• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      Voiceofjanata.in

      June 28, 2025
      0
      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ
      0
      SHARES
      6
      VIEWS
      Share on FacebookShare on TwitterShare on whatsappShare on telegramShare on Mail

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ:
      ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

       

       

      ವರದಿ : ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ

       

      ಮುದ್ದೇಬಿಹಾಳ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಲಂಚಗುಳಿತನದ ವಿರುದ್ಧ ಸ್ವಪಕ್ಷೀಯರೇ ಧ್ವನಿ ಎತ್ತುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಮುಖವಾಡವನ್ನು ಕಳಿಚಿದಂತಾಗಿದೆ. ಈ ಸರ್ಕಾರದ ಜನವಿರೋಧಿ, ಅಭಿವೃದ್ದಿಶೂನ್ಯ ನೀತಿ ಖಂಡಿಸಿ ಜಾತ್ಯಾತೀತ ಜನತಾದಳದಿಂದ ಹೋರಾಟ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಪಾವಡೆಪ್ಪಗೌಡ ಹವಾಲ್ದಾರ್, ಈಚೆಗೆ ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆಗೊಂಡಿರುವ ನೀರಾವರಿ ತಜ್ಞ ಬಸನಗೌಡ ಬಿ.ಪಾಟೀಲ ಹಿರೇಮುರಾಳ ತಿಳಿಸಿದರು. ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ  ಪೂರ್ವಭಾವಿ ಸಭೆ ನಡೆಸಿ ಹೋರಾಟದ ರೂಪುರೇಷೆ ನಿರ್ಧರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಜನಪಕ್ಷಪಾತ ನೀತಿ, ಲಂಚಗುಳಿತನ ಹೆಚ್ಚಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಜನಸಾಮಾನ್ಯರ ಕೆಲಸ, ಕಾರ್ಯಗಳು ಈ ಸರ್ಕಾರದಲ್ಲಿ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರದ ಆಡಳಿತ ನಿಂತ ನೀರಿನಂತಾಗಿದೆ. ಅಧಿಕಾರಿಗಳು ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂಧಿಸುತ್ತಿಲ್ಲ. ತಮ್ಮದೇ ಸರ್ಕಾರದ ವಿರುದ್ಧ ಶಾಸಕರಾದ ಬಿ.ಆರ್.ಪಾಟೀಲ, ರಾಜು ಕಾಗೆ ಸೇರಿ ಹಲವರು ಧ್ವನಿ ಎತ್ತಿ ಬಹಿರಂಗವಾಗಿ ಟೀಕಿಸತೊಡಗಿದ್ದಾರೆ. ಸಾರ್ವಜನಿಕರಿಗೆ ಉಪಯುಕ್ತವಾಗಿರುವ ರಸ್ತೆ, ಕಾಲುವೆ ಕಾಮಗಾರಿಗಳು ನಿಂತು ಹೋಗಿವೆ. ಅಧಿಕಾರಿಗಳು ನಿರಂಕುಶರಾಗಿದ್ದಾರೆ. ಈ ಸರ್ಕಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ. ಇದನ್ನು ಪ್ರತಿಭಟಿಸುವುದು ಅನಿವಾರ್ಯವಾಗಿದೆ ಎಂದರು.

      ಹವಾಲ್ದಾರ್ ಅವರು ಮಾತನಾಡಿ ಆದಷ್ಟು ಬೇಗ ಮುದ್ದೇಬಿಹಾಳಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ, ಮಾಜಿ ಸಿಎಂ, ಹಾಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಆಗಮಿಸಿ ಪಕ್ಷದ ಬಲವರ್ಧನೆ ಕುರಿತು ಕ್ರಮ ಕೈಕೊಳ್ಳಲಿದ್ದಾರೆ. ಅವರು ಆಗಮಿಸುವ ದಿನದಂದು ಬೃಹತ್ ಕಾರ್ಯಕ್ರಮ ಆಯೋಜಿಸಿ ಹೊಸದಾಗಿ ಪಕ್ಷ ಸೇರ್ಪಡೆಯಾಗಿರುವ ನೀರಾವರಿ ತಜ್ಞ ಬಸನಗೌಡ ಬಿ.ಪಾಟೀಲ ಹಿರೇಮುರಾಳ ಸೇರಿದಂತೆ ಪಕ್ಷ ಸೇರಿದವರನ್ನು ಗೌರವಿಸುವ, ಪಕ್ಷಕ್ಕೆ ಸೇರುವವರನ್ನು ಸ್ವಾಗತಿಸಿಕೊಳ್ಳುವ ಯೋಜನೆ ಇದೆ. ಶೀಘ್ರವೇ ಪಕ್ಷದ ತಾಲೂಕು ಘಟಕ ಸೇರಿ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗುತ್ತದೆ ಎಂದು ತಿಳಿಸಿದರು.
      ಸಭೆಯಲ್ಲಿ ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಎದುರಿಸುವ ಕುರಿತು ತಂತ್ರಗಾರಿಕೆ ರೂಪಿಸಲು ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಹಲವಾರು ಯೋಜನೆ ಹಮ್ಮಿಕೊಳ್ಳುವ ಕುರಿತು ಚರ್ಚಿಸಲಾಯಿತು.

