• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

      Voiceofjanata.in

      July 18, 2025
      0
      ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ

       

       

      ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಷಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಇಂದು ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸ ಅವರು ಮಾತನಾಡಿದರು.

      ಬಾಬಾನಗರ ಬಳಿ ಜಲಾಷಯ ನಿರ್ಮಾಣದಿಂದ ಭಾಗದ ರೈತರಿಗೆ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ತಿಳಿಸಿದರು.

      ಅಷ್ಟೇ ಅಲ್ಲ, ಮತಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾಲುವೆಗಳ ಮೂಲಕ 156 ಹಳ್ಳಗಳಲ್ಲಿ ಅಲ್ಲಲ್ಲಿ ಚೆಕ್ ಡ್ಯಾಂ‌‌‌ ನಿರ್ಮಿಸಲಾಗುವುದು. ಇದರಿಂದ ಈ ಭಾಗಗಳಲ್ಲಿ ಅಂತರ್ಜಲ ವೃದ್ಧಿಸಲಿದೆ. ದೇಶಕ್ಕೆ ಮಾದರಿಯಾಗುವ ಕೆಲಸಗಳನ್ನು ಬಬಲೇಶ್ವರ ಮತಕ್ಷೇತ್ರದಲ್ಲಿ ಮಾಡಲಾಗುತ್ತಿದೆ. ಈಗ ನಿರ್ಮಿಸಲಾಗುತ್ತಿರುವ ಎರಡೂ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದ ಅವರು, ಈ ರಸ್ತೆಗಳ ಅಭಿವೃದ್ಧಿಯಂದ ಯಾರೊಬ್ಬರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.

      ಈಗಾಗಲೇ ಮತಕ್ಷೇತ್ರದ ಎರಡೂ ತಾಲೂಕುಗಳಲ್ಲಿ ಎರಡು ಮಿನಿ ವಿಧಾನಸೌಧ, ಎರಡು ಸಬ್ ರಜಿಸ್ಟ್ರಾರ್ ಕಚೇರಿ, ಎರಡು ಇಂದಿರಾ‌ ಕ್ಯಾಂಟೀನ್ ಸೇರಿದಂತೆ ಸಾಕಷ್ಟು‌ ಕಚೇರಿಗಳು ಕಾರ್ಯಾರಂಭ ಮಾಡಿವೆ. ‌ಅಭಿವೃದ್ಧಿಯಲ್ಲಿ ಬಬಲೇಶ್ವರ ಮತಕ್ಷೇತ್ರ ಎಲ್ಲರಿಗೂ ಮಾದರಿಯಾಗುತ್ತಿದೆ ಎಂದು ಸಚಿವರು ಹೇಳಿದರು.

      ಮುಖಂಡರಾದ ಸೋಮನಾಥ ಬಾಗಲಕೋಟ, ಆರ್. ಬಿ. ದೇಸಾಯಿ, ಯಾಕೂಬ್ ಜತ್ತಿ, ಬಸಯ್ಯ ವಿಭೂತಿಮಠ, ಪ್ರಭಾವತಿ ನಾಟೀಕಾರ ಮಾತನಾಡಿ ಸಚಿವ ಎಂ. ಬಿ. ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ‌ಸಚಿವರಿಗೆ ನಾವೆಲ್ಲರೂ ಸದಾ ಬೆಂಬಲವಾಗಿ ನಿಲ್ಲೋಣ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧು ಗೌಡನವರ, ಮುಖಂಡರಾದ ಜಗದೀಶಗೌಡ ಪಾಟೀಲ, ಶೋಭಾ ಹಲ್ಯಾಳ, ವಿಜುಗೌಡ ಪಾಟೀಲ, ಡಾ. ಗಜಾನನ ಮಹಿಶ್ಯಾಳೆ, ಯಮನಪ್ಪ‌ ಮಲಕನವರ, ಈರಣ್ಣಗೌಡ ಬಿರಾದಾರ, ವಿ. ಎಂ. ಪಾಟೀಲ, ಕೆ.ಎನ್.ಎನ್.ಎಲ್ ಎಇಇ ಅಂಬಣ್ಣ ಹರಳಯ್ಯ, ಎಇ ಮಹಾದೇವ ನಡಗಡ್ಡಿ, ತಹಸೀಲ್ದಾರ ಸುರೇಶ ಚವಲರ, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಬಸವಣ್ಣೆಪ್ಪ ಬಿರಾದಾರ, ಪ. ಪಂ. ಮುಖ್ಯಾಧಿಕಾರಿ ರಾಘು‌ ನಡುವಿನಮನಿ ಮುಂತಾದವರು ಉಪಸ್ಥಿತರಿದ್ದರು.

       

      Minister MBP Road Foundation

      ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ‌ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಎಂ. ಬಿ. ಪಾಟೀಲ‌ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಾನಾ ಮುಖಂಡರು ಉಪಸ್ಥಿತರಿದ್ದರು.

       

       Minister MBP Road Foundation

      ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ‌ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವ ಎಂ. ಬಿ. ಪಾಟೀಲ‌ ಭೂಮಿ ಪೂಜೆ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದು ಗೌಡನವರ, ಸೋಮನಾಥ ಬಾಗಲಕೋಟ, ಬಸಯ್ಯ ವಿಭೂತಿಮಠ, ಪ್ರಭಾವತಿ ನಾಟೀಕಾರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Land Worship for Road Improvement and CC Road Construction Works: Minister MB Patil#Public News#Today News#Voice Of Janata#Voiceofjanata.in#ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ : ಸಚಿವ ಎಮ್ ಬಿ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.