• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪಿಲೇಕೆಮ್ಮ ಬಡಾವಣೆ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ

      Voiceofjanata.in

      June 12, 2025
      0
      ಪಿಲೇಕೆಮ್ಮ ಬಡಾವಣೆ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಸದಸ್ಯೆ ನೇತೃತ್ವದಲ್ಲಿ ಪಿಲೇಕೆಮ್ಮ ಬಡಾವಣೆ ನಿವಾಸಿಗಳಿಂದ ಮನವಿ ಸಲ್ಲಿಕೆ: ಅಕ್ರಮ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಬೇಡಿಕೆ: ಉತಾರೆ, ಹಕ್ಕುಪತ್ರ ವಿತರಣೆಗೆ ಆಗ್ರಹ

      ಪಿಲೇಕೆಮ್ಮಬಡಾವಣೆಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

       

      ಮುದ್ದೇಬಿಹಾಳ: ಪಟ್ಟಣದ ತಂಗಡಗಿ ರಸ್ತೆಪಕ್ಕದಲ್ಲಿರುವ ಕೊಳಚೆ ಪ್ರದೇಶದ ಅಡಿಯಲ್ಲಿ ಬರುವ ಪಿಲೇಕೆಮ್ಮನಗರ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಅಲ್ಲಿನ ನಿವಾಸಿಗಳು ತಮ್ಮ ವಾರ್ಡ ಪ್ರತಿನಿಧಿಸುವ ಪುರಸಭೆ ಸದಸ್ಯೆ ಶರೀಫಾ ಮೂಲಿಮನಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಗುರುವಾರ ಪುರಸಭೆ ಮುಖ್ಯಾಧಿಕಾರಿ, ಕಂದಾಯ ಅಧಿಕಾರಿಗೆ ಸಲ್ಲಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
       ಈ ಬಡಾವಣೆಯು ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿ ವ್ಯಾಪ್ತಿಗೆ ಬರುತ್ತದೆ. ೩೦-೪೦ ವರ್ಷದಿಂದ ಇಲ್ಲಿ ವಾಸವಾಗಿದ್ದ ಜನರಿಗೆ ೨೦೨೦ರ ಮಾರ್ಚನಲ್ಲಿ ಸರ್ಕಾರ ಹೊರಡಿಸಿದ ಆದೇಶದಂತೆ ನಿಗದಿತ ಅವಧಿಯೊಳಗೆ ಹಕ್ಕುಪತ್ರ, ಉತಾರೆ, ಇನ್ನಿತರ ಮೂಲಸೌಕರ್ಯ ಒದಗಿಸಬೇಕಾಗಿತ್ತು. ಆದರೆ ಸರ್ವೆ ಕಾರ್ಯ ನಡೆದು ೩-೪ ವರ್ಷ ಕಳೆದೂ ಆದೇಶ ಪಾಲನೆ ಆಗಿಲ್ಲ. ಇನ್ನೂ ಅನೇಕರಿಗೆ ಹಕ್ಕುಪತ್ರ, ಉತಾರೆ ನೀಡಿಲ್ಲ. ಈ ಬಗ್ಗೆ ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿ ಅಧಿಕಾರಿಗಳಿಗೆ ಪತ್ರ ಬರೆದರೂ, ಭೇಟಿ ಮಾಡಿ ಮನವಿ ಮಾಡಿದರೂ ಸರ್ಕಾರದ ಆದೇಶ ಪಾಲಿಸುತ್ತಿಲ್ಲ ಎಂದು ಮನವಿಯಲ್ಲಿ ದೂರಲಾಗಿದೆ.
      ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ವಿಷಯದ ಮೇಲೆ ಗಂಭೀರ ಚರ್ಚೆ ನಡೆದ ನಂತರ ಮಂಡಳಿಯ ಕೆಲವು ಅಧಿಕಾರಿಗಳು ಒಬ್ಬ ಏಜಂಟನೊAದಿಗೆ ಶಾಮೀಲಾಗಿ ಮೂಲ ಸ್ಲಂ ನಿವಾಸಿಗಳ ಬದಲಾಗಿ ಬೇರೆಡೆಯಿಂದ ವಲಸೆ ಬಂದವರಿAದ ಲಕ್ಷಗಟ್ಟಲೆ ಹಣ ಪಡೆದು ಅವರು ಹೆಸರನ್ನು ಸೇರ್ಪಡೆ ಮಾಡಿ ಅಂಥವರಿಗೆ ಹಕ್ಕುಪತ್ರ ಕೊಡಿಸಿದ್ದಾನೆ. ಒಂದೇ ಮನೆಯನ್ನು ನಕಲಿ ದಾಖಲೆ ಸೃಷ್ಟಿಸಿ ೪-೫ ಜನರಿಗೆ ಹಂಚಿಕೆ ಮಾಡಿ ಅಕ್ರಮ ನಡೆಸಿದ್ದಾನೆ. ಇದಲ್ಲದೆ ಪುರಸಭೆಗೆ ಸಂಬAಧಿಸಿದ ಆಸ್ತಿಯಲ್ಲಿ ತಗಡಿನ ಸೆಡ್‌ಗಳನ್ನು ಹಾಕಿಸಲಾಗಿತ್ತು. ಇದನ್ನು ಪುರಸಭೆಯ ಅಧ್ಯಕ್ಷರ ನೇತೃತ್ವದ ಆರು ಜನರ ಸಮಿತಿ ಪರಿಶೀಲನೆ ನಡೆಸಿ ಮಂಡಳಿಯ ಅಧಿಕಾರಿಗಳ ಎದುರಲ್ಲೇ ಅವೆಲ್ಲವನ್ನೂ ನೆಲಸಮಗೊಳಿಸಿ ಪುರಸಭೆಯ ಜಾಗ ಉಳಿಸಿಕೊಳ್ಳಲಾಗಿತ್ತು ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಇದೇ ವಿಷಯವಾಗಿ ಅರ್ಹತೆಯುಳ್ಳ ಹಲವರು ಸೌಲಭ್ಯದಿಂದ ವಂಚಿತರಾಗಬೇಕಾಗಿದ್ದು ಯಾರೋ ಮಾಡಿದ ತಪ್ಪಿಗೆ ಹಲವು ಅರ್ಹರು ಬಲಿಯಾಗಬೇಕಾಗಿದೆ. ಇದನ್ನು ಶಾಸಕರ ಗಮನಕ್ಕೆ ತಂದು ತಪ್ಪಿತಸ್ತರ ವಿರುದ್ಧ ಕ್ರಮಕ್ಕೆ ಕೋರುತ್ತೇವೆ. ಈ ವಾರ್ಡಿನ ಸಮಸ್ಯೆಯನ್ನು ಆದಷ್ಟು ಬೇಗನೆ ಸರಿಪಡಿಸಬೇಕು. ತಪ್ಪಿಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ವಾರ್ಡಿನ ಎಲ್ಲ ನಿವಾಸಿಗಳ ಸಮೇತ ಜಿಲ್ಲಾಧಿಕಾರಿ ಮತ್ತು ಪುರಸಭೆ ಕಚೇರಿ ಎದುರು ಆ ವಾರ್ಡ ಪ್ರತಿನಿಧಿಸುವ ಪುರಸಭೆ ಸದಸ್ಯರ ನೇತೃತ್ವದಲ್ಲಿ ಧರಣಿ, ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಮನವಿಯ ಪ್ರತಿಗಳನ್ನು ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಭಯಪ್ರಸಾದ, ಆಯುಕ್ತರು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಹಶೀಲ್ದಾರರು ಸೇರಿ ಹಲವರಿಗೆ ಸಲ್ಲಿಸಲಾಗಿದೆ. ಪುರಸಭೆ ಸದಸ್ಯೆ ಶರೀಫಾ ಮೂಲಿಮನಿ, ಮುಖಂಡ ಅಜರುದ್ದೀನ್ ಮೂಲಿಮನಿ, ನಿವಾಸಿಗಳಾದ ದಾವಲಸಾಬ ಶೇಖ, ಹಾಜಿಸಾಬ ಜಾತಗಾರ, ಮಮತಾಜ ಕಲೇಗಾರ, ತಾರಾಬಿ ಹಡಗಲಿ, ಮಹ್ಮದರಫೀಕ ಅತ್ತಾರ, ಮಹಾಂತೇಶ, ಕಾಶೀನಾಥ, ಪ್ರವೀಣ, ಜಿಲಾನಿ, ಶಾಬುದ್ದಿನ ನದಾಫ, ಲಕ್ಮೀಬಾಯಿ ಝಿಂಗಾಡೆ, ಅಂಜುಮ ತಂಬಗಿ, ಫತ್ರುಬಿ ಜಾತಗಾರ, ಮಕ್ತುಂಬಿ ಜಾತಗಾರ, ಮಲಿಕಬಿ, ಭಿಯಾಮಾ, ಮಕ್ತುಮಸಾಬ ಬೇಪಾರಿ, ಹುಸೇನಸಾಬ ಶೇಖ, ರಫಿಕ ಶೇಖ, ರಾಜೇಭಕ್ಷ, ಆಯಿಶಾ, ಸಕೀನಾ ವಾಲಿಕಾರ, ಚಂದ್ರಶೇಖರ, ಈರಣ್ಣ ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#The residents of the Pilakemma Project appeals to the residents of the project and the remaining charter#Today News#VOICE OF JANATA (VOJ-VOJ)#Voiceofjanata.in#ಪಿಲೇಕೆಮ್ಮ ಬಡಾವಣೆ ಬಡಾವಣೆಯ ನಿವಾಸಿಗಳಿಗೆ ಉತಾರೆ ಮತ್ತು ಇನ್ನುಳಿದ ಹಕ್ಕುಪತ್ರ ವಿತರಿಸಲು ಆಗ್ರಹಿಸಿ‌ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      August 3, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.