• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

      Voiceofjanata.in

      June 2, 2025
      0
      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ

       

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮದ ಪೂರ್ವ ತಯಾರಿಗಳನ್ನು, ಅಲ್ಲಿ ಸಾಕುತ್ತಿರುವ ವಿಶೇಷ ತಳಿಯ ಹೋರಿ ಕರುಗಳನ್ನು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ ಅವರು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
      ಮಾರುತಿನಗರದ ಹೊರವಲಯದಲ್ಲಿರುವ ನಡಹಳ್ಳಿ ಫಾರ್ಮಹೌಸ್‌ಗೆ ಸೋಮವಾರ ಅನೌಪಚಾರಿಕ ಭೇಟಿ ನೀಡಿದ್ದ ಅವರು, ಹೈನುಗಾರಿಕೆ ರೈತರ, ಶ್ರಮಿಕರ ಬಲವರ್ಧನೆಗೆ ಪೂರಕವಾದ ಯೋಜನೆಯಾಗಿದೆ. ನಡಹಳ್ಳಿಯವರು ಹಲವಾರು ಉದ್ಯಮಗಳಲ್ಲಿ ಅಪಾರ ಅನುಭವ ಹೊಂದಿದವರಾಗಿದ್ದಾರೆ. ತಮ್ಮ ಭಾಗದ ರೈತರ ಜೀವನ ಮಟ್ಟ ಮೇಲ್ದರ್ಜೆಗೇರಿಸಲು, ಉದ್ಯೋಗ ಸೃಷ್ಟಿಗೆ ಅವಕಾಶ ಒದಗಿಸಲು ಅವರು ನಡೆಸುತ್ತಿರುವ ಪ್ರಯತ್ನಗಳು ಮಾದರಿಯಾಗಿವೆ. ಇವರ ಪ್ರಯತ್ನಗಳಿಗೆ ಜನ ಬೆಂಬಲವಾಗಿ ನಿಲ್ಲಬೇಕು ಎಂದರು. ತಮ್ಮ ಉದ್ಯಮದ ಕುರಿತು ಮಾಹಿತಿ ನೀಡಿದ ನಡಹಳ್ಳಿಯವರು ಮುದ್ದೇಬಿಹಾಳ ತಾಲೂಕು ಪೂರ್ವಕ್ಕೆ ನಾರಾಯಣಪುರ, ಪಶ್ಚಿಮಕ್ಕೆ ಆಲಮಟ್ಟಿ ಜಲಾಶಯಗಳನ್ನು ಹೊಂದಿದೆ. ಎರಡೂ ಜಲಾಶಯಗಳ ನಡುವಿನ ಕೃಷ್ಣಾ ನದಿಯ ಹಿನ್ನೀರು ಬಳಸಿಕೊಂಡು ಕೃಷಿ ಚಟುವಟಿಕೆ ನಡೆಸಲು ಸಾಕಷ್ಟು ಅವಕಾಶಗಳಿವೆ. ಕೃಷಿ ಚಟುವಟಿಕೆಯ ಭಾಗವಾಗಿ ಹೈನುಗಾರಿಕೆ ಹೆಮ್ಮರವಾಗಿ ಬೆಳೆಯಲು ನಿರ್ಧಿಷ್ಟ ಮತ್ತು ಪರಿಣಾಮಕಾರಿ ಯೋಜನೆ ರೂಪಿಸಬೇಕು. ಹೈನುಗಾರಿಕೆ ಮತ್ತು ಅದರ ಉಪ ಉತ್ಪನ್ನಗಳ ಪರಿಚಯವನ್ನು ಈ ಭಾಗದ ಜನರಿಗೆ ಮಾಡಿಸಿದರೆ ಸಾಕಷ್ಟು ರೈತರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳುವುದು ಸಾಧ್ಯವಿದೆ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ನಮ್ಮ ಉದ್ಯಮದ ಪ್ರಯೋಜನ ರೈತರಿಗೆ ಮತ್ತು ಜನಸಾಮಾನ್ಯರಿಗೆ ತಲುಪಿದರೆ ಅದೇ ನಮ್ಮ ಸಮಾಜ ಸೇವೆಯ ಸಾರ್ಥಕತೆ ಎನ್ನಿಸಿಕೊಳ್ಳುತ್ತದೆ ಎಂದರು. ಇದೇ ಸಂದರ್ಭ ಮೊದಲ ಬಾರಿ ಫಾರ್ಮಹೌಸ್‌ಗೆ ಭೇಟಿ ನೀಡಿದ್ದನ್ನು ಸ್ವಾಗತಿಸಿ ನಡಹಳ್ಳಿಯವರು ರಾಜೀವ ಅವರನ್ನು ಸನ್ಮಾನಿಸಿ ಗೌರವಿಸಿದರು.
      ಪಕ್ಷದ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಶ್ರೀಶೈಲ ದೊಡಮನಿ ರೂಢಗಿ, ತಾಪಂ ಮಾಜಿ ಸದಸ್ಯ ಪ್ರೇಮಸಿಂಗ್ ಚವ್ಹಾಣ, ಅಶೋಕ ರಾಠೋಡ ನೇಬಗೇರಿ, ಗಿರೀಶಗೌಡ ಪಾಟೀಲ ಹಿರೇಮುರಾಳ, ಸಂಜು ಬಾಗೇವಾಡಿ, ವಿಜಯಕುಮಾರ ಬಡಿಗೇರ, ಗೌರಮ್ಮ ಹುನಗುಂದ, ಬಸವರಾಜ ಸರೂರ, ಅಪ್ಪು ಧನ್ನೂರ, ಅನೀಲ ರಾಠೋಡ, ಶಿವಾನಂದ ಲಮಾಣಿ, ನಾಗೇಶ ಕವಡಿಮಟ್ಟಿ, ಸೇರಿದಂತೆ ಉಪಸ್ಥಿತರಿದ್ದರು.
      ನಡಹಳ್ಳಿ ಫಾರ್ಮಹೌಸ್‌ನಲ್ಲಿ ಸಿದ್ದಗೊಳ್ಳುತ್ತಿರುವ ಹೈನುಗಾರಿಕೆ ಉದ್ಯಮದ ವ್ಯವಸ್ಥೆಯನ್ನು ಪಿ.ರಾಜೀವ ಪರಿಶೀಲಿಸಿ ದೇಶೀ ತಳಿಯ ಹೋರಿ ಕರುವಿಗೆ ಮೇವು ತಿನ್ನಿಸಿದರು. ಗುರುಲಿಂಗಪ್ಪಗೌಡ ಅಂಗಡಿ, ಮುಖಂಡರು ಇದ್ದಾರೆ
      Tags: #indi / vijayapur#Muddebiha | The most anticipated domestic dairy industry to be launched soon#Public News#Today News#Voice Of Janata#Voiceofjanata.in#ಮುದ್ದೇಬಿಹಾಳ| ಶೀಘ್ರದಲ್ಲೇ ಲೋಕಾರ್ಪಣೆಗೊಳಿಸಲಿರುವ ಬಹು ನಿರೀಕ್ಷಿತ ದೇಶೀ ಹೈನುಗಾರಿಕೆ ಉದ್ಯಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.