• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

      Voiceofjanata.in

      July 13, 2025
      0
      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ
      0
      SHARES
      837
      VIEWS
      Share on FacebookShare on TwitterShare on whatsappShare on telegramShare on Mail

      ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ

       

      ಬೇಡಿಕೆ ಈಡೇರಿಸಲು ಗಟ್ಟಿಯಾಗಿ ನಿಲ್ಲುವ ಭರವಸೆ

      ವಿಜಯಪುರ: ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.

      ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರ ಮಾತನಾಡಿದರು.

      ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನೌಕರರು ಕೆಲಸ ಸ್ತಗೀತಗೊಳಿಸಿ ನಿರಂತರವಾಗಿ 5 ದಿನಗಳಿಂದ ಹೋರಾಟ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿದ್ದರೂ ಮುಖ್ಯಮಂತ್ರಿಗಳಾಗಿ, ಉಪಮುಖ್ಯಮಂತ್ರಿ ಆಗಲಿ, ಸಂಬಂಧಿಸಿದ ಸಚಿವರಾಗಲಿ ಈ ಬಗ್ಗೆ ಕಿಂಚಿತ್ತೂ ಗಮನಹರಿಸಿಲ್ಲ. ಇದರಿಂದ ರಾಜ್ಯದಲ್ಲಿ ಸರ್ಕಾರ ಜೀವಂತವಾಗಿದೆಯೋ ಇಲ್ವೋ ತಿಳಿಯದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ದುಡಿದವರಿಗೆ ವೇತನ ನೀಡಲು ಆಗದ ಈ ಸರ್ಕಾರ, ಅಧಿಕಾರದ ಹಪಾಹಪಿಗಾಗಿ ದುಡಿಯದವರಿಗೆ ಗ್ಯಾರಂಟಿ ನೀಡುತ್ತಿರುವುದು ವಿಪರ್ಯಾಸ. ನೌಕರರ ವೇತನವನ್ನು ಸರ್ಕಾರವೇ ನೀಡಬೇಕು, ಅದನ್ನು ಬಿಟ್ಟು ಅಭಿವೃದ್ಧಿಗಾಗಿ ಇರುವ ಸಾಮಾನ್ಯ ನಿಧಿಯಲ್ಲಿ ವೇತನ ಪಾವತಿಸುವುದು ಯಾವ ನ್ಯಾಯ? ಕಷ್ಟಪಟ್ಟು ಶ್ರಮಹಿಸುವ ನೌಕರರಿಗೆ ಸರ್ಕಾರ ಸರಿಯಾಗಿ ಸಂಬಳ ನೀಡಬೇಕು, ಜೊತೆಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸರ್ಕಾರ ಕರ್ತವ್ಯ. ಹೀಗಾಗಿ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಬೇಡಿಕೆಗಳಾದ ಪೂರ್ಣ ಪ್ರಮಾಣದಲ್ಲಿ ಸರ್ಕಾರವೇ ವೇತನ ನೀಡಬೇಕು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯ ಯತಾವತ್ಥಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದರು.

      ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣ ಮಧ್ಯಸ್ಥಿಕೆ ವಹಿಸಿ ಜನಪ್ರತಿನಿಧಿಗಳ ಸಭೆ ಕರೆದು, ನೌಕರರ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ತಮ್ಮೊಂದಿಗೆ ನಾನು ಕೂಡ ಹೋರಾಟಕ್ಕೆ ನಿಲ್ಲುವೆ. ಅಲ್ಲದೆ, ಮುಂಬರುವ ವಿಧಾನಸಭೆ ಅಧಿವೇಶನದಲ್ಲಿಯೂ ಗಟ್ಟಿಯಾಗಿ ಧ್ವನಿ ಎತ್ತಿ, ಸರ್ಕಾರದ ಮೇಲೆ ಒತ್ತಡ ತಂದು ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

      ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲೂ ಯಡಿಯೂರಪ್ಪನವರು ವಿಜಯಪುರ ಮಹಾನಗರ ಪಾಲಿಕೆಗೆ ಮಂಜೂರಾಗಿದ್ದ ರೂ.125 ಕೋಟಿ ಅನುದಾನ ಹಿಂಪಡಿದಿದ್ದರೂ ಆಗ ಅಧಿವೇಶನದಲ್ಲಿ ಗಟ್ಟಿಯಾಗಿ ನಿಂತು ಧ್ವನಿ ಎತ್ತಿದರ ಪ್ರತಿಫಲವಾಗಿ ರಾಜ್ಯದ 10 ಮಹಾನಗರ ಪಾಲಿಕೆಗೆ ಹಣ ಬಿಡುಗೊಳಿಸಿದರು. ಗಟ್ಟಿಯಾಗಿ ನಿಂತಿದ್ದರಿಂದಲೇ ವಿಜಯಪುರ ನಗರ ಅಭಿವೃದ್ಧಿ ಆಗಲು ಸಾಧ್ಯವಾಯಿತು. ನೌಕರರ ನ್ಯಾಯಯುತ ಹೋರಾಟಕ್ಕೂ ಅದೇ ದಿಟ್ಟತನದಿಂದ ಧ್ವನಿ ಎತ್ತಿ ನ್ಯಾಯ ಕೊಡಿಸಲಾಗುವುದು ಎಂದು ಹೇಳಿದರು.

      ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಜವಾಹರ ಗೋಸಾವಿ, ಗಿರೀಶ ಪಾಟೀಲ, ಮುಖಂಡರಾದ ಪಾಂಡುಸಾಹುಕಾರ ದೊಡಮನಿ, ವಿಕ್ರಮ ಗಾಯಕವಾಡ, ರಾಜು ಜಾಧವ, ರಾಜಶೇಖರ ಬಜಂತ್ರಿ, ಸಂತೋಷ ತಳಕೇರಿ ಸೇರಿದಂತೆ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ಪದಾಧಿಕಾರಿಗಳು, ನೌಕರರು, ಪೌರಕಾರ್ಮಿಕರು ಉಪಸ್ಥಿತರಿದ್ದರು.

      Tags: #indi / vijayapur#MLA Yatna's visit to the city's rally#Public News#Today News#Voice Of Janata#Voiceofjanata.in#ಮಹಾನಗರ ಪಾಲಿಕೆ ನೌಕರರ ಧರಣಿ ಸ್ಥಳಕ್ಕೆ ಶಾಸಕ ಯತ್ನಾಳ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.