• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

      Voiceofjanata.in

      June 27, 2025
      0
      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ
      ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

       

      ಇಂಡಿ : ತಾಲೂಕಿನ ಹಿರೇಬೇವನೂರ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಿAದ ಸರಿಯಾಗಿ ವಿದ್ಯುತ್ ವಿತರಣೆಯಾಗುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

      ಹಗಲು ಹೊತ್ತಿನಲ್ಲಿ ಏಳು ಗಂಟೆ ಸರಿಯಾಗಿ ವಿದ್ಯುತ್ ವಿತರಣೆ ಮಾಡಬೇಕು. ಆದರೆ ಪ್ರತಿ ಗಂಟೆಗೆ ವಿದ್ಯುತ್ ಹೋಗುತ್ತದೆ. ನಂತರ ಕನಿಷ್ಠ ಒಂದು ತಾಸು ಬರುವದಿಲ್ಲ. ಒಟ್ಟು ಏಳು ಗಂಟೆಯಲ್ಲಿ ಮೂರು ಗಂಟೆಯೂ ವಿತರಣೆಯಾಗುತ್ತಿಲ್ಲ ಎಂದರು.

      ಇಲಾಖೆಗೆ ಕೇಳಿದರೆ ಗಾಳಿ ಬಹಳ ಇದೆ. ಹೀಗಾಗಿ ಎಲ್ಲಿಯಾದರೂ ಗಿಡಮರಗಳಿಂದ ತೊಂದರೆಯಾಗಿರಬಹುದು ಎಂಬುದು ಹಾರಿಕೆಯ ಉತ್ತರ ನೀಡುತ್ತಾರೆ. ನಾವು ತಪಾಸಣೆ ಮಾಡುತ್ತಿದ್ದೇವೆ. ಪಾಲ್ಟ ಎಲ್ಲಿ ಇದೆ ಸಿಗುತ್ತಿಲ್ಲ ಎಂಬ ಉತ್ತರ ಸದಾ ಇರುತ್ತದೆ. ಹೀಗಾಗಿ ರೈತರ ಮೋಟಾರುಗಳು ಮತ್ತು ಟ್ರಾನ್ಸಫಾರಮರಗಳು ಸುಡುತ್ತಿವೆ ಎಂದು ಆರೋಪಿಸಿದರು.
      ತಾಲೂಕಿನಲ್ಲಿ ಅಂದಾಜು ಮೂವತ್ತು ಸಾವಿರ ಹೇಕ್ಟರ ಪ್ರದೇಶದಲ್ಲಿ ಇದೇ ಬಾರಿ ಕಬ್ಬು ಮತ್ತು ಕಳೆದ ಬಾರಿ ಕಬ್ಬು ಇದೆ. ಹೀಗಾಗಿ ನೀರಿನ ಅವಶ್ಯಕತೆ ಇದೆ. ಮತ್ತು ರೈತರು ತೊಗರಿ, ಮೆಕ್ಕೆಜೋಳ ಸೇರಿದಂತೆ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗಿದ್ದು ಇತ್ತ ಮಳೆಯೂ ಬಾರದೇ ರೈತರು ತೊಂದರೆಯಲ್ಲಿದ್ದಾರೆ. ಇತ್ತು ವಿದ್ಯುತ್ ಕಾಡುತ್ತಿದೆ ಎಂದರು.
      ವಿದ್ಯುತ್ ಇಲಾಖೆ ಕೆಳ ಮಟ್ಟದ ಅಧಿಕಾರಿಗಳಿಗೆ ಫೋನು ಮಾಡಿದರೆ ಹಾರಿಕೆ ಉತ್ತರ ಕೊಡುತ್ತಾರೆ. ಹೀಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸರಿಯಾದ ವಿದ್ಯುತ್ ಕೊಡುವ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು.

      ಆದರೆ ಸ್ಥಳಕ್ಕೆ ಯಾವದೇ ಅಧಿಕಾರಿಗಳು ಭೇಟಿ ನೀಡಲಿಲ್ಲ.
      ಪ್ರತಿಭಟನೆಯಲ್ಲಿ ಗುರು ಅಜಗೊಂಡ, ಪ್ರಭು ಗೋಳಸಾರ, ನಿಂಗು ಚಿಕ್ಕಮಣೂರ, ಬಸವರಾಜ ಹೊಸಮನಿ, ಗಡ್ಡೆಪ್ಪ ಆಳೂರ, ಮಲ್ಲು ಪರೀಟ್, ರಮೇಶ ಅರಸನವರ, ಸಿದ್ದು ಪೂಜಾರಿ, ಶಿವು ಇರಗೊಂಡ, ಪ್ರಫುಲ ಲಾಳಸಂಗಿ, ಸಂಜು ತಳವಾರ, ಅಮಸಿದ್ದ ಬಿರಾದಾರ, ಆನಂದ ಗೋಳಸಾರ, ಬಾಬು ಚಿಕ್ಕಮಣೂರ, ಅನೀಲ ಬಿಸನಾಳ, ಸಿದಗೊಂಡ ಪೂಜಾರಿ, ಕೃಷ್ಣಾ ಮಕಣಾಪುರ, ನಾಗು ಲಾಳಸಂಗಿ ಮತ್ತಿತರಿದ್ದರು.

       

      Tags: #indi / vijayapur#Massive protest by farmers in front of Hescom office Protest by farmers demanding proper power supply#Public News#Today News#Voice Of Janata#Voiceofjanata.in#ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.