• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

    ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ಅಕ್ರಮ ಮದ್ಯ ಮಾರಾಟವಾಗದಂತೆ ಕ್ರಮ ವಹಿಸಿ ಜಿಲ್ಲಾಧಿಕಾರಿ ಟಿ.ಭೂಬಾಲನ್

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಬಸವಸಾಗರಕ್ಕೆ ಕೆಬಿಜೆಎನ್‌ಎಲ್ ಎಂ.ಡಿ ಭೇಟಿ, ಪರಿಶೀಲನೆ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      Voiceofjanata.in

      June 14, 2025
      0
      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

       

      ವಿಜಯಪುರ : ನಗರದ ವಿಜಯಪುರ ರಕ್ತ ನಿಧಿ ಕೇಂದ್ರದಲ್ಲಿ. ದೇಶ ರಕ್ಷಕರ ಪಡೆ ಸಂಚಾಲಿತ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ದಾನ ಮಾಡುವ ಮೂಲಕ ವಿಶ್ವ ರಕ್ತದಾನಿಗಳ ದಿನಾಚರಣೆ ಆಚರಿಸಲಾಯಿತು.

      ಈ ಸಂದರ್ಭದಲ್ಲಿ ದೇಶ ರಕ್ಷಕರ ಪಡೆ ಸಂಸ್ಥಾಪಕರಾದ ರೋಹನ್ ಆಪ್ಟೆ ಮಾತನಾಡಿ ಕಳೆದ 5 ವರ್ಷಗಳಿಂದ ನಮ್ಮ ಸಂಘಟಣೆಯ ಪ್ರತಿ ಕಾರ್ಯಕರ್ತರು ಪ್ರತಿ 3 ತಿಂಗಳಿಗೆ ರಕ್ತದಾನ ಮಾಡತಾ ಬಂದಿದ್ದಾರೆ. ಅದರಜೊತೆ ಕರ್ನಾಟಕ, ಮಹಾರಾಷ್ಟ್ರ, ಹಾಗು ಹೈದರಾಬಾದ ಸೇರಿ 4600 ಕ್ಕೂ ಅಧಿಕ ಜನರಿಗೆ ಆಕಾಶ ರಕ್ತ ಸಹಾಯವಾಣಿ ವತಿಯಿಂದ ರಕ್ತ ಪಡೆಯಲು ಸಹಾಯವಾಗಿದೆ. ಜನರು ರಕ್ತದಾನ ಮಾಡುವ ಮಹತ್ವ ತಿಳಿದಕೊಳ್ಳ ಬೇಕು. ಅದೆಷ್ಟು ರಕ್ತದಾನ ಮಾಡದೆ ಇರುವ ಜನರಿಗೆ ಕೂಡ ಅವರ ಆಪ್ತರಿಗೆ ರಕ್ತ ಬೇಕಾದಾಗ ರಕ್ತದಾನ ಎಷ್ಟು ಅಮೂಲ್ಯ ಅಂತ ಗೊತ್ತಾಗುತ್ತೆ. ಆದಕಾರಣ ರಕ್ತದಾನ ಮಾಡುವ ಭಾಗ್ಯ ಸಿಕ್ಕರೆ ತಪ್ಪದೆ ಮಾಡಿ ಜೀವ ಉಳಿಸಿ ಅಂದರು.

      ಆಕಾಶ ರಕ್ತ ಸಹಾಯವಾಣಿ ಅಧ್ಯಕ್ಷರಾದ ವಿಕ್ರಮ ತಾಂಬೆಕರ ಮಾತನಾಡಿ ನಮ್ಮ ದೇಶ ರಕ್ಷಕರ ಪಡೆ ಕಾರ್ಯಕರ್ತ ಆಕಾಶ ಕುಲಕರ್ಣಿ ಅವರು 2020 ರಲ್ಲಿ ವಿದ್ಯುತ್ ಅಪಘಾತದಲ್ಲಿ ಸಾವನ್ನಪ್ಪಿದ್ದು. ನೇರವಾಗಿ ಜನರ ಜೀವ ಉಳಿಸುವ ಅವರ ಒಂದು ಆಸೆಯಂತೆ ರಕ್ತ ಸಹಾಯವಾಣಿ ಕೇಂದ್ರಕ್ಕೆ ಅವರ ಹೆಸರು ಇಡುವ ಮುಖಾಂತರ ಜನರ ಸೇವೆ ಮಾಡುತ್ತಾ ಇದ್ದೇವೆ ಅಂದರು.

