• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

    ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ

      Voiceofjanata.in

      June 14, 2025
      0
      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      0
      SHARES
      93
      VIEWS
      Share on FacebookShare on TwitterShare on whatsappShare on telegramShare on Mail

      ಸಂಕಷ್ಟದ ರೈತರಿಗೆ ಅನುಗ್ರಹ ಕೊಡುಗೆ

      ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ | ರೂ ಬಿಡುಗಡೆ | ಮಾಲಿಕರ ಬ್ಯಾಂಕ ಖಾತೆಗೆ ಜಮೆ

      ಇಂಡಿ : ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ರಾಜ್ಯ ಸರಕಾರದ ಅನುಗ್ರಹ ಕೊಡುಗೆ ಯೋಜನೆಯಡಿ ನೀಡುವ ಪರಿಹಾರ ಧನವು ತಾಲೂಕಿನಲ್ಲಿ ೭೮ ರಾಸುಗಳಿಗೆ ಬಂದಿದ್ದು ೧೩೨ ಜಾನುವಾರಗಳ ಮಾಲಿಕರಿಗೆ ಪರಿಹಾರ ಇನ್ನೂ ದೊರೆತಿಲ್ಲ.

      ೨೦೨೪-೨೫ ನೇ ಸಾಲಿನಲ್ಲಿ ತಾಲೂಕಿನಲ್ಲಿ ಜಾನುವಾರುಗಳು ಆಕಸ್ಮಿಕವಾಗಿ ೨೧೦ ಮೃತ ಪಟ್ಟಿದ್ದು ಈ ಪೈಕಿ ೭೮ ರಾಸುಗಳಿಗೆ ಪರಿಹಾರ ಪಾವತಿಯಾಗಿದೆ. ಇನ್ನುಳಿದ ೧೩೨ ಜಾನುವಾರುಗಳಿಗೆ ಪರಿಹಾರ ಧನ ಬರಬೇಕಿದೆ.
      ಒಂದು ಹಸು, ಎತ್ತು ಎಮ್ಮೆಗೆ ಹತ್ತು ಸಾವಿರ ದಂತೆ ಈಗಾಗಲೇ ಜಾನುವಾರುಗಳಿಗೆ ೭ ಲಕ್ಷ ೮೦ ರೂ ಅವುಗಳ ಮಾಲೀಕರ ಬ್ಯಾಂಕ ಖಾತೆಗೆ ಜಮೆ ಆಗಿದೆ ಎಂದು ಪಶು ಸಂಗೋಪನೆ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಮಾಹಿತಿ ನೀಡಿದರು.

      ಹೈನುಗಾರಿಕೆಯಿಂದ ಹಾಗೂ ಇನ್ನೂ ಕೆಲವು ರೈತರು ಒಂದೆರಡು ಹಸುಗಳನ್ನು ಸಾಕಿಕೊಂಡು ತಮ್ಮ ಜೀವನ ಸಾಗಿಸಲು ಸಾಲ ಮಾಡಿ ಹಸುಗಳನ್ನು ತಂದಿದ್ದರು. ಆದರೆ ಅವುಗಳು ಆಕಸ್ಮಿಕವಾಗಿ ಮೃತಪಟ್ಟಂತಹ ಸಂದರ್ಭದಲ್ಲಿ ದಿಕ್ಕು ದೋಚದಂತಾಗುತ್ತದೆ. ಅಂತಹವರಿಗೆ ರಾಜ್ಯ ಸರಕಾರ ಅನುಗ್ರಹ ಯೋಜನೆಯಡಿ ಜಾನುವಾರುಗಳಿಗೆ ಹತ್ತು ಸಾವಿರ ರೂ ನೀಡಲಾಗುತ್ತದೆ. ಆದರೆ ೨೦೨೪-೨೫ ನೇ ಸಾಲಿನಲ್ಲಿ ಆಕಸ್ಮಿಕವಾಗಿ ಮರಣ ಹೊಂದಿದ ಜಾನುವಾರುಗಳಿಗೆ ಬರುವ ಪರಿಹಾರ ಧನವು ಸರಕಾರದ ಮಟ್ಟದಲ್ಲಿ ಸಂಪೂರ್ಣವಾಗಿ ಬಿಡುಗಡೆಯಾಗದ ಕಾರಣ ಕೆಲವು ರೈತರು ಸಂಕಷ್ಟಕ್ಕೆ ಸಿಲುಕಿ ಮುಂದೊAದು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.
      ರಾಜ್ಯ ಸರಕಾರ ಅನುಗ್ರಹ ಕೊಡುಗೆ ಯೋಜನೆಯಡಿ ಕೇವಲ ಹಸು ಎತ್ತು ಎಮ್ಮೆಗಳಿಗೆ ಮಾತ್ರವಲ್ಲ ಆಕಸ್ಮಿಕವಾಗಿ ಮೃತಪಟ್ಟ ಕುರಿ ಹಾಗೂ ಮೇಕೆಗಳಿಗೂ ವಿತರಿಸಲಾಗುತ್ತಿದೆ. ಈ ಯೋಜನೆಯಡಿ ತಾಲೂಕಿನಲ್ಲಿ ಮೃತಪಟ್ಟಿರುವ ೯೧ ಕುರಿ ಮತ್ತು ಮೇಕೆಗಳಿಗೆ ೯೧ ಕ್ಕೆ ಪರಿಹಾರಬಂದಿದೆ. ೨೦೨೫ -೨೬ ರಲ್ಲಿ೫೦ ಜಾನುವಾರು ಮತ್ತು ೪೮ ಕುರಿ ಮೇಕೆಗಳಿಗೆ ಹಣ ಬರಬೇಕಿದೆ.

      ಕುರಿ ಅಥವಾ ಮೇಕೆ ಎರಡು ವರ್ಷಕ್ಕೂ ಚಿಕ್ಕದಿದ್ದರೆ ರೂ ೨೫೦೦ ಮತ್ತು ಎರಡು ವರ್ಷಕ್ಕಿಂತ ದೊಡ್ಡದಿದ್ದರೆ ಐದು ಸಾವಿರ ಹಣ ನೀಡುವರು.ಏಪ್ರೀಲ ೨೦೨೫ ರಿಂದ ಹಸು ಎಮ್ಮೆ ಎತ್ತು ಸತ್ತರೆ ರೂ ೧೫ ಸಾವಿರ ಮತ್ತು ಕುರಿ ಮೇಕೆಗಳಿಗೆ ರೂ ೭೫೦೦ ನೀಡಲಾಗುವದು ಎಂದು ಡಾ. ಅಡಕಿ ತಿಳಿಸಿದರು.

       

      ಆಕಸ್ಮಿಕವಾಗಿ ಮೃತಪಟ್ಟ ಜಾನುವಾರುಗಳಿಗೆ ಸರಕಾರದ ದಿಂದ ನೀಡುವ ಪರಿಹಾರ ಧನ ಕೆಲವು ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿದ್ದು ಶೀಘ್ರದಲ್ಲೇ ಬಾಕಿ ಇರುವ ಹಣವೂ ಸರಕಾರದಿಂದ ಬರಲಿದೆ.

      Tags: #Compensation by government for accidentally died#indi / vijayapur#Public News#Today News#Voice Of Janata#Voiceofjanata.in#ಆಕಸ್ಮಿಕವಾಗಿ ಮೃತಪಟ್ಟ ಜಾರುವಾರುಗಳಿಗೆ ಸರಕಾರದಿಂದ ಪರಿಹಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      June 14, 2025
      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      June 14, 2025
      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      June 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.