಸ್ಯೆಗಳು ಬಂದರೆ ವಯಕ್ತಿಕವಾಗಿ ಭೇಟಿಯಾಗಿ ಸಮಸ್ಯೆ ನಿವಾರಿಸಿಕೊಳ್ಳಲು ನಿವೃತ್ತಿ ಹೊಂದಿದ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.

      ಇಂದು ವಯೋನಿವೃತ್ತಿ ಹೊಂದಿದ ಹೋರ್ತಿ ಪೋಲೀಸ ಠಾಣೆಯ ಪಿ.ಎಸ್.ಐ ಎಸ್.ಎಸ್.ಮಾಳೆಗಾಂವ, ವಿಜಯಪೂರ ಗ್ರಾಮೀಣ ಠಾಣೆಯ ಎಸ್.ಎ.ಉಪ್ಪಾರ, ಡಿಎಸ್‌ಬಿ ಕಛೇರಿಯ ಆರ್.ಡಿ.ಕುಸೂರ, ಎ.ಎಸ್.ಐಗಳಾದ ಗಾಂಧಿಚೌಕ ಠಾಣೆಯ ಟಿ.ಎಂ.ಶೇಲಾರ, ಸಿ.ಕೆ.ರಾಠೋಡ, ಎಪಿಎಂಸಿ ಠಾಣೆಯ ಸಿ.ಕೆ.ದುದಗಿ, ಎಸ್.ಎಚ್.ರಾಠೋಡ, ದೇವರ ಹಿಪ್ಪರಗಿ ಠಾಣೆಯ ಡಿ.ಎಚ್.ನಧಾಫ್, ತಾಳಿಕೋಟಿ ಠಾಣೆಯ ಎನ್.ಎಂ.ಹಿರೇಮಠ, ಹೊರ್ತಿ ಠಾಣೆಯ ಎಂ.ಎಸ್.ಬಿರಾದಾರ, ತಿಕೋಟಾ ಠಾಣೆಯ ಎಸ್.ಕೆ.ಸಿಂಗೆ, ಡಿಪಿಓ ಕಚೇರಿಯ ಪ್ರಥಮ ದರ್ಜೆ ಸಹಾಯಕ ಎಂ.ಬಿ.ಪಡೇಸೂರ, ಎಪಿಎಂಸಿ ಠಾಣೆಯ ಸಿಬ್ಬಂದಿ ಎ.ಎಸ್.ಪಾಟೀಲ ಹಾಗೂ ಡಿಎಆರ್ ಘಟಕದ ಆರ್.ಎಸ್. ಪ್ರಸಾದ ಹಾಗೂ ಎಚ್.ಎಸ್.ಮುಲ್ಲಾ ಅವರುಗಳಿಗೆ ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿಗಳಾದ ಲಕ್ಷö್ಮಣ ನಿಂಬರಗಿ ಹಾಗೂ ಹೆಚ್ಚುವರಿ ಜಿಲ್ಲಾ ಪೋಲೀಸ ವರಿಷ್ಠಾಧಿಕಾರಿಗಳಾದ ಎಸ್.ಕೆ. ಮಾರಿಹಾಳ ಅವರಗಳು ಶಾಲು ಹೊದಿಸಿ ಫಲಪುಷ್ಪ, ನೆನಪಿನ ಕಾಣಿಕೆ ಹಾಗೂ ಸೇವಾ ಪ್ರಮಾಣಪತ್ರ ನೀಡಿ ಗೌರವಿಸಿ ಶುಭ ಹಾರೈಸಿದರು.

      ಈ ಸಂದರ್ಭದಲ್ಲಿ ಡಿಎಸ್‌ಪಿ ಉಪಾಸೆ, ಸಿಪಿಐ ಪರುಶರಾಮ ಮನಗೂಳಿ, ಪಿ.ಎಸ್.ಐ ರವಿ ಯಡವನ್ನವರ, ಸಹಾಯಕ ಆಡಳಿತಾಧಿಕಾರಿ ಶಿವರಾಜ ಮಣ್ಣೂರ, ಪೋಲೀಸ್ ಇಲಾಖೆಯ ಸಿಬ್ಬಂದಿ ಮತ್ತು ನಿವೃತ್ತಿ ಹೊಂದಿದ ಸಿಬ್ಬಂದಿಯ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

      Tags: #Good health in retirement#indi / vijayapur#Public News#Today News#Voice Of Janata#Voice Of Janata Desk News#ನಿವೃತ್ತಿ ಜೀವನದಲ್ಲಿಯೂ ಉತ್ತಮ ಆರೋಗ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      August 6, 2025
      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      August 6, 2025
      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      August 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.