• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಯುವಕರು ದೇಶ ಆಸ್ತಿ, ಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ

      Voiceofjanata.in

      July 4, 2025
      0
      ಯುವಕರು ದೇಶ ಆಸ್ತಿ, ಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ
      0
      SHARES
      341
      VIEWS
      Share on FacebookShare on TwitterShare on whatsappShare on telegramShare on Mail

      ಯುವಕರು ದೇಶ ಆಸ್ತಿ, ಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ

       

      ಇಂಡಿ : ಮಾದಕ ವಸ್ತುಗಳ ಸೇವನೆ ದುಶ್ಚಟ, ನರಕಕ್ಕೆ ದಾರಿ ತೋರಿಸುತ್ತದೆ. ಅದಲ್ಲದೇ ಯುವಕರು ದೇಶ ಆಸ್ತಿ, ಸಂಪತ್ತು ಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ ಎಂದು ಬಿ ಎಚ್ ಇ ಓ ವೈ ಎಂ ಪೂಜಾರಿ ಮಾತನಾಡಿದರು.

      ತಾಲೂಕಿನ ಲಚ್ಯಾಣ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿರುವ ಮಾದಕ ದ್ರವ್ಯ ಹಾವಳಿ ನಿಯಂತ್ರಣ ಅರಿವು ಕಾರ್ಯಕ್ರಮ ಸಸಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      ಈ ಸದ್ಯ ಮಗು ಅಂಗಳದಲ್ಲಿ ಆಡುತ್ತ ಅಂಗನವಾಡಿಗೆ ಹೋಗಿ ಮನೆಗೆ ಬರುತ್ತದೆ. ಬೆಳವಣಿಗೆ ಆದಂತೆ ಪ್ರಾಥಮಿಕ ಶಾಲೆಗೆ ಹೋಗುವ ಮಗು ಕಲಿಕೆಯ ಹಂತದಲ್ಲಿ ಅನುಕರಣೆಯಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇನ್ನೂ ಮದುವೆ ಸಮಾರಂಭ, ಇತರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ‌ ಪಾಲ್ಗೊಳ್ಳವಾಗ ಸಮೂಹದ ಒತ್ತಡ ಮಧ್ಯದಲ್ಲಿ 10 ರಿಂದ 19 ವರ್ಷದ ಮಕ್ಕಳು
      ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ.

      ಅತ್ತ ಬಾಲ್ಯನು ಅಲ್ಲ ಇತ್ತ ಯೌವ್ವನನ್ನು ಅಲ್ಲ ಪ್ರೌಢಾವಸ್ಥೆಯಲ್ಲಿ ಯುವಕರು ದುಶ್ಚಟಗಳಿಗೆ ದಾಸರಾಗಿ ಸದ್ದಿಲ್ಲದೆ ಹಾಳಾಗುತ್ತಿರುವದು ಅತ್ಯಂತ ನೋವಿನ ಸಂಗತಿ. ಇದು ಗ್ರಾಮ, ರಾಜ್ಯ, ದೇಶಕ್ಕೆ ಗಂಡಾಂತರ ಸಮಸ್ಯೆ‌ ಎಂದು ಹೇಳಿದರು.

