ಕಾರ್ಮಿಕರ ಟ್ರೇಡ್ ಯೂನಿಯನ್ ತಾಲೂಕ ಅಧ್ಯಕ್ಷರಾಗಿ ದಯಾನಂದ್ ಭಜಂತ್ರಿ ನೇಮಕ
ಇಂಡಿ : ಕರ್ನಾಟಕ ಜನಶಕ್ತಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಟ್ರೇಡ್ ಯೂನಿಯನ್ ಇಂಡಿ ತಾಲೂಕ ಅಧ್ಯಕ್ಷರನ್ನಾಗಿ ಶಿರಶ್ಯಾಡ ಗ್ರಾಮದ ದಯಾನಂದ್ ಭಜಂತ್ರಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಎಂ ನಾಗರಾಜು ತಾಲೂಕಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.