• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಿಂಬೆ ನಾಡಿನಲ್ಲಿ ನೀರಾವರಿ ಯೋಜನೆಗಳು ಮೂಲೆಗೆ ಬಿದ್ದಿವೆ : ಬಿ.ಡಿ.‌ ಪಾಟೀಲ್..

      February 15,2022/ Editor

      February 15, 2022
      0
      ನಿಂಬೆ ನಾಡಿನಲ್ಲಿ ನೀರಾವರಿ ಯೋಜನೆಗಳು ಮೂಲೆಗೆ ಬಿದ್ದಿವೆ : ಬಿ.ಡಿ.‌ ಪಾಟೀಲ್..
      0
      SHARES
      970
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಾಲೂಕಿನ ಸಮಗ್ರ ನೀರಾವರಿ ಯೋಜನೆಗಾಗಿ ಮತ್ತು ನಿಂಬೆನಾಡಿನ ಅನ್ನದಾತ್ ಅನುಭವಿಸುತ್ತಿರುವ ಸಮಸ್ಯಗಳ ಕುರಿತು ಸುಮಾರು 42 ದಿನಗಳ ಕಾಲ ನಿರಂತರ ಧರಣಿ ಸತ್ಯಾಗ್ರಹ ಮಾಡಿ, ಸರಕಾರದ ಗಮನ ಸೆಳೆಯುವ ಪ್ರಯತ್ನದ ಜೊತೆಗೆ ಒತ್ತಾಯ ಮಾಡಿದ್ದೆವೆ. ಆದರೆ ಸರಕಾರ ಮತ್ತು ಜನ ಪ್ರತಿನಿಧಿಗಳಲ್ಲಿ ಕೊನೆಯವರೆಗೂ ಸ್ಪಂದಿಸುವ ಗುಣಗಳೇ ಕಾಣಸಿಲ್ಲಿಲ್ಲ ಎಂದು ತಾಲೂಕು ಜೆ.ಡಿ.ಎಸ್ ಮುಖಂಡ ಬಿ.ಡಿ.ಪಾಟೀಲ್ ಸರಕಾರದ ವಿರುದ್ಧ ಕಿಡಿಕಾರಿದರು.

      ಜೆಡಿಎಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸೇರಿ ಇಂಡಿ ಪಟ್ಟಣದ ಅಗರಖೇಡ ರಸ್ತೆಯ ಪಕ್ಕದಲ್ಲಿರುವ ಕೃಷ್ಣಾ ಕಾಲುವೆಯಲ್ಲಿ ಹರಿಯುವ ಗಂಗಾ ಮಾತೆಗೆ ಡೊಳ್ಳು,ಬಾಜಾ ಬಜಂತ್ರಿ ಮತ್ತು ಮುತೈದರಿಂದ ಪೂಜೆ ಸಲ್ಲಿಸಿ ಸರಕಾರದ ವಿರುದ್ಧ ವಿನೂತನ ಚಳವಳಿಯ ಕಹಳೆ ಊದಿದರು.

      ಈ ಸಂದರ್ಭದಲ್ಲಿ ತಾಲೂಕು ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ್ ಮಾತಾನಾಡಿದ ಅವರು, ಸುಮಾರು 15 ವರ್ಷಗಳ ಹಿಂದೆ ಪ್ರಾರಂಭ ಕಂಡ ಗುತ್ತಿ ಬಸವಣ್ಣ ಕಾಲುವೆಗೆ ಇಂದಿಗೂ ಒಂದು ಹನಿ ನೀರು ಹರಿದಿಲ್ಲ. ಸಮಗ್ರ ನೀರಾವರಿ ಎನ್ನುವದು ಮರಿಚಿಕೆಯಾಗಿದೆ. ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ತ್ವರಿತ ಪೂರ್ಣಗೊಳಿಸಿ ರೈತರಿಗೆ ಆಸರೆಯಾಗಬೇಕು. ಇವತ್ತಿನ ತಾಲೂಕಿನ ನೀರಾವರಿ ಯೋಜನೆ ನೆನೆಗುದ್ದಿಗೆ ಬೀಳಲು  ಕಾರಣ ಆಳಿದ ಸರಕಾರ ಮತ್ತು ಜನ ಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯ ಕಾರಣ ಎಂದರು. ಇನ್ನಾದರೂ ಈ ಭಾಗದ ಪ್ರತಿನಿಧಿಗಳು ತತಕ್ಷಣದಲ್ಲಿ ಈ ಜಲ್ವಂತ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಬೆಳಕು ಚಲ್ಲಬೇಕು. ರಾಜ್ಯ ಮತ್ತು ಕೇಂದ್ರ ಸರಕಾರ ಈ ನೆನಗುದ್ದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ತ್ವರಿತವಾಗಿ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಅಯೂಬ್ ನಾಟೀಕರ, ಸಿದ್ದು ಡಂಗಾ, ಮಹಿಬೂಬ ಬೇವನೂರ, ಮರೆಪ್ಪ ಗಿರಣಿ ವಡ್ಡರ, ನಾನಾಗೌಡ ಪಾಟೀಲ, ದುಂಡು ಬಿರಾದಾರ, ರಾಜು ಮುಲ್ಲಾ, ಡಾ.ರಮೇಶ ರಾಠೋಡ, ಬಾಬು ಮೇತ್ರಿ, ಮುತ್ತಪ್ಪ ಪೂಜಾರಿ, ಶೋಭಾ ಕಟ್ಟಿ, ಕಾಶಿಬಾಯಿ ಗುಡ್ಲ, ರೇಖಾ ಶಿಂಗೆ, ಜಕ್ಕಪ ಗುಡ್ಲ, ದುಂಡು ಮಡ್ನಳಿ, ಪದ್ಮಮ್ಮ ರೂಗಿ, ಶ್ರೀಶೈಲ ರೂಗಿ, ಮಾಳಪ್ಪ ಗುಡ್ಲ ,ಮಾಳು ಮ್ಯಾಕೇರಿ, ತಮ್ಮನಗೌಡ ಬಿರಾದಾರ, ಸಂಜು ಪಾಯಕರ, ವಾಯಿದ ಮುಲ್ಲಾ. ಜಲೀಲ ದಡೇಲ, ಹಣಮಂತ ಹಿರೇಕುರಬರ, ರವಿ ಶಿಂದೆ, ಮಳಗು ಪೂಜಾರಿ, ಪಜಲು ಮುಲ್ಲಾ, ಜುಬೇರ್ ಮುಲ್ಲಾ, ಜಾಕೀರ್ ಗಣೀಯಾರ, ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #jds b.d.patil#krina kaluve puje#niravari yojane
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.