• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

      Voiceofjanata.in

      June 2, 2025
      0
      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ
      0
      SHARES
      430
      VIEWS
      Share on FacebookShare on TwitterShare on whatsappShare on telegramShare on Mail

      ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

       

      ಶೀಘ್ರವಾಗಿ ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ..!

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಆಲಮಟ್ಟಿ ಮುದ್ದೇಬಿಹಾಳ,ಯಾದಗಿರ ರೈಲು ಮಾರ್ಗ ಕುರಿತು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇತ್ತೀಚೆಗೆ ಸಮೀಕ್ಷೆ ಮಾಡಲು ಮುಂದಾಗಿರುವುದು ರೈಲು ಮಾರ್ಗಕ್ಕೆ ಹೋರಾಟ ಮಾಡುತ್ತಿರುವ ಹುಣಸಗಿ ತಾಳಿಕೋಟೆ ಸುರಪುರ ಭಾಗದ ಹೋರಾಟಗಾರರ ತಂಡವು ಲೋಕಸಭಾ ಸಂಸದ ರಮೇಶ್ ಜಿಗಜಿಣಗಿ ಅವರನ್ನು ತಯ ಸ್ವಗೃಹದಲ್ಲಿ ಭೇಟಿ ನೀಡಿ ಈ ಯೋಜನೆಯನ್ನು ಶೀಘ್ರವಾಗಿ ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಲಾಯಿತು.

      ಸ್ವಾತಂತ್ರ್ಯ ಪೂರ್ವದಲ್ಲಿ 1929ರ ಸುಮಾರಿಗೆ ಬ್ರಿಟಿಷ್ ರೈಟ್ ಕಂಪನಿಯ ಉದ್ದೇಶಿತ ಈ ರೈಲು ಮಾರ್ಗ ಹಲವಾರು ಕಾರಣಗಳಿಂದ ನೆನೆಗುದ್ದಿಗೆ ಬಿದ್ದಿದೆ. ಈ ಭಾಗದ ಜನತೆ ಬಹು ದಿನಗಳಿಂದ ನಿರ್ಮಾಣಕ್ಕೆ  ಒತ್ತಾಯಿಸುತ್ತಲೆ ಬಂದಿದ್ದಾರೆ.

      ಈ ಕುರಿತು ರಾಯಚೂರು ಸಂಸದ ಕುಮಾರನಾಯಕ ಅವರು ಕಳೆದ ವರ್ಷ ವಿಶೇಷ ಪ್ರಯತ್ನವನ್ನು ಮಾಡಿ ರೈಲ್ವೆ ಇಲಾಖೆಯಿಂದ ಮತ್ತೊಮ್ಮೆ ಆರ್ಥಿಕ ಮತ್ತು ಸಾಮರ್ಥ್ಯದ ಸಮೀಕ್ಷೆಯನ್ನು ಮಾಡುವ ಒಪ್ಪಿಗೆಯನ್ನು ಪಡೆದಿದ್ದರು. ಈ ಕುರಿತು ಸಂಸದರೊಂದಿಗೆ ಪ್ರಸ್ತಾಪಿಸಿದ ಹೋರಾಟಗಾರರು ಯೋಜನೆಯ ನಿರ್ಮಾಣದಿಂದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ರಾಯಚೂರು ಭಾಗದ ಉತ್ತರ ಕರ್ನಾಟಕ ಮತ್ತು ಕಲ್ಯಾಣಕರ್ನಾಟಕದ ಜಿಲ್ಲೆಗಳಿಗೆ ಬಹಳಷ್ಟು ಸಂಪರ್ಕ ಉಪಯೋಗ ಆಗುತ್ತದೆ ಕಾರಣ. ತಾವು ಸಹ

      ಯೋಜನೆಯ ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.

      ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಆರ್.ಎಸ್. ಪಾಟೀಲ (ಕುಚಬಾಳ) ನಿಯೋಗಕ್ಕೆ ಮಾರ್ಗದರ್ಶನ ಮಾಡಿದರು. ಹೋರಾಟಗಾರರಾದ ಅರವಿಂದ ಲದ್ದಿಮಠ, ಚಂದ್ರಶೇಖರ ದಂಡಿನ, ಆರ್.ವಿ. ಜಾಲವಾದಿ,ಕಿರಣ ಪಾಟೀಲ, ಬಸನಗೌಡ ಪಾಟೀಲ, ಶಿವನಗೌಡ ಪಾಟೀಲ, ಜಯಪ್ರಕಾಶ ಉಪನಾಳ ಸೇರಿದಂತೆ ಉಪಸ್ಥಿತರಿದ್ದರು.

      ಕೇಂದ್ರ ಸರ್ಕಾರವು ಬೃಹತ್ ಯೋಜನೆ, ರೈಲ್ವೆ ಮಾರ್ಗಗಳನ್ನು ನಿರ್ಮಿಸುವುದಕ್ಕೆ ಇತ್ತೀಚೆಗೆ ಹೆಚ್ಚು ಆದ್ಯತೆ ನೀಡುತ್ತಿದೆ. ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರು ಬಹು ನಿರೀಕ್ಷಿತ ಈ ರೈಲ್ವೆ ಮಾರ್ಗ ಈ ಬಾರಿ ನಿರ್ಮಿಸುತ್ತಾರೆ ಎಂದು ನನ್ನ ನಂಬಿಕೆ. ಇದಕ್ಕಾಗಿ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ಒತ್ತಾಯಿಸುತ್ತೇನೆ.

       ರಮೇಶ್ ಜಿಗಜಿಣಗಿ, ಲೋಕಸಭಾ ಸಂಸದ

      Tags: #indi / vijayapur#MP's visit to Alamatti Muddebiha#Public News#Today News#Voice Of Janata#Voiceofjanata.in#ಆಲಮಟ್ಟಿ ಮುದ್ದೇಬಿಹಾಳYadagiri Railwayಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.