• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

    “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

    ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

    ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

    ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

    ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

      ಜಂಗಮುರಾಳ ಗ್ರಾಮದ ರಸ್ತೆ ತಕರಾರು ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ.

      ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

      ನಾಗರಬೆಟ್ಟ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ವಿಧಾನಸೌಧ ರೈತರು ಮುತ್ತಿಗೆ..!

      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ – ಚುನಾವಣಾ ತಹಶೀಲ್ದರಾ ಪಿ.ಜಿ.ಪವಾರ

      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ಆನಂದ ಕೆ. ಆದೇಶ

      ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

      ಒಲೆರಹಿತ ಅಡುಗೆಯಿಂದ ಜೀವಸತ್ವ ಹಿತಕರ

      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ನಿರಾಶ್ರಿತರ ಕೇಂದ್ರದಲ್ಲಿ ನಿರಾಶ್ರೀತರಿಗೆ ರಾಖಿ ಕಟ್ಟಿ ರಕ್ಷಾ ಬಂಧನ..!

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      ಕಾಂಗ್ರೆಸ್ ಕಾರ್ಯಲಯದಲ್ಲಿ ಕ್ರಾಂತಿ ಜ್ಯೋತಿ‌ ಆಚರಣೆ..!

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      Voiceofjanata.in

      June 11, 2025
      0
      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ
      0
      SHARES
      80
      VIEWS
      Share on FacebookShare on TwitterShare on whatsappShare on telegramShare on Mail

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲ್ಲೂಕಿನ ನಾಲತವಾಡ ಸಮೀಪದ ನಾರಾಯಣಪುರ ಬಸವಾಸಗರ ಜಲಾಶಯಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಕೆ.ಪಿ ಮೋಹನರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
      ಇದೇ ವೇಳೆ ಜಲಾಶಯದ ಕ್ರಸ್ಟಗೇಟ್‌ಗಳ ಕಾರ್ಯಚರಣೆ, ನಿರ್ವಹಣೆ ಕುರಿತು ಮತ್ತು ಬೂದಿಹಾಳ, ಪೀರಾಪುರ ಏತ ನೀರಾವರಿ, ಸ್ಕಾಡಾ ಗೇಟ್‌ಗಳು, ಎಡದಂಡೆ ಮುಖ್ಯ ಕಾಲುವೆ, ಅದರಡಿಯಲ್ಲಿ ಬರುವ ಉಪಕಾಲುವೆಗಳ ಕಾರ್ಯ ನಿರ್ವಹಣೆ ಕುರಿತು ಮುಖ್ಯ ಎಂಜನೀಯರ ಆರ್.ಮಂಜುನಾಥ ಸೇರಿ ಇತರೆ ಅಧಿಕಾರಿ ವರ್ಗದಿಂದ ಸಮಗ್ರ ಮಾಹಿತಿ ಪಡೆಯುವದರ ಜೊತೆಗೆ ಕೆಲವು ವಿಷಯಗಳ ಕುರಿತು ಸಲಹೆ ನೀಡಿದರು.
      ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಲುವೆ ಕೊನೆ ಅಂಚಿನ ರೈತರಿಗೆ ನೀರು ತಲುಪಿಸುವದು ಮಹತ್ವದ ಉದ್ದೇಶವಾಗಿದೆ ಹೀಗಾಗಿ ಕಾಲುವೆ ಜಾಲಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ, ಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆಗೆ ಆದ್ಯತೆ ನೀಡಲಾಗುತ್ತದೆ ಅದಕ್ಕೆ ಪ್ರತಿಯಾಗಿ ಕಾಮಗಾರಿ ಪೂರ್ಣಗೊಂಡ ವರದಿ ಸಲ್ಲಿಸುವುದರ ಜೊತೆಗೆ ಜಲಾಶಯಕ್ಕೆ ಸಂಬಂಧಿಸಿದ ಕಾಮಗಾರಿಗಳು, ಉದ್ಯಾನವನ ನಿರ್ಮಿಸುವದು ಮತ್ತು ಜಲಾಶಯದ ಭದ್ರತೆಗೆ ಧಕ್ಕೆ ಬರದಂತೆ ಪ್ರವಾಸೋದ್ಯಮ ಸೇರಿ ಇತರೆ ಇಲಾಖೆಗಳ ಸಹಯೋಗದೊಂದಿಗೆ ಅಣೆಕಟ್ಟು ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಈ ನಿಟ್ಟಿನಲ್ಲಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತುಕೊಳ್ಳಲಾಗುವದು ಎಂದು ಸುದ್ದಿಗಾರರ ಪ್ರಶ್ನೇಗೆ ಉತ್ತರಿಸಿದರು.
      ಈ ಸಂದರ್ಭದಲ್ಲಿ ಮುಖ್ಯ ಎಂಜನೀಯರ ಆರ್. ಮಂಜುನಾಥ, ಅಧೀಕ್ಷಕ ಅಭಿಯಂತರ ರಮೇಶ ರಾಠೋಡ, ಇಇ ಹಣಮಂತ ಕೊಣ್ಣೂರು, ಎಇಇಗಳಾದ ವಿದ್ಯಾಧರ, ರಾಘವೇಂದ್ರ ಕುಲಕರ್ಣಿ, ಶಂಕರ ಹಡಲಗೇರಿ, ಮಹಾಲಿಂಗಪ್ಪ ಭಜಂತ್ರಿ, ವಿಜಯಕುಮಾರ ಅರಳಿ, ಬಾಲಸುಬ್ರಮಣ್ಯಂ, ಬಾಲಚಂದ್ರ, ವಿರೇಶ, ಆರ್‌ಎಫ್‌ಒ ಯಶವಂತ ರಾಠೋಡ, ಸೇರಿ ಅಣೆಕಟ್ಟು ವಲಯದಡಿಯಲ್ಲಿ ಬರುವ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#KBJNL MD visits and inspection to Basavasagar.#Public News#Today News#Voice Of Janata#Voiceofjanata.in#ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿಪರಿಶೀಲನೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      August 10, 2025
      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ

      ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆಯ ಅದ್ದೂರಿಯಾಗಿ ಮೆರವಣಿಗೆ

      August 10, 2025
      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      “ಎರಡು ನಕ್ಷತ್ರಗಳು ಕೃತಿ “ಸರ್ವೇ ಜನ ಸುಖಿನೋ ಭವಂತು ಎಂಬ ತತ್ವ ಒಳಗೊಂಡಿದೆ

      August 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.