• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

      Voiceofjanata.in

      June 8, 2025
      0
      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ
      0
      SHARES
      378
      VIEWS
      Share on FacebookShare on TwitterShare on whatsappShare on telegramShare on Mail

      ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

       

       

      ವಿಜಯಪುರ : ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಜನರ ರಕ್ಷಣೆಗಾಗಿ ತಮ್ಮ ಜೀವನ ಮುಡುಪಾಗಿರಿಸುವ ಆರಕ್ಷಕರ ಮೇಲೆ ಗದಾ ಪ್ರಹಾರ ಮಾಡುವ ಮೂಲಕ ರಾಜ್ಯ ಸರ್ಕಾರ ಒಂದು ರೀತಿ ತುಘಲಕ್ ದರ್ಬಾರ ನಡೆಸುತ್ತಿದೆ ಎಂದು ಭಾರತೀಯ ಜನತಾ ಪಕ್ಷ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ‌ಕಾರ್ಯದರ್ಶಿ ಉಮೇಶ ಕಾರಜೋಳ ಸರ್ಕಾರದ ನಡೆ ಟೀಕಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾನು ವಿವೇಚನಾ ರಹಿತ ನಿರ್ಧಾರ ಕೈಗೊಂಡು ನಂತರ ಅದನ್ನು ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿ ಪರಮಾವಧಿ ಮೀರಿದೆ. ಈ ಹಿಂದೆಯೂ ಕಾಂಗ್ರೆಸ್ ಸಮಾವೇಶದಲ್ಲಿ ವಿನಾಕಾರಣ ಮುಖ್ಯಮಂತ್ರಿಗಳು ಧಾರವಾಡ ಎ.ಎಸ್.ಪಿ. ನಾರಾಯಣ ಭರಮನಿ ಅವರನ್ನು ಸಾರ್ವಜನಿಕವಾಗಿಯೇ ಕೈ ಎತ್ತಲು ಮುಂದಾಗಿದ್ದರು, ಈಗ ಬೆಂಗಳೂರು ಕಾಲ್ತುಳಿತ ಘಟನೆಗೆ ಪೊಲೀಸ್ ರನ್ನೇ ನೈತಿಕ ಹೊಣೆಗಾರರನ್ನಾಗಿ ಮಾಡಿ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತ್ತು ಮಾಡಿದೆ, ಈ ರೀತಿಯ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ, ತಾನು ನೈತಿಕ ಹೊರೆ ಹೊರುವುದನ್ನು ಬಿಟ್ಟು ಆ ಹೊಣೆಯನ್ನು ಇಲಾಖೆ ಮೇಲೆ ಹೊರೆಸಿದರೆ ಹೇಗೆ?
      ಅದೇ ತೆರನಾಗಿ ವಿಜಯನಗರ ಜಿಲ್ಲಾಧಿಕಾರಿಗಳನ್ನು ಸಹ ಸಾರ್ವಜನಿಕವಾಗಿ ಅವಮಾನ ಮಾಡಿದ ಘಟನೆಯೂ ಸಹ ನಡೆದಿದೆ. ಈ ರೀತಿ ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ಮೂಲಕ ಕಾರ್ಯಾಂಗದ ಮೂಲಕ ಗದಾ ಪ್ರಹಾರ ಮಾಡುವುದು ಪ್ರಜಾಪ್ರಭುತ್ವ ವಿರೋಧಿ ಕೂಢಾ ಹೌದು.
      ಮೂವರು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಅಸಹ್ಯ ಮಾಡಿದ್ದು ನಮ್ಮ ಮುಖ್ಯಮಂತ್ರಿಗಳೇ, ಆದರೇ ಇದ್ದುದರಲ್ಲಿ ಸಣ್ಣ ಸಭ್ಯತೆಯಿಂದ ನಡೆದುಕೊಳ್ಳುವ ಗೃಹ ಸಚಿವರ ಮಾತು ಅವರ ಸರ್ಕಾರದಲ್ಲಿಯೇ ನಡೆಯುವುದಿಲ್ಲ.
      ಬಿ. ದಯಾನಂದ ಪ್ರಚಾರದಿಂದ ದೂರ ಉಳಿದು ದಕ್ಷತೆಯಿಂದ ಕೆಲಸ ಮಾಡುವ ಅಧಿಕಾರಿ, ಹಾಲಿ ಸಿದ್ದರಾಮಯ್ಯರ ಸರಕಾರದಲ್ಲಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಯುವುದರಲ್ಲಿ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ತಾನು‌ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಸರ್ಕಾರ ಅವರಿಗೆ ಅಮಾನತ್ತು ಎಂಬ ಉಡುಗೊರೆ ನೀಡಿದೆ, ಇದು ಕಾಂಗ್ರೆಸ್ ಸರ್ಕಾರ ಕಾರ್ಯಾಂಗವನ್ನು ನಡೆಸಿಕೊಳ್ಳುತ್ತಿರುವ ರೀತಿ ಎಂದು ಕಾರಜೋಳ ಕಿಡಿಕಾರಿದ್ದಾರೆ.

      ಇನ್ನುಳಿದಂತೆ ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರೀಡಾಂಗಣ ಉಸ್ತುವಾರಿ ವಹಿಸಿದ್ದ ಅಪರ ಪೊಲೀಸು ಆಯುಕ್ತ, ಕಬ್ಬನ್ ಪಾರ್ಕ್ ಠಾಣೆ ಇನ್ಸಪೆಕ್ಟರ್ ಹಾಗೂ ಸ್ಟೇಶನ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ. ಅಕ್ಷರಶಃ ಇದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವಿನ ಸಮರದ ಮತ್ತೊಂದು ಭಾಗ ಅನ್ನುವುದು ಸಾರ್ವಜನಿಕವಾಗಿ ಅದೆಲ್ಲರ ಗಮನಕ್ಕೆ ಬಂದಾಗಿದೆ.

      ಇನ್ನಾದರು ಗೃಹ ಸಚಿವರು, ಪೊಲೀಸು ಇಲಾಖೆ ಹಿರಿಯ ಅಧಿಕಾರಿಗಳು ತಮಗಾಗುತ್ತಿರುವ ಅನ್ಯಾಯದ ಕುರಿತು ದ್ವನಿ ಎತ್ತಬೇಕು ಎಂದು ಕಾರಜೋಳ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳ ಅಮಾನತ್ತಿನ ನಿರ್ಧಾರದಿಂದ ಪೊಲೀಸು ಇಲಾಖೆಯ ನೌಕರರು ಆತ್ಮಸ್ಥೈರ್ಯವನ್ನು ಕಳಕೊಂಡಿದ್ದಾರೆ ಎಂದು ಕಾರಜೋಳ ಹೇಳಿದ್ದಾರೆ.

      Tags: #indi / vijayapur#Public News#State News#The state government has exceeded irresponsibility by tied to the head of police officers#Today News#Voice Of Janata#Voiceofjanata.in#ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.