• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ

      June 27, 2025
      0
      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ

      ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ.

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ತಾಲ್ಲೂಕಿನ ಕೇಸಾಪುರ ಕ್ರಾಸ್‌ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಚಾಲನೆ ನೀಡಿ  ಕೆ.ಎಸ್. ಡಿ.ನಿಗದ ಅಧ್ಯಕ್ಷ ಹಾಗೂ ಶಾಸಕ ಸಿ. ಎಸ್. ನಾಡಗೌಡ (ಅಪ್ಪಾಜಿ) ಅವರ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇಟ್ಟು ಹೋಗಿದ್ದು   ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ ಈಗ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ
      ಅನುದಾನ ಹಂಚಿಕೆ ಮಾಡುತ್ತಿದೆ ಎಂದರು.
      ಸಾಲಿನ 2025-26ನೆ ವರ್ಷದ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ-ಕೂಚಬಾಳ,ಹಡಗಲಿ-ಅಮರಗೋಳ,ದಿಂಡವಾರ ಮೂಕಿಹಾಳ ನಾಲತವಾಡ, ಮೂಕಿಹಾಳ ದಿಂದ ಹಡಗಿನಾಳ ತಾಳಿಕೋಟಿ ರಸ್ತೆ ಶಾಲೆಯ,ಅಂಗನವಾಡಿ ಕಟ್ಟಡ ವಿವಿಧ ಗ್ರಾಮೀಣ ರಸ್ತೆಗಳು ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆಪ್ರಗತಿಪರ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.
      ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು. ಬಿಜೆಪಿ ಪಕ್ಷದ
      ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ದಾರಿ ತಪ್ಪಿಸುತ್ತಿದ್ದಾರೆ  ಎಂದರು.
      ಕೇಸಾಪುರದ ಮುಖಂಡ ಎಂ ಎಸ್ ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ತಿ,ಗುತ್ತಿಗೆದಾರ ಶ್ರೀಶೈಲ ವಿಭೂತಿ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಲೋಕೋಪಯೋಗಿ ಇಲಾಖೆ ಎಇಇ ಎಸ್ ಜಿ ಶಿವನಗುತ್ತಿ,ಸಹಾಯಕ ಇಂಜಿನಿಯರ್ ಎ ಬಿ ರಡ್ಡಿ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ,ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ,
      ವಡ್ಡರ ಸಮಾಜ ಯುವ ಮುಖಂಡ ಶ್ರೀನಿವಾಸ ಗೌಂಡಿ, ಅಂಬರೀಶ್ ಗೂಳಿ,ಶಾಂತಗೌಡ ನಾಡಗೌಡ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ,ಕಲ್ಲಣ ಪ್ಯಾಟಿ, ಮೈಹಿಬೂಬು ಮುಲ್ಲಾ,ಅಯ್ಯಪ್ಪ ಮಲಗಲದಿನ್ನಿ (ನೆರಬೆಂಚಿ), ವಾಯ್ ಎಲ್ ಚಲವಾದಿ, ಗ್ರಾಪಂ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸುತ್ತಲಿನ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
      ಮುದ್ದೇಬಿಹಾಳ ತಾಲೂಕಿನಲ್ಲಿ ಎರಡು ಪಶು ಚಿಕಿತ್ಸಾಲಯಗಳನ್ನು ಈಗಾಗಲೇ ನಮ್ಮ ಸರ್ಕಾರ ಮಂಜೂರು ಮಾಡಿದ್ದು, ಬಿಜೂರು ಗ್ರಾಮದಲ್ಲಿ ಪಶು ಆಸ್ಪತ್ರೆ ತೆರೆಯಲಾಗಿದೆ. ನಾಗರಬೆಟ್ಟ ಏತ ನೀರಾವರಿ ಕಾಮಗಾರಿ ಬಹುತೇಕ ಸಂಪೂರ್ಣ ಮುಗಿದಿದ್ದು, ಮುಂಬರುವ ದಿನಗಳಲ್ಲಿ ಆದಷ್ಟು ಬೇಗ ಲೋಕಾರ್ಪಣೆಗೊಳಸಲಾಗುವುದು. ಜೊತೆಗೆ ಬೂದಿಹಾಳ ಪೀರಾಪೂರ ಯೋಜನೆಯನ್ನೂ ತೀವ್ರಗತಿಯಲ್ಲಿ ಪ್ರಾರಂಭಿಸುವ ಮೂಲಕ ಆ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ.
       ಸಿ ಎಸ್ ನಾಡಗೌಡ ಅಪ್ಪಾಜಿ ಶಾಸಕರು ಮುದ್ದೇಬಿಹಾಳ,
      Tags: #13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ#Allocation for Development Works#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.