      ದೇಶ ರಕ್ಷಕರ ಪಡೆ ಪ್ರಧಾನಕಾರ್ಯದರ್ಶಿ ಜಗದೀಶ ರೂಗಿಮಠ ಮಾತನಾಡಿ ರಕ್ತದಾನವು ಬಹಳ ಮುಖ್ಯವಾದ ಕೆಲಸ. ಇದು ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ರಕ್ತ ಪರಿಚಲನೆಗೆ ಸಹಕಾರಿಯಾಗಿದೆ. ರಕ್ತದಾನ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ ಮತ್ತು ಇದು ಸಮಾಜಕ್ಕೆ ಬಹಳ ಉಪಯುಕ್ತವಾಗಿದೆ. ಇಲ್ಲಿಯವರೆಗೆ ರಕ್ತದಾನದ ಮಾಡದೇ ಇರುವ ಯಾವುದೋ ಒಂದು ಭಯದಿಂದ ಹಿಂಜರಾಗುತ್ತ ಇದ್ದಾರೆ ಅದರೆ ಅಂಥವರು ಕೂಡಾ ಧೃಡ ನಿರ್ಧಾರ ಮಾಡಿ ಜೀವ ಉಳಿಸುವ ಪುಣ್ಯದ ಕೆಲಸದಲ್ಲಿ ಪಾಲಗೋಳ್ಳ ಬೇಕಾಗಿ ವಿನಂತಿಸಿಕೊಳ್ಳುತ್ತೇನೆ. ದೇಶ ರಕ್ಷಕರ ಪಡೆ ಅಧ್ಯಕ್ಷಾರಾದ ಆಕಾಶ ಇಂಡಿ ಮಾತನಾಡಿ ಇವತ್ತಿನ ಯುವ ಸಮುದಾಯ ಹೆಚ್ಚು ರಕ್ತದಾನ ಮಾಡಿ ಸಮಾಜಕ್ಕೆ ಸ್ಫೂರ್ತಿ ನೀಡಬೇಕೆಂದು ಹೇಳಿದರು.

      ಈ ಸಂದರ್ಭದಲ್ಲಿ ಕಿರಣ್ ಕೋಳುರಗಿ, ಶಿವಾನಂದ ತುಪ್ಪದ,ವಿನೋದ ಪತ್ತಾರ, ಆದಿತ್ಯ ಬಡಿಗೇರ, ಅಭಯ ಹದನುರ, ಆದಿತ್ಯ ಹಳ್ಳಿ, ರಾಘವೇಂದ್ರ ಮಿರೇಕರ, ಸಾಗರ ಭಜಂತ್ರಿ, ಪವನ ಶರ್ಮಾ, ಪ್ರಸನ್ನ ಗಣಿಯಾರ, ಕೃಷ್ಣಾ ಮಾಯಾಚಾರಿ, ವಿವೇಕ ತಾವರಗೇರಿ ರೋಹನ್ ವಿನಯ ಆಪ್ಟೆ. ಉಪಸ್ಥಿದ್ದರು

      Tags: #indi / vijayapur#Public News#Today News#Vijayapura | World Blood Donors Day#Voice Of Janata#Voiceofjanata.in#ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      ಬಸವನ ಬಾಗೇವಾಡಿ | ಮಳೆಯಿಂದ ಅವಾಂತರ..!

      June 14, 2025
      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      BLDE : 156 ಜನರು ಅಪ್ರೆಂಟಿಸ್ ತರಬೇತಿಗೆ ಆಯ್ಕೆ

      June 14, 2025
      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      ವಿಜಯಪುರ| ವಿಶ್ವ ರಕ್ತದಾನಿಗಳ ದಿನಾಚರಣೆ

      June 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.