• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ

      Voiceofjanata.in

      June 2, 2025
      0
      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ
      0
      SHARES
      444
      VIEWS
      Share on FacebookShare on TwitterShare on whatsappShare on telegramShare on Mail

      ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ

       

      Voice of JANATAA Desk NEWS

      ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗ ತಡೆಗಟ್ಟಲು, ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ಆರೈಕೆಯನ್ನು ಒದಗಿಸಲು ರಾಜ್ಯವು ನಿರಂತರ ಪ್ರಯತ್ನಗಳ ಮೂಲಕ ಅದರ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಾಗರಿಕರು ಭಯಭೀತರಾಗದಂತೆ ಹಾಗೂ ಜಾಗರೂಕರಾಗಿದ್ದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಪ್ರಯತ್ನಗಳನ್ನು ಸಕ್ರಿಯವಾಗಿ ಮಾಡುವಂತೆ ಈ ಮೂಲಕ ವಿನಂತಿಸುತ್ತದೆ. ಯಾವುದೇ ಹೊಸ ರೂಪಾಂತರಗಳು ಅಥವಾ ಸಂಭಾವ್ಯ ಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಸಾರ್ವಜನಿಕರ ನಿರಂತರ ಸಹಕಾರವು ಅತ್ಯಗತ್ಯವಾಗಿರುತ್ತದೆ. ನಿಮ್ಮ ಆರೋಗ್ಯ ನಮ್ಮ ಆದ್ಯತೆ.

       

      ಸಾರ್ವಜನಿಕರಿಗೆ ಪ್ರಮುಖ ಸಲಹೆಗಳು

       

      1. ಜಾಗರೂಕರಾಗಿರಿ, ಆತಂಕಪಡಬೇಡಿ: ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಿರಿ ಪರಿಶೀಲಿಸದ ಮಾಹಿತಿಯನ್ನು ಪರಿಗಣಿಸದಿರಿ.

      2. ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಿ ಅಗತ್ಯ ಅನುಸರಣೆಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ, ಆರೋಗ್ಯ ಅಧಿಕಾರಿಗಳಿಗೆ ತಿಳಿಸಿ.

      3. ಜವಾಬ್ದಾರಿಯುತ ನಡವಳಿಕೆಯನ್ನು ಅಭ್ಯಾಸ ಮಾಡಿ: ಜನದಟ್ಟಣೆಯ ಸ್ಥಳಗಳಲ್ಲಿ mask ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಿ ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ.

      4. ರೋಗಲಕ್ಷಣಗಳನ್ನು ಮೊದಲೇ ವರದಿ ಮಾಡಿ: ಜ್ವರ, ಕಮ್ಮು ಎದೆನೋವು ಅಥವಾ ಉಸಿರಾಟದ ತೊಂದರೆ ಅನುಭವಿಸಿದರೆ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ.

      5. ಬೆಂಬಲ ಪರೀಕ್ಷೆ ಮತ್ತು ಕಣಾವಲು: Random ಮಾದರಿಗಳ ಪರೀಕ್ಷೆಗೆ ಸಹಕರಿಸಿ ಮತ್ತು ಕಾವಲುಗಾಗಿ ಮಾದರಿ ಸಂಗ್ರಹವನ್ನು ಅನುಮತಿಸಿ.

      6. ಸಮುದಾಯ ಮೇಲ್ವಿಚಾರಣೆ: IHIP ಪೋರ್ಟಲ್‌ನ ಸಮುದಾಯ ಮೇಲ್ವಿಚಾರಣಾ ಉಪಕರಣದ ಮೂಲಕ COVID-19 ತರಹದ ರೋಗಲಕ್ಷಣಗಳಲ್ಲಿ ಅಸಾಮಾನ್ಯ ಹೆಚ್ಚಳವನ್ನು ವರದಿ ಮಾಡಿ.

      7. ಶಾಲೆಗಳಲ್ಲಿ ಕಣ್ಣಾವಲು: ಅನಾರೋಗ್ಯ ಪೀಡಿತ ಮಕ್ಕಳನ್ನು ಮನೆಯಲ್ಲಿಯೇ ಇರಿಸಿ, ರೋಗಲಕ್ಷಣಗಳಿಗಾಗಿ ವಿದ್ಯಾರ್ಥಿಗಳನ್ನು ಮೇಲ್ವಿಚಾರಣೆ ಮಾಡಿ, ನೈರ್ಮಲ್ಯವನ್ನು ಉತ್ತೇಜಿಸಿ, ಸರಿಯಾದ ಗಾಳಿಯನ್ನು ಖಚಿತಪಡಿಸಿಕೊಳ್ಳಿ.

      8. ನೈರ್ಮಲ್ಯ, ಮತ್ತು ಪರಿಸರ ಜಾಗೃತಿ: ಉತ್ತಮ ನೈರ್ಮಲ್ಯವನ್ನು ಅಭ್ಯಾಸ ಮಾಡಿ, ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಿ, ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಛವಾಗಿಡಿ.

      9. ಸರ್ಕಾರದ ಪ್ರತಿಕ್ರಿಯೆ: ಸರ್ಕಾರ ಎಚ್ಚರವಾಗಿದೆ; ಸಾಮಾನ್ಯ ಜೀವನವನ್ನು ನಡೆಸಿ ಆದರೆ ಸಲಹೆಗಳನ್ನು ಅನುಸರಿಸಿ.

      10. ಆರೋಗ್ಯ ಸಲಹೆಗಾಗಿ ಉಚಿತ ಸಹಾಯವಾಣಿ ಸಂಖ್ಯೆ 1800 425 8330 ಗೆ ಕರೆ ಮಾಡಿ

      ಒಟ್ಟಾಗಿ, ನಾವು ಮತ್ತು ನಮ್ಮ ಜನರನ್ನು ಸುರಕ್ಷಿತವಾಗಿರಿಸಿಕೊಳ್ಳುವ ಮೂಲಕ ಸಂಭಾವ್ಯ ಅನಾರೋಗ್ಯಗಳನ್ನು ಶೀಘ್ರುವಾಗಿ ಗುರುತಿಸಿ, ನಿಯಂತ್ರಿಸಬಹುದಾಗಿದೆ.

      ಹೆಚ್ಚಿನ ವಿವರಗಳಿಗಾಗಿ ಸರ್ಕಾರದ ಅಧಿಕೃತ ವೆಬೈಟ್ ಗೆ ಭೇಟಿ ನೀಡಿ:

      https:/fwcom.karnataka.gov.in

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸ 31-5-2025 ರಂದು ಸುತ್ತೊಲೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Kovid-19 Advice to the public on eye-catching and safety#Public News#State News#Today News#Voice Of Janata#Voiceofjanata.in#ಕೋವಿಡ್-19 ಕಣ್ಣಾವಲು ಮತ್ತು ಸುರಕ್ಷತೆ ಕುರಿತು ಸಾರ್ವಜನಿಕರಿಗೆ ಸಲಹೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.