• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮುದ್ದೇಬಿಹಾಳ | ಕಾನೂನು ಕಲಿಯಬೇಕಿಲ್ಲ ನಿನ್ನ ಕೇಳಿ ಅರೆಸ್ಟ್ ಮಾಡಬೇಕಾ..?

      Voiceofjanata.in

      June 20, 2025
      0
      ಮುದ್ದೇಬಿಹಾಳ | ಕಾನೂನು ಕಲಿಯಬೇಕಿಲ್ಲ ನಿನ್ನ ಕೇಳಿ ಅರೆಸ್ಟ್ ಮಾಡಬೇಕಾ..?
      0
      SHARES
      78
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಕಾನೂನು ಕಲಿಯಬೇಕಿಲ್ಲ ನಿನ್ನ ಕೇಳಿ ಅರೆಸ್ಟ್ ಮಾಡಬೇಕಾ..?

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ಮಂಗಳವಾರ ರಾತ್ರಿ ತಾಲೂಕಿನ ಮದರಿ ಗ್ರಾಮದ ಮುಳಗಡೆಗೂಂಡ ಹಳೆಯ ಮದರಿ ಗ್ರಾಮದಲ್ಲಿ ನಿಧಿಗಾಗಿ ಭೂಮಿ ಅಗೆಯುತ್ತಿದ್ದ ತಂಡವನ್ನು ಮದರಿ ಗ್ರಾಮಸ್ಥರು ಹಿಡಿದು ಪೂಲೀಸ್ ರ ವಶಕ್ಕೆ ನೀಡಿದ್ದಾರೆ ಪೊಲೀಸ್ ್ ರ‌ ಸಮ್ಮುಖದಲ್ಲಿ ನಿಧಿ‌ ಶೋಧಿಸಲು ಮದರಿ ಗ್ರಾಮದ ಧಣಿಗಳಾದ ಮಲಕೇಂದ್ರರಾವ್ ಮಲ್ಲನಗೌಡ ನಾಡಗೌಡರ ಎನ್ನುವರು ಕರೆಸಿದ್ದಾರೆಂದು ತಿಳಿಸಿದ್ದಾರೆ ಆ ಕುರಿತು ವಿಡಿಯೋ ಸಾಕ್ಷ್ಯ ಇದ್ಯಾಗೂ ಸಹ ಪೂಲೀಸರು ಎ೧ ಆರೋಪಿಯಾಗಿ ಗ್ರಾಮದ ಮಲಕೇಂದ್ರಗೌಡ ನಾಡಗೌಡರನ್ನು ಮಾಡುವುದು ಬಿಟ್ಟು ಆರೋಪಿತರಮೇಲೆ ಕೇಸು ದಾಖಲಿಸಲಾಗಿದೆ ಎಂದು ವಾಲ್ಮೀಕಿ ಸಮಾಜದ ಯುವ ಮುಖಂಡ ಶಿವರಾಯ ಕನ್ನೊಳ್ಳಿ ಹೇಳಿದರು ಗುರುವಾರ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪೂಲೀಸ್ ರ ಎಫ್ ಐ ಆರ್ ನಲ್ಲಿ ಪೊಲೀಸ್ ರು ಪಂಚಾಯತಿ‌ ಪಿಡಿಒ‌,ಕಾರ್ಯದರ್ಶಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ನಿಧಿಗಳ್ಳರನ್ನು ಸ್ಥಳದಲ್ಲಿ ಇದ್ದರೆಂದು ತಿಳಿಸಿದ್ದಾರೆ ಆದರೆ ನಿಧಿಗಳ್ಳರನ್ನು ಮದರಿ ಗ್ರಾಮಸ್ಥರು ನಾವುಗಳು ಹಿಡಿದ್ದಿದ್ದೇವೆ ಪಿಎಸೈ ಸಂಜಯ ತಿಪರೆಡ್ಡಿ ಸ್ಥಾನಿಕ ಪಂಚನಾಮೆಗೆ ಬಂದಾಗ ಸಂಬಂಧಿಸಿದ ಇಲಾಖೆ ಆರ್ & ಆರ್ ಅವರಿಂದ ಅಥವಾ ಗ್ರಾಮಸ್ಥರಿಂದ‌‌ ಕಂಪ್ಲೇಟ್ ಪಡೆಯಿರಿ, ನಿಧಿಗಳ್ಳರನ್ನು ಇಲ್ಲಿಗೆ ಕರೆಯಿಸಿದವರ ಹೆಸರು ಹೇಳಿದ್ದಾರೆ ಅವರನ್ನು ಯಾಕೆ ಬಂಧಿಸಿಲ್ಲವೆಂದಾಗ ನಿನ್ನಿಂದ‌ ನಾನು ಕಾನೂನು ಕಲಿಯಬೇಕಿಲ್ಲ ನಿನ್ನ ಕೇಳಿ ಅರೆಸ್ಟ್ ಮಾಡಬೇಕಾ? ನೀನು ಐಜಿ ಅವರ ಬಳಿ ಕಂಪ್ಲೇಟ್ ಮಾಡಿದ್ದಿಯಾ ಏನೆ ಹೇಳವುದಿದ್ದರೂ ಅವರ ಬಳಿ ಹೇಳಿ ಎನ್ನುತ್ತಾರೆ ಇದರಿಂದ ನಮಗೆ ಸಂಶಯವಿದೆ ಪ್ರಭಾವಿಗಳನ್ನು ಪೂಲೀಸ್ ರು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ನಿಧಿಗಳ್ಳರ ಬಂಧನದ ವೇಳೆಯ ಧಣಿಗಳ ಹೆಸರು ಹೇಳಿದ ವಿಡಿಯೋ ಮೊಬೈಲ್ ತೋರಿಸಿದರು.
      ಈ ಹಿಂದೆಯೂ ರಕ್ಕಸ ತಂಗಡಗಿ ನಡೆದ ಈ ಪ್ರದೇಶದಲ್ಲಿ ನಿಧಿಗಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ ಹೀಗಾಗಿ ಈ‌ ಪ್ರದೇಶ ಸಂರಕ್ಷಣೆ ಮಾಡಬೇಕಾದ ಪೂಲೀಸ್ ರೇ ಈಗ ಆರೋಪಿತರ ಪರವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು
      ದಲಿತ ಮುಖಂಡ ಹರೀಶ್ ನಾಟಿಕಾರ ಮಾತನಾಡಿ ಮದರಿ ಗ್ರಾಮದಲ್ಲಿ ನಿಧಿಗಳ್ಳರು ಚಿನ್ನ ಪತ್ತೆ ಮಾಡುವ ಉಪಕರಣ ಸಮೇತ ಸಿಕ್ಕಿಬಿದ್ದು ತಮ್ಮನ್ನು ಯಾರು ಕರೆಸಿದ್ದಾರೆಂದು ಹೇಳಿದರು ಪೂಲೀಸ್ ರು ಅವರ ವಿರುದ್ಧ ಕ್ರಮ ಕೈಗೂಳ್ಳದೆ ಆರೋಪಿತರನ್ನು ಆರೋಪಿಗಳನ್ನಾಗಿ ಮಾಡಿದ್ದಾರೆ ಮದರಿ ಗ್ರಾಮ ನಾಡಗೌಡರ ಮನೆತನದ ಕಪಿಮುಷ್ಟಿಯಲ್ಲಿದೆ
      ಪೂಲೀಸ್ ವರಿಷ್ಠಾಧಿಕಾರಿಗಳು ಮುದ್ದೇಬಿಹಾಳ ಸಿಪಿಐ ಪಿಎಸೈ ವಿರುದ್ಧ ತನಿಖೆ ಮಾಡಿಸಬೇಕು ತಪ್ಪಿತಸ್ಥರ ವಿರುದ್ಧ ಇನ್ನೂಂದು ಎಫ್ ಐ ಆರ್ ದಾಖಲಿಸಿಬೇಕು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಕೆಲಸವನ್ನು ಮಾಡುತ್ತಿದ್ದಾರೆ ಇದು ನಿಲ್ಲದೆ ಹೋದರೆ ಮದರಿ ಗ್ರಾಮಸ್ಥರಿಂದ‌ ದಲಿತಪರರಿಂದ‌ ಪೂಲೀಸ್ ರ ಈ ನಡೆಯ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು.
      Tags: #indi / vijayapur#Muddebiha | Do not learn the law.#Public News#Today News#Voice Of Janata#Voiceofjanata.in#ಮುದ್ದೇಬಿಹಾಳ | ಕಾನೂನು ಕಲಿಯಬೇಕಿಲ್ಲ ನಿನ್ನ ಕೇಳಿ ಅರೆಸ್ಟ್ ಮಾಡಬೇಕಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.