• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ

      Voiceofjanata.in

      June 13, 2025
      0
      ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಶಾಲೆಯ ಬೆಳವಣಿಗಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ : ಶಾಸಕ ಮನಗೂಳಿ

       

      ಇಂಡಿ | ತಾಲೂಕಿನ ತಾಂಬಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಇಷ್ಟೊಂದು ಹೆಮ್ಮರವಾಗಿ ಬೆಳೆಯಲು ಈ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ ಅನೇಕ ಭಾಗಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳು ಇನ್ನು ಬೇಳವಣಗೆ ಯಾಗಬೇಕಾಗಿತ್ತು ಕೇಲವು ಶಾಲೆಗಳು ಮಾತ್ರ ಅಭಿವೃದ್ಧಿ ಸಾಧಿಸಿವೆ ಎಂದು ಸಿಂದಗಿ ಶಾಸಕ ಅಶೋಕ ಮನಗುಳಿ ಹೇಳಿದರು.

      ಅವರು ಮಂಗಳವಾರ ಸಾಯಂಕಾಲ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮೂರು ನೂತನವಾಗಿ ನಿರ್ಮಿಸಿದ ಕೋಣೆಗಳನ್ನು ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಿಕ್ಷಕರಾಗಬೇಕೆಂದರೆ ಅವರು ಎಲ್ಲಾ ರೀತಿಯ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಬಂದಿರುವAತಹ ಶಿಕ್ಷಕರಿರುತ್ತಾರೆ. ಸರ್ಕಾರಿ ಶಾಲೆಯ ಅಭಿವೃದ್ದಿಗೆ ಸÀರ್ಕಾರ ಮಾತ್ರವಲ್ಲದೆ ಸಮುದಾಯ ಕೂಡ ಸಹಕಾರ ನೀಡಿದರೆ ಖಂಡಿತವಾಗಿ ಯಶಸ್ಸು ಆಗುತ್ತದೆ ಎಂಬುದಕ್ಕೆ ತಾಂಬಾ ಗ್ರಾಮದ ಸರಕಾರಿ ಪ್ರೌಢಶಾಲೆಯೇ ಸಾಕ್ಷಿ ಅರ್ಥಿಕವಾಗಿ ಹಿಂದುಳಿದಿರುವ ಬಡ ಮಕ್ಕಳನ್ನು ಪ್ರೋತ್ಸಾಹಿಸಬೇಕಾಗಿದೆ. ಓದಿಸುವ ಕೆಲಸಕ್ಕೆ ನಾವೆಲ್ಲರೂ ಮುಂದಾಗಬೇಕು. ಖಂಡಿತವಾಗಿಯೂ ಅವರ ಬದುಕು ಹಸನಾಗುತ್ತದೆ ಎಂದರು.

      ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಪಿ.ಕೆ.ಬಿರಾದಾರ ಮಾತನಾಡಿ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಿ ಪರಿಪೂರ್ಣತೆ ಮತ್ತು ಸುಸಂಸ್ಕೃತಿಯತ್ತ ಒಯ್ಯುವೆದೇ ಶಿಕ್ಷಕರ ಕರ್ತವ್ಯ, ಗುರು-ಶಿಷ್ಯರ ಪವಿತ್ರ ಸಂಬAಧವನ್ನು ಜಗತ್ತಿಗೆ ತೋರಿಸಿಕೊಟ್ಟ ದೇಶ ನಮ್ಮದು, ಮಗುವಿಗೆ ತಾಯಿ ಮೊದಲ ಜನ್ಮ ನೀಡಿದರೆ, ಆ ಮಗುವಿಗೆ ಉತ್ತಮ ಶಿಕ್ಷಣ ನೀಡಿ ಸತ್ಪçಜೆಗಳನ್ನಾಗಿ ಮಾಡಿ ಅವರಿಗೆ ಎರಡನೇ ಜನ್ಮ ನೀಡಿದವನ್ನು ಶಿಕ್ಷಕ. ಮಕ್ಕಳಿಗೆ ಶಿಕ್ಷಕನಾಗಿ, ತಂದೆಯಾಗಿ, ಹಿತೈಷಿಯಾಗಿ, ಮಾರ್ಗದಶ್ಕನಾಗಿ ಆಪ್ತಮಿತ್ರನಾಗಿ ಅವರ ಭವಿಷ್ಯವನ್ನು ಸುಂದರಗೊಳಿವ ಜವಬ್ದಾರಿ ಶಿಕ್ಷಕರ ಮೇಲಿದೆ ಎಂದರು.

      ವೇದಮೂರ್ತಿ ಮಲ್ಲಯ್ಯ ಸಾರಂಗಮಠ ದಿವ್ಯ ಸಾನಿದ್ಯ ವಹಿಸಿದರು, ಎಸ್.ಡಿ.ಎಂ. ಸಿ ಅಧ್ಯಕ್ಷ ಸಿದ್ದು ಹತ್ತಳ್ಳಿ ಅಧ್ಯಕ್ಷತೆ ವಹಿಸಿದರು, ಗ್ರಾಮ ಪಂಚಾಯಿತ ಅಧ್ಯಕ್ಷ ಆಸ್ಮಾ ರಜಾಕ ಚಿಕ್ಕಗಸಿ ಜ್ಯೋತಿ ಬೆಳಗಿಸಿದರು. ಉಪಾಧ್ಯಕ್ಷ ರಾಮಚಂದ್ರ ದೊಡಮನಿ ಸಸಿಗೆ ನೀರು ಹಾಕಿ ಚಾಲನೆ ನೀಡಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವಿಠ್ಠಲ ಹೋರ್ತಿ, ಶ್ರೀಧರ ನಡಗಡ್ಡಿ, ರಾಚ್ಚಪ್ಪ ಗಳೇದ, ಅಪ್ಪಣ್ಣ ಕಲ್ಲೂರ, ಮಹ್ಮದ ಧಡೆದ, ಬಸವರಾಜ ಅವಟಿ, ಶಾಂತಪ್ಪ ಹಚನಾಳ, ಕಿರಣ ಕಿಣಗಿ, ವಿಶ್ವನಾಥ ಅವಟಿ, ಮಲ್ಲನಗೌಡ ಬಿರಾದಾರ, ಯಮನಪ್ಪ ಕನೋಜಿ, ಕೆಆರ್‌ಐಡಿಎಲ್ ಅಧಿಕಾರಿ ರಾಜಶೇಖರ ಮತ್ತು ಎಸ್‌ಡಿಎಂಸಿ ಸದಸ್ಯರು ಮತ್ತಿತರಿದ್ದರು.

      ತಾಂಬಾ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ ನೂತನವಾಗಿ ನಿರ್ಮಿಸಿದ ಕೋಣೆಗಳನ್ನು ಸಿಂದಗಿ ಶಾಸಕ ಅಶೋಕ ಮನಗುಳಿ ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸುತ್ತಿರುವುದು.

      Tags: #Due to the efforts of SDMC President and Teachers#indi / vijayapur#Public News#Today News#Voice Of Janata#Voiceofjanata.in#ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಶಿಕ್ಷಕರ ಶ್ರಮವೇ ಕಾರಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.