ಇಂಡಿ | ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹತ್ಯೆ
ಇಂಡಿ : ಇಂಡಿಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುಮಾಸ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ರೇಣುಕಾ ಸಾಯಬಣ್ಣ ಕನ್ನೊಳ್ಳಿ ( ೩೦) ಹತ್ಯೆ ಗೈದಿದ್ದಾರೆ.
ಬೆಳಿಗ್ಗೆ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ಗ್ರಾಮದಿಂದ ಪಟ್ಟಣಕ್ಕೆ ಬಸ್ಸಿಗೆ ಬಂದು ಕಚೇರಿಗೆ ಹೊರಟಿದ್ದರು.ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಕೊಲೆ ಮಾಡಿ ಹತ್ಯೆ ಮಾಡಿ ಫರಾರಿ ಯಾಗಿದ್ದಾರೆ.
ಘಾಯಗೊಂಡ ರೇಣುಕಾಳನ್ನು ಇಂಡಿ ಸರಕಾರಿ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆ ಸಲುವಾಗಿ ವಿಜಯಪುರಕ್ಕೆ ಕಳುಹಿಸಲಾಗಿತ್ತು. ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಇಂಡಿ ಪಟ್ಟಣದ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.