      ಈ ಸಂದರ್ಭದಲ್ಲಿ ಜೆಡಿಎಸ್‌ನ ಜಿಲ್ಲಾ ಉಪಾಧ್ಯಕ್ಷ ಬಸವಂತ್ರಾಯಗೌಡ ದೇಸಾಯಿ ಕೇಸಾಪುರ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಸೈಯದ್‌ಸುಲೇಮಾನ್ ಸಾತಿಹಾಳ, ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮೋತಿಲಾಲ ಮ್ಯಾಗೇರಿ, ಮುಖಂಡ ಲಾಳೇಮಶ್ಯಾಕ ನಾಯ್ಕೋಡಿ (ಬುಡ್ಡಾ) ಸೇರಿದಂತೆ ಉಪಸ್ಥಿತರಿದ್ದರು.

      ೩೦ರಂದು ಬೃಹತ್ ಹೋರಾಟ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೂನ್ ೩೦ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ. ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಸೌಧವರೆಗೆ ರ‍್ಯಾಲಿ ನಡೆಸಿ ಈ ಸರ್ಕಾರದ ಜನವಿರೋಧಿ ನೀತಿ ಪ್ರತಿಭಟಿಸಿ, ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಗುತ್ತದೆ. ತಾಲೂಕಿನಾದ್ಯಂತ ಇರುವ ಜೆಡಿಎಸ್ ಮುಖಂಡರು, ಅಭಿಮಾನಿಗಳು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಪಾವಡೆಪ್ಪಗೌಡ ಹವಾಲ್ದಾರ್, ಬಸನಗೌಡ ಪಾಟೀಲ ಹಿರೇಮುರಾಳ ಮನವಿ ಮಾಡಿದ್ದಾರೆ.

      Tags: #indi / vijayapur#Preliminary meeting of the JDS Taluk unit: The decision to fight against the Congress government#Public News#Today News#Voice Of Janata#Voiceofjanata.in#ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ | ಶೈಕ್ಷಣಿಕ ಒಡಂಬಡಿಕೆ

      ವಿಜಯಪುರ | ಶೈಕ್ಷಣಿಕ ಒಡಂಬಡಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      June 28, 2025
      ವಿದ್ಯುತ್  ಸಮಸ್ಯೆಗಳನ್ನು ಬಗೆಹರಿಸಲು ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಯ ಸಭೆ

      ವಿದ್ಯುತ್  ಸಮಸ್ಯೆಗಳನ್ನು ಬಗೆಹರಿಸಲು ಶಾಖಾ ಕಛೇರಿ ಮಟ್ಟದಲ್ಲಿ ಗ್ರಾಹಕರ ಸಲಹಾ ಸಮಿತಿಯ ಸಭೆ

      June 27, 2025
      ಕರ್ನಾಟಕ ಭೀಮ್ ಸೇನೆ ಸಂಘಟನೆ ವಿಜಯಪುರ ಜಿಲ್ಲಾ ಯುವ ಘಟಕ  ಅಧ್ಯಕ್ಷರಾಗಿ ಪರಶುರಾಮ ಚಲವಾದಿ ಆಯ್ಕೆ

      ಕರ್ನಾಟಕ ಭೀಮ್ ಸೇನೆ ಸಂಘಟನೆ ವಿಜಯಪುರ ಜಿಲ್ಲಾ ಯುವ ಘಟಕ  ಅಧ್ಯಕ್ಷರಾಗಿ ಪರಶುರಾಮ ಚಲವಾದಿ ಆಯ್ಕೆ

      June 27, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.