• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      BLDE :ಪೂಲ್ ಕ್ಯಾಂಪಸ್ ಡ್ರೈವ್- 2025

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      Voiceofjanata.in

      July 9, 2025
      0
      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

       

      ವಿಜಯಪುರ: ವಿದ್ಯಾರ್ಥಿಗಳು ಅಂತರಾಷ್ಟಿçÃಯ ಮಟ್ಟದಷ್ಟೇ ಅಲ್ಲದೆ, ಭಾರತ ಮತ್ತು ಕರ್ನಾಟಕ ಸರ್ಕಾರಗಳಿಂದ ನೀಡಲಾಗುವ ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, (ಐಕ್ಯೂಎಸಿ) ಹಾಗೂ ಅಂತರಾಷ್ಟಿçಯ ಕೋಶದ ವತಿಯಿಂದ ಆಯೋಜಿಸಿದ್ದ ‘ವಿದೇಶದಲ್ಲಿ ಉನ್ನತ ವ್ಯಾಸಂಗ ಹಾಗೂ ಉದ್ಯೋಗ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವುದು ವಿಶೇಷವಾಗಿ ಮಹಿಳೆಯರಿಗೆ ಉನ್ನತ ಮಟ್ಟದ ಸಾಧನೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದ್ಯಾಲೋಕ ಅಂತರಾಷ್ಟಿçÃಯ ಶಿಕ್ಷಣ ಮತ್ತು ವಲಸೆ ಸಲಹಾಗಾರರಾದ ಕೃಷ್ಣಾ ಸಾಗರ, ಹರ್ಷಾ ಹಾಗೂ ಸೈಹಿದಾ ಮಲಿಹಾನಾಜ್ ಮಾತನಾಡಿ, ವಿದೇಶಿ ವಿಶ್ವವಿದ್ಯಾಲಯಗಳ ವಿವರ, ವಿವಿಧ ಕೋರ್ಸ್ಗಳು, ಶಿಷ್ಯವೇತನ ಸೌಲಭ್ಯಗಳು ಹಾಗೂ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಿಂದ ಎಸ್.ಸಿ, ಎಸ್.ಟಿ. ಹಾಗೂ ಓ.ಬಿ.ಸಿ. ವಿದ್ಯಾರ್ಥಿಗಳಿಗೆ ಲಭ್ಯವಿರುವ ಶಿಷ್ಯವೇತನ ಯೋಜನೆಗಳ ಬಗ್ಗೆ ಅವರು ಸಮಗ್ರ ಮಾಹಿತಿಯನ್ನು ನೀಡಿದರು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದು ಯಶಸ್ವಿಯಾಗಿ ಮುಂದುವರೆದಿರುವ ಉದಾಹರಣೆಗಳನ್ನು ಅವರು ವಿವರಿಸಿದರು.

      ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದಿಂದ ಲಭ್ಯವಿರುವ ಶಿಷ್ಯವೇತನ ಹಾಗೂ ಇತರೆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಜೊತೆಗೆ ವಿದೇಶಿ ವಿಶ್ವವಿದ್ಯಾಲಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕ ಪ್ರಶ್ನೆಗಳನ್ನೂ ಕೇಳಿದರು.

      ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಡಾ. ಗವಿಸಿದ್ದಪ್ಪ ಆನಂದಹಳ್ಳಿ, ಪ್ರೊ. ವಿಷ್ಣು ಶಿಂದೆ, ಡಾ. ಪ್ರಕಾಶ ಸನ್ನಕ್ಕನವರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ.ಬಾಬು ಆರ್.ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು.

      Tags: #Higher education should be used by using scholarships#indi / vijayapur#Public News#Today News#Voice Of Janata#Voiceofjanata.in#ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

      July 9, 2025
      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

      July 9, 2025
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.