      ವಿಶ್ವ ಆರೋಗ್ಯ ಸಂಸ್ಥೆಯ ಸಮೀಕ್ಷೆಯ ಪ್ರಕಾರ 10 ರಿಂದ 15 ವರ್ಷದೊಳಗಿನ ಮಕ್ಕಳು ಶೇಕಡ 15ರಷ್ಟು ಮಕ್ಕಳು ಪ್ರತಿ ಗ್ರಾಮಗಳಲ್ಲಿ ತಂಬಾಕು ಮೂಲ ಉತ್ಪನ್ನಗಳ ತಂಬಾಕು ಗುಟುಕ ಪಾನ್. ಬೀಡಿ ಸಿಗರೇಟ್ ಧೂಮಪಾನ ಸೇವನೆ ನಿರಂತರ ಡಿಜಿಟಲ್ ಮೊಬೈಲ ಬಳಕೆ ಮೂಲಕ ಕೆಟ್ಟ ವ್ಯವಸ್ಥೆಯಲ್ಲಿ ಮುಳುಗುತ್ತಿದ್ದಾರೆ. ಇತ್ತ ನಗರ ಪಟ್ಟಣಗಳಲ್ಲಿ ಯುವಕರು ಪ್ರತಿಷ್ಟಿಗಾಗಿ ಡ್ರಗ್ಸು ಇಂಜಕ್ಷನ್ ಅಫಿಮು, ಕೋಕಾ, ಗಾಂಜಾ ಸೇವನೆ‌ಯಿಂದ‌ ಕ್ಯಾನ್ಸರ್ ಪಡಿತ ಕಾಯಿಲೆಗಳಿಗೆ ತುತ್ತಾಗುತ್ತಿದ್ದು, ಕುಟುಂಬ ಮತ್ತು ದೇಶದ ಆರ್ಥಿಕ ವ್ಯವಸ್ಥೆ ಹಾಳಾಗುತ್ತಿದೆ.

      ಶಿಕ್ಷಣದ ಜೊತೆಗೆ ಸಂಸ್ಕಾರ ಕೊಡುವ ಮೂಲಕ ಬದುಕು ರೂಪಿಸುವುದು ಅನಿವಾರ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ವಸತಿ ನಿಲಯಗಳ ಹತ್ತಿರದಲ್ಲಿರುವ ತಂಬಾಕು ಮೂಲ ಉತ್ಪನ್ನಗಳು ಅಂಗಡಿಗಳು, ಮಧ್ಯೆ ಮಾರಾಟ ಅಂಗಡಿಗಳು ಮಕ್ಕಳ ಮೇಲೆ ಪರಿಣಾಮ ಬೀರುತ್ತಿವೆ. ಮಕ್ಕಳು 4ನೇ ತರಗತಿಯಿಂದ ಪದವಿ ಪೂರ್ವ ಪಿಯುಸಿ ತನಕ ಮಕ್ಕಳ ಮನಸ್ಸು ಗೊಂದಲದ ಗೂಡಾಗಿರುತ್ತದೆ‌. ಹಾಗಾಗಿ ಈ ಬಗ್ಗೆ ಕುಟುಂಬ, ಸಮಾಜ ಹಾಗೂ ಶಿಕ್ಷಕರು ಜಾಗೃತಿವಹಿಸಬೇಕೆಂದು ಮಾತನಾಡಿದರ

      ಇನ್ನೂ ಎಂಎಫ್ ದರ್ಗಾ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಾತನಾಡುತ್ತಾ ಬಾಲ್ಯ ವಿವಾಹಗಳು ತಡೆಗಟ್ಟಲು ಸಮುದಾಯದಲ್ಲಿ ಮೂಢನಂಬಿಕೆ ತಪ್ಪು ಕಲ್ಪನೆ ಹೋಗಲಾಡಿಸಲು ಅರಿವು ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಸಂಘ‌-ಸಂಸ್ಥೆಗಳು ಸಹಕಾರ ಮಾಡಬೇಕೆಂದು ಪ್ರಾಸ್ತಾವಿಕ ಮಾತನಾಡಿದರು.

      ಪ್ರಾಂಶುಪಾಲರು ಅಧ್ಯಕ್ಷತೆ ವಹಿಸಿದರು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #indi / vijayapur#It is very worrisome that young people are living property#Public News#State News#Today News#Voice Of Janata#Voiceofjanata.in#ಯುವಕರು ದೇಶ ಆಸ್ತಿquietly spoiledಸದ್ದಿಲ್ಲದೆ ಹಾಳಾಗುತ್ತೀರುವುದು ಅತ್ಯಂತ ಕಳವಳಕಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.