ವಿಜಯಪುರ ಬ್ರೇಕಿಂಗ್:
ಆಕ್ರಮ ಮರಳು ಮಾಫಿಯಾ ಅಡ್ಡೆ ಮೇಲೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು
6 ಟಿಪ್ಪರಗಳ ವಶಕ್ಕೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಶಂಭೇವಾಡ ಗ್ರಾಮದ ಬಳಿ ಘಟನೆ
ಅನಧಿಕೃತ ಮರಳು ಸಾಗಾಟದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು
ಆಲಮೇಲ ಠಾಣೆಯ ಪಿಎಸ್ಐ ಅರವಿಂದ ಅಂಗಡಿ, ಸಿಪಿಐ ನಾನಗೌಡ ಅವರ ನೇತೃತ್ವದ ತಂಡದಿಂದ ದಾಳಿ
ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